• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್, ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

Mar 06 2024, 02:17 AM IST
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (೨೦) ಮೃತ ವಿದ್ಯಾರ್ಥಿ

ಉಡುಪಿ: ಶೋಭಾಗೆ ಟಿಕೆಟ್ ವಿರುದ್ಧ ಕಾರ್ಯಕರ್ತರ ಬೈಕ್ ರ್‍ಯಾಲಿ

Mar 03 2024, 01:34 AM IST
ಮಲ್ಪೆ ಏಳೂರ ಮೊಗವೀರ ಸಮುದಾಯ ಭವನದಿಂದ ಹೊರಟ ಈ ಬೈಕ್ ರ್‍ಯಾಲಿ, ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಜಿಲ್ಲಾಧ್ಯಕ್ಷಕರಿಗೆ ಮನವಿ ಸಲ್ಲಿಸಿ, ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಲಾಯಿತು.

ಇಂದು ಯುವಕರ ನಡೆ ಮೋದಿಯ ಕಡೆ ಬೈಕ್ ಜಾಥಾ

Mar 02 2024, 01:46 AM IST
ಸಂಜೆ 6ಕ್ಕೆ ಸಭಾ ಕಾರ್ಯಕ್ರಮದಲ್ಲಿ ಬಾಲ ವಾಗ್ಮಿ ಹಾರಿಕಾ ಮಂಜುನಾಥ ದಿಕ್ಸೂಚಿ ಭಾಷಣ ಮಾಡುವರು. ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ ಎಸ್.ಎ.ರವೀಂದ್ರನಾಥ ಇತರರು ಪಾಲ್ಗೊಳ್ಳುವರು. ವಿಶ್ವ ಕಂಡ ಅಪ್ರತಿಮ ನಾಯಕ ನರೇಂದ್ರ ಮೋದಿಯವರನ್ನು ಮುಂದಿನ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆಲ್ಲಿಸಿ, ಮೂರನೇ ಅವಧಿಗೆ ಮತ್ತೊಮ್ಮೆ ಪ್ರಧಾನಿಯಾಗಿಸುವ ಸಂಕಲ್ಪ ನಮ್ಮೆಲ್ಲರದ್ದೂ ಆಗಿದೆ.

ಬೈಕ್ ಕಳವು: ಆರೋಪಿ ಬಂಧನ

Feb 29 2024, 02:06 AM IST
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಉಪವಿಭಾಗದ ಕಡೂರು, ಬೀರೂರು, ತರೀಕೆರೆ ಹಾಗೂ ಇತರೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದ್ದ ಬೈಕ್ ಕಳವು ಪ್ರಕರಣಗಳ ಆರೋಪಿಯನ್ನುಬಂಧಿಸಿದ ಕಡೂರು ಪೊಲೀಸರು 1,38,400 ರು. ಮೌಲ್ಯದ 4 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

‘ಕರ್ನಾಟಕಕ್ಕಾಗಿ ನಾವು’ ಬೈಕ್ ಜಾಥಾ

Feb 28 2024, 02:34 AM IST
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಜನರು ತಿರಸ್ಕರಿಸಿ, ಸ್ವಚ್ಛ, ಪ್ರಾಮಾಣಿಕ ಆಡಳಿತಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಬೆಂಬಲಿಸಬೇಕು

ಮಾ.೧ಕ್ಕೆ ಕೆಆರ್‌ಎಸ್‌ ಪಕ್ಷದ ಜನಜಾಗೃತಿ ಬೈಕ್ ಜಾಥಾ

Feb 28 2024, 02:33 AM IST
"ಕರ್ನಾಟಕಕ್ಕಾಗಿ ನಾವು " ಎನ್ನುವ ಶೀರ್ಷಿಕೆಯಲ್ಲಿ ಫೆ.೧೯ ರಿಂದ ರಾಜ್ಯದ ೩೧ ಜಿಲ್ಲೆಗಳಲ್ಲಿ ಕೆಆರೆಸ್ಸ್‌ ಪಕ್ಷವು ರಾಜ್ಯವ್ಯಾಪಿ ಜನಜಾಗೃತಿ ಬೈಕ್ ಜಾಥವನ್ನು ಹಮ್ಮಿಕೊಂಡಿದ್ದು, ಮಾ.೧ ರಂದು ಹಾಸನ ನಗರಕ್ಕೆ ಆಗಮಿಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಉಮೇಶ್ ಬೆಳಗುಂಬ ತಿಳಿಸಿದರು.

ರಸ್ತೆಗಳಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್‌: ಐವರು ಸವಾರರ ಸೆರೆ

Feb 26 2024, 01:34 AM IST
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್‌ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಐವರು ಸವಾರರನ್ನು ಬಂಧಿಸಿ ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಭಟ್ಕಳಕ್ಕೆ ಕೆಆರ್‌ಎಸ್‌ ಬೈಕ್ ರ್‍ಯಾಲಿ

Feb 25 2024, 01:49 AM IST
ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಿರಸ್ಕರಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಬೆಂಬಲಿಸಿ.

ಬೈಕ್ ಗೆ ಕಾರು ಡಿಕ್ಕಿ: ಅಜ್ಜಿ, ಮೊಮ್ಮಗ ಸಾವು

Feb 23 2024, 01:49 AM IST
ಬೈಕ್ ಗೆ ಕಾರು ಡಿಕ್ಕಿಯಾಗಿ ಅಜ್ಜಿ, ಮೊಮ್ಮಗ ಮೃತಪಟ್ಟು ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಸ್ಯಾಂಜೋ ಆಸ್ಪತ್ರೆ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಚಾಲನೆ

Feb 23 2024, 01:47 AM IST
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಗುರುವಾರ ದೇವಗಿರಿ ಗ್ರಾಮಕ್ಕೆ ಆಗಮಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved