• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂಗಾರುವಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿ

Oct 26 2024, 12:45 AM IST
ಚಿತ್ರದುರ್ಗ: ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿಯಾಗಿರುವ ಕುರಿತು ಪ್ರಾಥಮಿಕ ಅಂದಾಜು ಮಾಹಿತಿ ಇದೆ. ಮುಂದಿನ ಮೂರಾಲ್ಕು ದಿನದಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳಿಸಿದ ನಂತರ ನಿಖರ ಮಾಹಿತಿ ದೊರಯಲಿದೆ. ಇದಾದ ಬಳಿಕ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಬೆಳೆ ಹಾನಿ ಪರಿಹಾರ ಒದಗಿಸುವಂತೆ ಒತ್ತಾಯ

Oct 24 2024, 12:47 AM IST
ಬೆಳೆ ವಿಮಾ ಕಂಪನಿಯಿಂದ ಮಧ್ಯಂತರ ಪರಿಹಾರ ಬೇಗನೇ ದೊರಕಿಸಿಕೊಡಬೇಕು

ಶಿಕಾರಿಪುರದಲ್ಲಿ 3750 ಹೆಕ್ಟೇರ್ ಮೆಕ್ಕೆಜೋಳ ಬೆಳೆ ಹಾನಿ

Oct 23 2024, 12:55 AM IST
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಂದಾಜು 19500 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 10500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಜುಲೈ ತಿಂಗಳು ಸುರಿದ ಸತತ ಮಳೆಯಿಂದಾಗಿ ಅಂದಾಜು 3750 ಹೆಕ್ಟೇರ್ ಪ್ರದೇಶದ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ ಎಂದು ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ಕಿರಣ್‌ ಕುಮಾರ್‌ ಹರ್ತಿ ತಿಳಿಸಿದ್ದಾರೆ.

ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಲಾಡ್‌ ಭೇಟಿ

Oct 23 2024, 12:45 AM IST
ರೈತರು ಅಕಾಲಿಕ ಮತ್ತು ಅತಿಯಾದ ಮಳೆಯಿಂದ ಆಗುವ ನಷ್ಟದಿಂದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಮಾಡಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಆ್ಯಪ್ ಹಾಗೂ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು.

ಅತೀಯಾದ ಮಳೆಯಿಂದ ಕೋಟ್ಯಂತರ ರುಪಾಯಿ ಬೆಳೆ ಹಾನಿ

Oct 22 2024, 12:04 AM IST
ಜಿಲ್ಲಾದ್ಯಂತ ಅತೀಯಾದ ಮಳೆಯಿಂದ ಬೆಳೆ ಹಾನಿಯಾಗುತ್ತಿದೆ. ಅದರಲ್ಲೂ ಹಿರೇಹಳ್ಳ ಜಲಾಶಯ ವ್ಯಾಪ್ತಿಯಲ್ಲಿ ಬತ್ತ ನೆಲದ ಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಯಚೂರು : ವಾಯುಭಾರ ಕುಸಿತದಿಂದ ಹಿಂಗಾರು ಮಳೆಯಬ್ಬರ ಈರುಳ್ಳಿ ಬೆಳೆ ಸಂಪೂರ್ಣ ಹಾನಿ

Oct 21 2024, 01:30 AM IST
ರಾಯಚೂರು ತಾಲೂಕಿನ ಕಡಗಮದೊಡ್ಡಿ ಗ್ರಾಮದಲ್ಲಿ ಸತತ ಮಳೆಯಿಂದಾಗಿ ರೈತ ಮಹಿಳೆ ಅಂಜನಮ್ಮ ಹಾಗೂ ರೈತ ಮುಖಂಡ ಲಕ್ಷ್ಮಣ ಗೌಡ ಕಡಗಮದೊಡ್ಡಿ ಅವರ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆನಾಶಗೊಂಡಿದೆ.

ವಾರದ ಮಳೆಗೆ 246 ಮನೆ ಹಾನಿ, ಸಾವಿರ ಹೆಕ್ಟೇರ್‌ ಬೆಳೆ ನಷ್ಟ

Oct 16 2024, 12:52 AM IST
ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ೧೦೧೫ ಹೆಕ್ಟೇರ್ ಕೃಷಿ ಬೆಳೆ, ೩೦ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ ೨೪೬ ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಕಟಾವು ಹಂತದಲ್ಲಿದ್ದ ವಿವಿಧ ಬೆಳೆಗಳು ಹಾಳಾಗಿದ್ದು, ಇನ್ನು ಕೆಲವು ಕಡೆ ರಾಶಿ ಹಾಕಿದ್ದ ಪೀಕು ನೀರಿಗೆ ಸಿಲುಕಿ ಹಾನಿಗೀಡಾಗಿದೆ.

ಹಳ್ಳದ ಪ್ರವಾಹದಿಂದ ಬೆಳೆ, ಮನೆಗಳಿಗೆ ಹಾನಿ

Oct 14 2024, 01:17 AM IST
ನವಲಗುಂದ ತಾಲೂಕಿನಾದ್ಯಂತ ಈಗಾಗಲೇ ಮುಂಗಾರು ಬೆಳೆಗಳಾದ ಗೋವಿನಜೋಳ, ಹತ್ತಿ, ತೊಗರಿ, ಶೇಂಗಾ, ಈರುಳ್ಳಿ ಹಾಗೂ ಇನ್ನಿತರ ಬೆಳೆಗಳು ತುಪ್ಪರಿ ಹಳ್ಳ ಮತ್ತು ಬೆಣ್ಣೆಹಳ್ಳಗಳ ಪ್ರವಾಹಕ್ಕೆ ಸಿಲುಕಿ ಸುಮಾರು 9,000 ಹೆಕ್ಟೇರ್ ಪ್ರದೇಶದಷ್ಟು ಬೆಳೆ ಹಾನಿ ಮಾಡಿದೆ.

ಮಳೆಗೆ ಅಪಾರ ಬೆಳೆ ಹಾನಿ: ನಲುಗಿದ ರೈತ

Oct 11 2024, 11:55 PM IST
Heavy crop damage due to rain: Farmer devastated

ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಬೆಳೆ ಹಾನಿ

Oct 04 2024, 01:08 AM IST
ಗುರುವಾರ ಬೆಳಗ್ಗೆ ಮತ್ತು ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ರೈತರ ನೂರಾರು ಎಕರೆ ಮುಸಿಕಿನ ಜೋಳ, ಕಬ್ಬು, ಬಾಳೆ ಸೇರಿದಂತೆ ಅಪಾರ ಬೆಳೆಗಳು ನಷ್ಟವಾಗಿರುವ ಘಟನೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಜರುಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved