• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ ಸಿಬಿ ಗೆಲುವು ಬೈಕ್ ರ್‍ಯಾಲಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

Jun 05 2025, 02:31 AM IST
ಪಂಜಾಬ್ ಎದುರು 6 ರನ್‌ಗಳ ಅಂತರದಲ್ಲಿ ಆರ್‌ಸಿಬಿ ಗೆಲ್ಲುತ್ತಿದ್ದಂತೆ ತಾಲೂಕು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಬಣ್ಣ ಬಣ್ಣದ ಬೃಹತ್ ಪಟಾಕಿಗಳನ್ನು ಸಿಡಿಸಿ ‘ಆರ್‌ಸಿಬಿ’..... ‘ಆರ್‌ಸಿಬಿ’ ಘೋಷಣೆ ಕೂಗಿದ ಕ್ರಿಕೆಟ್ ಅಭಿಮಾನಿಗಳು ಅಳವಡಿಸಿದ್ದ ಎಲ್‌ಇಡಿ ಪರದೆ ಎದುರೇ ಕುಣಿದು ಕುಪ್ಪಳಿಸಿದರು.

ಬೈಕ್ ಟ್ಯಾಕ್ಸಿಗೆ ಮಾರ್ಗಸೂಚಿ ರೂಪಿಸಿ : ಸಚಿವಗೆ ಸಂಘ ಮನವಿ

May 19 2025, 11:00 AM IST

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಆದಷ್ಟು ಬೇಗ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ರೂಪಿಸುವಂತೆ ಬೈಕ್ ಟ್ಯಾಕ್ಸಿ ವೆಲ್‌ಫೇರ್ ಅಸೋಸಿಯೇಷನ್‌ ಸದಸ್ಯರು ಬೈಕ್‌ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

ದೇಶಕ್ಕಾಗಿ ಬೈಕ್ ರ್ಯಾಲಿಯಲ್ಲಿ ನೂರಾರು ಜನ ಭಾಗಿ

May 12 2025, 12:16 AM IST
ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸುವ ಮೂಲಕ ಸಂಚಾರ ನಿಯಮ ಪಾಲಿಸಿದರು

ದೇಗುಲ ಪುನರ್ ಪ್ರತಿಷ್ಠಾಪನೆ ವೇಳೆ ಆನೆ ದಾಂಧಲೆ‌: ಬೈಕ್, ಕಾರ್‌ ಪುಡಿ

May 10 2025, 01:03 AM IST
ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ವೇಳೆ ಕಾಡಾನೆ ದಾಂಧಲೆ ನಡೆಸಿ ಬೈಕ್, ಕಾರುಗಳನ್ನು ಪುಡಿಪುಡಿ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಬೈಕ್ ಸವಾರನ ಮೇಲೆ ಹಲ್ಲೆಗೈದ ವಿಂಗ್ ಕಮಾಂಡರ್ ವಿಚಾರಣೆ

Apr 29 2025, 01:46 AM IST
ತನ್ನ ಕಾರಿಗೆ ಬೈಕ್ ಗುದ್ದಿಸಿದ್ದ ಕಾರಣಕ್ಕೆ ಬೈಕ್ ಸವಾರನ ಜತೆ ಜಗಳವಾಯಿತು. ದುರುದ್ದೇಶದಿಂದ ನಾನು ಗಲಾಟೆ ಮಾಡಿಲ್ಲ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.

ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಿ

Apr 24 2025, 12:04 AM IST
ಜಿಲ್ಲಾ ಆಟೋ ಚಾಲಕ, ಮಾಲೀಕರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಆಟೋಚಾಲಕರು, ಮಾಲೀಕರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ವಿಂಗ್ ಕಮಾಂಡರ್ - ಬೈಕ್ ಸವಾರ ಪರಸ್ಪರ ಬಡಿದಾಟ

Apr 22 2025, 01:47 AM IST
ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ಭಾರತೀಯ ವಾಯು ದಳದ ವಿಂಗ್ ಕುಮಾಂಡರ್ ಹಾಗೂ ಬೈಕ್ ಸವಾರ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ : ಭೀಮ ಹೆಜ್ಜೆ ರಥಯಾತ್ರೆಗೆ ಸ್ವಾಗತ, ಬೈಕ್ ರ‍್ಯಾಲಿ

Apr 13 2025, 02:11 AM IST

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಹೊಸಕೋಟೆ ಬಿರಿಯಾನಿ ತಿನ್ನಲು ಹೋಗುವಾಗ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಸಾವು, ಓರ್ವಗೆ ಗಾಯ

Apr 13 2025, 02:10 AM IST
ಹೊಸಕೋಟೆ ಬಿರಿಯಾನಿ ತಿನ್ನಲು ಹೋಗುವಾಗ ಮಾರ್ಗ ಮಧ್ಯೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಸಿಟಿ ಮಾರ್ಕೆಟ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

೮ ಮಂದಿ ದರೋಡೆಕೋರರ ಬಂಧನ; ಮಾರಕಾಸ್ತ್ರ, ಕಾರು, ಬೈಕ್, ಚಿನ್ನಾಭರಣ ವಶ

Apr 08 2025, 12:31 AM IST
ಬಂಧಿತರ ಪೈಕಿ ಮೊದಲ ಆರೋಪಿ ಮೇಲೆ ಚನ್ನಪಟ್ಟಣ, ಕುಣಿಗಲ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ೨೧ ಪ್ರಕರಣಗಳು ದಾಖಲಾಗಿದ್ದು, ಉಳಿದ ಆರೋಪಿಗಳು ಸಹ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved