• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಬ್ಬರು ಬೈಕ್‌ ಕಳ್ಳರ ಬಂಧನ: ₹ 7 ಲಕ್ಷ ಮೌಲ್ಯದ 10 ಬೈಕ್ ಜಪ್ತಿ

Jul 25 2024, 01:21 AM IST
ಕನ್ನಡಪ್ರಭ ವಾರ್ತೆ ಬೆಳಗಾವಿನಗರದ ವಿವಿಧೆಡೆ ನಡೆದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಇಬ್ಬರುಆರೋಪಿಗಳನ್ನು ಬಂಧಿಸಿದ್ದಾರೆ.ವೀರಭದ್ರ ನಗರದ ನಿವಾಸಿ ಹೈದರ್ ಅಲಿ ಮುಸ್ಲಿಂ ಅಲಿ ಶೇಖ್ ಮತ್ತು ಅಮನ್‌ ನಗರ ನಿವಾಸಿ ನದೀಮ್ ಶಮ್ಸುದ್ದಿನ್ ಟೋಪಿಗಾರ್ ಬಂಧಿತ ಆರೋಪಿಗಳು. ಇವರಿಬ್ಬರು ಟಿಳಕವಾಡಿ ಮತ್ತು ಮಾರ್ಕೆಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದರು.

ಅಂತಾರಾಜ್ಯ ಬೈಕ್ ಕಳ್ಳನ ಬಂಧನ: ೮ ಲಕ್ಷ ರು. ಮೌಲ್ಯದ ೪ ದ್ವಿಚಕ್ರ ವಾಹನ ವಶ

Jul 19 2024, 12:48 AM IST
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೊರುಮ್‌ಪಲ್ಲಿ ನಿವಾಸಿ ಶ್ರೀಶಾಂತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನದ ಪ್ರಕರಣ ಪತ್ತೆಯಾಗಿದೆ. ಆರೋಪಿ ಶ್ರೀಶಾಂತ್ ಅಂತರಾಜ್ಯ ಬೈಕ್ ಕಳ್ಳನಾಗಿದ್ದು, ಚಿಂತಾಮಣಿ ನಗರ ಠಾಣೆಯಲ್ಲಿ ೧ ಪ್ರಕರಣ, ಗ್ರಾಮಾಂತರ ಠಾಣೆಯಲ್ಲಿ ೧ ಪ್ರಕರಣ ಹಾಗೂ ಹೈದರಾಬಾದಿನಲ್ಲಿ ಕಳವು ಮಾಡಿರುವ ೨ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಾನೆ.

ಪ್ರೇಯಸಿ ಕಣ್ಣು ಆಪರೇಷನ್‌ಗೆ ಬೈಕ್ ಕಳ್ಳತನ!

Jul 16 2024, 01:34 AM IST
ಪ್ರೇಯಸಿಯ ಕಣ್ಣು ಆಪರೇಷನ್‌ ಮಾಡಿಸಲು ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

3 ಪ್ರತ್ಯೇಕ ಬೈಕ್ ಕಳವು ಕೇಸ್‌: ನಾಲ್ವರು ಆರೋಪಿಗಳ ಬಂಧನ

Jul 10 2024, 12:44 AM IST
ನಗರದ ದಕ್ಷಿಣ ಮತ್ತು ಉತ್ತರ ವಿಭಾಗದ ಪೊಲೀಸರು ಮೂರು ಪ್ರತ್ಯೇಕ ದ್ವಿಚಕ್ರ ವಾಹನ ಕಳವು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವ ಪತ್ರಕರ್ತ ಸಾವು

Jul 08 2024, 12:33 AM IST
ಈ ಸಂಬಂಧ ಸಹೋದರ ನೀಡಿದ ದೂರಿನ ಮೇರೆಗೆ ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾಸುದಾರರಿಗೆ ಒಪ್ಪಿಸಲಾಯಿತು. ಭಾನುವಾರ ಸ್ವಗ್ರಾಮ ಬೆಸಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಮೃತನಿಗೆ ಪತ್ನಿ ದೀಪಾ ಹಾಗೂ 4 ವರ್ಷದ ಪ್ರಬುದ್ಧ ಎಂಬ ಪುತ್ರನಿದ್ದಾನೆ.

ಮಣಿಗೆರೆ ಗ್ರಾಮದಲ್ಲಿ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Jul 07 2024, 01:17 AM IST

ಕಂಟೇನರ್ ಲಾರಿ ಮಳವಳ್ಳಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕೆ.ಎಂ.ದೊಡ್ಡಿಯಿಂದ ಮಣಿಗೆರೆಗೆ ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೈಕ್ ಕಳ್ಳತನ: ಮೂವರು ಆರೋಪಿಗಳ ಬಂಧನ

Jul 04 2024, 01:03 AM IST
ಬಾಳೆಹೊನ್ನೂರು: ಜರಿಕುಂಬ್ರಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಬಾಳೆಹೊನ್ನೂರು ಠಾಣಾ ಪೊಲೀಸರು ಒಂದು ಬೈಕ್ ಹಾಗೂ ಒಂದು ಸ್ಕೂಟಿ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ: ಬೈಕ್‌ಗಳ ಜಪ್ತಿ

Jul 02 2024, 01:34 AM IST
ಅಂತರ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿರುವ ಇಲ್ಲಿನ ಶಹರ ಠಾಣೆ ಪೊಲೀಸರು ಅವರಿಂದ ಲಕ್ಷಾಂತರ ಮೌಲ್ಯದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ ತಿಳಿಸಿದರು.

ಮಂಡ್ಯ, ಮೈಸೂರಲ್ಲಿ 13 ಬೈಕ್ ಕಳ್ಳತನ, ಆರೋಪಿ ಬಂಧನ

Jul 01 2024, 01:48 AM IST
ಕೆ.ಆರ್.ನಗರ ನಿವಾಸಿ, ಹಾಲಿ ವಾಸ ತಾಲೂಕಿನ ಚಿನಕುರಳಿ ಗ್ರಾಮದ ರಾಜಾಚಾರಿ ಬಿನ್ ಚಲುವಾಚಾರಿ (41) ಬಂಧಿತ ಆರೋಪಿ. ರಾಜಾಚಾರಿಯು ಸಾಮಿಲ್ ನಲ್ಲಿ ಮರ ಕುಯ್ಯುವ ಕೆಲಸ ಮಾಡುತ್ತಿದ್ದನು.

ಮರ ಬಿದ್ದು ಬೈಕ್ ಸವಾರನಿಗೆ ಗಾಯ

Jun 29 2024, 12:34 AM IST
ಹೊನ್ನಾವರ ತಾಲೂಕಿನ ಅನಿಲಗೋಡ ನಿವಾಸಿ, ಬೈಕ್ ಸವಾರ ಬಾಬು ನಾಯ್ಕ(52) ಗಾಯಗೊಂಡವರು. ಬೈಕ್ ಹಿಂಬದಿಯಲ್ಲಿದ್ದ ಪತ್ನಿ ಭಾಗೀರಥಿ ನಾಯ್ಕ ಅದೃಷ್ಟವಶಾತ್ ಪಾರಾಗಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved