• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್ ಸವಾರರು ಚಾಲನೆ ವೇಳೆ ಮಕ್ಕಳಿಗೆ ಸೇಫ್ಟಿ ಬೆಲ್ಟ್‌ ಹಾಕಿ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಿ : ಸಾರಿಗೆ ಇಲಾಖೆ

Aug 19 2024, 12:56 AM IST

ವಾಹನ ಸವಾರರು ಬೈಕ್ ಹಾಗೂ ಕಾರುಗಳನ್ನು ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಿ,  

ಧನ್ನೂರ ಪೊಲೀಸರಿಂದ ಮೂವರು ಬೈಕ್ ಕಳ್ಳರ ಬಂಧನ

Aug 19 2024, 12:53 AM IST
ಭಾಲ್ಕಿ ತಾಲೂಕಿನ ಧನ್ನೂರ (ಹೆಚ್) ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳರನ್ನು ಬಂಧಿಸಿ, ಕಳ್ಳರಿಂದ ವಶಪಡಿಸಿಕೊಂಡ ಬೈಕ್‌ಗಳೊಂದಿಗೆ ಪೊಲೀಸ್ ಅಧಿಕಾರಿಗಳು.

ಪುರಸಭೆ ಖೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಬೈಕ್ ರ‍್ಯಾಲಿ

Aug 18 2024, 01:48 AM IST
ಹಾನಗಲ್ಲ ಪುರಸಭೆ ಕೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಪಟ್ಟಣದ ಗ್ರಾಮದೇವಿ ಸದ್ಭಕ್ತರ ಸಮಿತಿ ಹಾನಗಲ್ಲಿನ ಗ್ರಾಮದೇವಿ ಪಾದಗಟ್ಟಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೈಕ್ ರ್ಯಾ್ಲಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಡೆದರು.

ಹುಮ್ನಾಬಾದ್‌ನಲ್ಲಿ ಶಾಸಕ ಡಾ. ಸಿದ್ದು ಪಾಟೀಲ್ ನೇತೃತ್ವ ಬೈಕ್ ರ್‍ಯಾಲಿ

Aug 15 2024, 01:48 AM IST
MLA in Humnabad Dr. Bike rally led by Siddu Patil

ಆ.15ರಂದು ಗೌತಮ ಬುದ್ಧರ ಪ್ರತಿಮೆ ಅನಾವರಣ, ಬೈಕ್ ಜಾಥಾ

Aug 15 2024, 01:48 AM IST
ಭಗವಾನ್ ಗೌತಮ ಬುದ್ಧರು, ತ್ರಿಸರಣ, ಪಂಚಶೀಲ, ಅಷ್ಟಾಂಗ ಮಾರ್ಗ, ಧ್ಯಾನ ಇವುಗಳನ್ನು ತಮ್ಮ ಜೀವಿತಾವಧಿಯ ಉದ್ಧಕ್ಕೂ ಅಳವಡಿಸಿಕೊಂಡು ವಿಶ್ವಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ 1956ರ ಅಕ್ಟೋಬರ್ 16ರಂದು ಸುಮಾರು 10 ಲಕ್ಷ ಜನರ ಜೊತೆ ಬುದ್ಧ ಧಮ್ಮ ಧೀಕ್ಷೆ ಪಡೆದರು.

ಹರ್ ಘರ್ ತಿರಂಗ ಅಭಿಯಾನ: ಬಿಜೆಪಿ ಯುವಮೋರ್ಚಾ ಬೈಕ್ ಜಾಥಾ

Aug 14 2024, 12:46 AM IST
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ಮಡಿಕೇರಿ ಮಂಡಲ ಹಾಗೂ ಗ್ರಾಮಾಂತರ ವತಿಯಿಂದ ಮಂಡಲದ ವತಿಯಿಂದ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು. ಬನ್ನಿ ಮಂಟಪದಿಂದ ಆರಂಭವಾದ ಜಾಥಾ ನಗರದ ಜನರಲ್ ತಿಮ್ಮಯ್ಯ ವೃತ್ತ, ಸುದರ್ಶನ ವೃತ್ತದ ಮೂಲಕ ಬಿಜೆಪಿ ಕಚೇರಿಯವರೆಗೆ ಸಾಗಿತು.

ಬೈಕ್ ಸವಾರರು ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ: ಇನ್ಸ್‌ಪೆಕ್ಟರ್‌

Aug 13 2024, 12:53 AM IST
ಪಟ್ಟಣ ವ್ಯಾಪ್ತಿಯ ವಿವೇಕಾನಂದ ಶಾಲೆಯ ಮುಂಭಾಗ ಸರ್ಕಲ್‌ನಲ್ಲಿ ಇನ್ಸ್‌ಪೆಕ್ಟರ್ ಶಶಿಕುಮಾರ್ ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ಕಾರ್ಯಕ್ರಮದ ಹಿನ್ನೆಲೆ ಹೆಲ್ಮೆಟ್ ಇಲ್ಲದೆ ಸವಾರಿ ಮಾಡುತ್ತಿದ್ದ ಬಗ್ಗೆ ಸ್ಥಳದಲ್ಲಿಯೇ ವಾಹನಗಳನ್ನು ವಶಕ್ಕೆ ಪಡೆದು ಅರಿವು ಮೂಡಿಸುವ ಮೂಲಕ ಅಭಿಯಾನ ನಡೆಸಿದರು.

ಸ್ನೇಹಿತನ ಹುಟ್ಟುಹಬ್ಬಕ್ಕೆ ಹೋಗಿ ಬರುವಾಗ ಬೈಕ್ ಅಪಘಾತ: ಯುವಕ ಸಾವು

Aug 13 2024, 12:48 AM IST
ಹರಿಹರ ನಗರದ ಗಾಂಧಿ ವೃತ್ತದ ಬಳಿಯ ಹರಪನಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ ೧೨-೧೫ಕ್ಕೆ ನಡೆದ ರಸ್ತೆ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಗರದ ಬಾಪೂಜಿ ಶಾಲೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಕೊಟ್ರೇಶ ಎಚ್. ಅವರ ಮಗ ಮನೋಜ್ ಕೆ. ಮನುಗುದ್ರಿ ಮೃತ ಯುವಕ.

ರಸ್ತೆಯಲ್ಲಿ ಬಿದ್ದಿದ್ದ ಮರದ ಕೊಂಬೆಗೆ ಬೈಕ್ ಡಿಕ್ಕಿ: ಆಯಾತಪ್ಪಿ ಬಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವು

Aug 12 2024, 01:00 AM IST

ರಸ್ತೆಯಲ್ಲಿ ಬಿದ್ದಿದ್ದ ಮರದ ಕೊಂಬೆ ಮೇಲೆ ಬೈಕ್ ಹತ್ತಿಸಿದ ಪರಿಣಾಮ ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಾಗಡಿ- ಜಲಸೂರು ರಾಜ್ಯ ಹೆದ್ದಾರಿಯ ತಾಲೂಕಿನ ಗಡಿ ಗ್ರಾಮ ಕೆಸುವಿನಕಟ್ಟೆ ಗ್ರಾಮದ ಗೇಟ್ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ರೆಂಟಲ್ ಬೈಕ್ ನಿಯಂತ್ರಣಕ್ಕೆ ಕೊರವೇ ಆಟೋ ಚಾಲಕರ ಸಂಘ ಆಗ್ರಹ

Aug 08 2024, 01:32 AM IST
ರೆಂಟಲ್ ಬೈಕ್ ಹೆಸರಿನಲ್ಲಿ ಕೆಲವರು ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ರಕ್ಷಣಾ ವೇದಿಕೆಯ ಮಡಿಕೇರಿ ನಗರ ಆಟೋ ಚಾಲಕರ ಸಂಘ, ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಇಲಾಖೆಯನ್ನು ಒತ್ತಾಯಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved