• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

21ರಂದು ಕರ್ನಾಟಕಕ್ಕಾಗಿ ನಾವು ಜನಜಾಗೃತಿ ಬೈಕ್ ಜಾಥಾ

Feb 18 2024, 01:36 AM IST
ಕರ್ನಾಟಕಕ್ಕಾಗಿ ನಾವು ಜನಜಾಗೃತಿ ಬೈಕ್ ಜಾಥಾವು ಫೆ.21ರಂದು ಕೊಡಗು ಜಿಲ್ಲೆಗೆ ಆಗಮಿಸಲಿದೆ

ಕಮಲ, ಕೈ ಭ್ರಷ್ಟಚಾರ ವಿರುದ್ಧ ಬೈಕ್ ಜಾಥಾ

Feb 18 2024, 01:34 AM IST
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಭ್ರಷ್ಟಚಾರದ ವಿರುದ್ಧ ಜನರಿಗೆ ಅರಿವು ಮೂಡಿಸಲು ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಮೂರು ಸಾವಿರ ಕೀಮಿಗಳ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ್ ಹೇಳಿದರು

ಖತರ್ನಾಕ್ ಖದೀಮನ ಬಂಧನ: 80 ಗ್ರಾಂ ಚಿನ್ನ, 3 ಬೈಕ್ ವಶ

Feb 17 2024, 01:18 AM IST
ಬೈಕ್ ಮತ್ತು ಸರಗಳ್ಳತನಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಹೆಡೆ ಮುರಿ ಕಟ್ಟುವಲ್ಲಿ ಸಂತೇಮರಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 3 ಬೈಕ್ ಮತ್ತು 80ಗ್ರಾಂ ಚಿನ್ನದ ಸರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ

ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರಿಗೆ ಬೀಳುತ್ತೆ ದಂಡ!

Feb 12 2024, 01:32 AM IST
ಅಪ್ರಾಪ್ತ ಮಕ್ಕಳಿಗೆ ಬೈಕ್ ಸೇರಿದಂತೆ ವಾಹನ ಚಲಾಯಿಸಲು ನೀಡುವ ಮುನ್ನ ಪೋಷಕರು ಯೋಚಿಸಿ. ನೀವು ಮಕ್ಕಳಿಗೆ ವಾಹನ ನೀಡಿದರೆ ನ್ಯಾಯಾಲಯದಲ್ಲಿ ₹25 ಸಾವಿರಕ್ಕಿಂತ ಹೆಚ್ಚಿನ ಲೆಕ್ಕದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಚ್ಚರ...!

ಬೈಕ್ ಸವಾರರು ಸ್ವರಕ್ಷಣೆಗೆ ಕಾಳಜಿ ವಹಿಸಲಿ: ರಘುನಂದನ ಮೂರ್ತಿ

Feb 03 2024, 01:46 AM IST
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಅಂಗವಾಗಿ ದ್ವಿಚಕ್ರ ವಾಹನದಲ್ಲಿ ೯ ತಿಂಗಳಿನಿಂದ ೪ ವರ್ಷದ ಮಕ್ಕಳು ಪ್ರಯಾಣಿಸುವಾಗ ಸುರಕ್ಷತೆ ಕವಚ ಧರಿಸುವ ಕುರಿತು ಹಾವೇರಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಗೂಡ್ಸ್ ಟೆಂಪೋ ಡಿಕ್ಕಿ: ಬೈಕ್ ಸವಾರ ಸಾವು, ಮತ್ತೊಬ್ಬನಿಗೆ ತೀವ್ರ ಗಾಯ

Feb 01 2024, 02:03 AM IST
ಘಟನೆಯಲ್ಲಿ ಮದ್ದೂರು ತಾಲೂಕು ರುದ್ರಾಕ್ಷಿಪುರ ಗ್ರಾಮದ ಬಿ.ಆರ್.ಮಂಜು ಪುತ್ರ ಎಂ.ಅಜಯ್ ಕುಮಾರ್ (25) ಮೃತಪಟ್ಟ ಬೈಕ್ ಚಾಲಕ. ಅಪಘಾತದಲ್ಲಿ ತಲೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅಜಯ್ ನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾನೆ. ಬೈಕ್ ಹಿಂದೆ ಕುಳಿತ್ತಿದ್ದ ಮಂಡ್ಯದ ಇರ್ಫಾನ್ ದೇಹದ ತೊಡೆ ಮತ್ತು ಇತರೆ ಭಾಗಗಳಿಗೆ ಗಾಯಗಳಾಗಿದ್ದು ಈತನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕರ್ತವ್ಯಪಥದಲ್ಲಿ ಕನಕಗಿರಿಯ ಯೋಧೆ ಲಕ್ಷ್ಮೀ ಪಚ್ಚೇರ ಬೈಕ್ ಸಾಹಸ ಪ್ರದರ್ಶನ ಯಶಸ್ವಿ

Jan 27 2024, 01:17 AM IST
ಬೈಕ್ ಪ್ರದರ್ಶನ ಆರಂಭವಾಗುತ್ತಿದ್ದಂತೆ ಕರ್ತವ್ಯಪಥದ ಅಂಚಿನಲ್ಲಿದ್ದ ಜನರು ಭಾರತ ಮಾತಾಕಿ ಜೈ, ವಂದೇ ಮಾತರಂ ಘೋಷಣೆ ಕೂಗಿದರಲ್ಲದೇ ಯೋಧೆಯರ ಸಾಹಸ ಪ್ರದರ್ಶನಕ್ಕೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.

ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು

Jan 25 2024, 02:03 AM IST
ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹಾನಗಲ್ಲ ರಸ್ತೆಯ ಜಾನುವಾರು ಮಾರುಕಟ್ಟೆ ಸಮೀಪ ಬುಧವಾರ ಸಂಭವಿಸಿದೆ.

ಬೈಕ್ ಸಾಹಸ ಪ್ರದರ್ಶನಕ್ಕೆ ಕಾಟಾಪುರದ ಯೋಧೆ ಆಯ್ಕೆ ಲಕ್ಷ್ಮೀ ಪಚ್ಚೇರ್

Jan 24 2024, 02:03 AM IST
ಎಸ್‌ಎಸ್‌ಬಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಕ್ಷ್ಮೀ ಸಾಹಸ ಪ್ರದರ್ಶನದ ಹಿನ್ನೆಲೆಯಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದಾರೆ. ಡೇರ್ ಡೆವಿಲ್ಸ್ ತಂಡದ ಮೂಲಕ ಚಂದ್ರಯಾನ-೩ ಹೆಸರಿನಲ್ಲಿ ಬೈಕ್ ಸಾಹಸ ಪ್ರದರ್ಶನಗೊಳ್ಳಲಿದ್ದು, ಹಳ್ಳಿ ಪ್ರತಿಭೆ ದಿಲ್ಲಿಯಲ್ಲಿ ಮಿಂಚುತ್ತಿರುವುದಕ್ಕೆ ಕೊಪ್ಪಳ ಜನತೆಗೆ ಖುಷಿ ತಂದಿದೆ.

ವಿವಿಧ ಬೇಡಿಕೆ ಈಡೇರಿಕೆಗಾಗಿ 20 ರಂದು ಬೈಕ್ ರ್‍ಯಾಲಿ

Jan 19 2024, 01:47 AM IST
ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಸೋಮನಹಳ್ಳಿಯ ಸರ್ವೇ ನಂ.88 ಹಾಗೂ 148 ರ ಹಿಡುವಳಿದಾರರಿಗೆ ಕಾಯಂ ಸಾಗುವಳಿ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved