• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟ್ರ್ಯಾಕ್ಟರ್- ಬೈಕ್‌ ನಡುವೆ ಅಪಘಾತ: ಬೈಕ್ ಸವಾರ ಸಾವು

Aug 14 2025, 01:00 AM IST
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಎನ್. ಕೋಡಿಹಳ್ಳಿ ಮತ್ತು ಒಡೆಯರ್ ಬಸಾಪುರ ಮಾರ್ಗ ಮಧ್ಯೆ ನಡೆದಿದೆ. ಸಮೀಪದ ಎನ್.ಕೋಡಿಹಳ್ಳಿಯ ದೊರೆಸ್ವಾಮಾಚಾರಿ ಪುತ್ರ ಮಹೇಶ್ ಮೃತ ಯುವಕ.

ಹರ್ ಘರ್ ತಿರಂಗಾ: ಚನ್ನಗಿರಿಯಲ್ಲಿ ಬೈಕ್ ರ್ಯಾಲಿ

Aug 14 2025, 01:00 AM IST
78ನೇ ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ತಾಲೂಕು ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಬುಧವಾರ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.

ಬೈಂದೂರು ಯುವ ಮೋರ್ಚಾದಿಂದ ತಿರಂಗ ಯಾತ್ರೆ, ಬೈಕ್ ರ್‍ಯಾಲಿ

Aug 12 2025, 12:32 AM IST
ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ತಿರಂಗ ಯಾತ್ರೆ - ಬೃಹತ್ ಬೈಕ್ ರ್‍ಯಾಲಿಯನ್ನು ಮುಳ್ಳಿಕಟ್ಟೆಯಿಂದ ಮರವಂತೆ ಬೀಚ್ ವರೆಗೆ ನಡೆಯಿತು. ಬೈಂದೂರಿನ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ತಿರಂಗ ಯಾತ್ರೆಗೆ ಚಾಲನೆ ನೀಡಿದರು.

ಬಿಜೆಪಿಯಿಂದ ಹರ್ ಘರ್ ತಿರಂಗಾ ಪ್ರಯುಕ್ತ ಬೈಕ್ ರ್‍ಯಾಲಿ

Aug 11 2025, 02:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯಿಂದ ವಿಶೇಷ ಕಾರ್ಯಾಚರಣೆ 50ಕ್ಕಿಂತ ಹೆಚ್ಚು ಬೈಕ್ ವಶಕ್ಕೆ

Aug 11 2025, 12:33 AM IST
ಪಟ್ಟಣದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಂಬರ್‌ ಪ್ಲೆಟ್ ಇಲ್ಲದ ಹಾಗೂ ದೋಷಪೂರಿತ ನಂಬರ್‌ ಪ್ಲೇಟನೊಂದಿಗೆ ಬೈಕ್ ಚಲಾಯಿಸುತ್ತಿದ್ದ 50 ಬೈಕ್ ಸವಾರರಿಗೆ ಪೊಲೀಸರು ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ.

ಕಾವೇರಿ ನದಿಯಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ರೈತರು ಬೈಕ್ ರ್ಯಾಲಿ

Aug 06 2025, 01:15 AM IST
ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಹನೂರು ತಾಲೂಕು ದಂಡಾಧಿಕಾರಿ ಚೈತ್ರಾ ಭೇಟಿ ನೀಡಿ ಪ್ರತಿಭಟನಾಕಾರರಿಂದ ಮನವಿಯನ್ನು ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ನೀಡಿರುವ ಬೇಡಿಕೆಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳ ಸೆರೆ

Aug 01 2025, 12:30 AM IST
ಕಳೆದ ಹಲವು ದಿನಗಳಿಂದ ಪಟ್ಟಣದಲ್ಲಿ ಸಾಲು ಸಾಲು ಬೈಕ್ ಕಳ್ಳತನ ಮಾಡಿ ಜನರಲ್ಲಿ ಆತಂಕ ಹುಟ್ಟಿಸಿದ್ದ ಖದೀಮರ ತಂಡವನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಪ್ರಾಪ್ತನಿಗೆ ಬೈಕ್ ನೀಡಿದ್ದ ಸೋದರ ಮಾವನಿಗೆ 25 ಸಾವಿರ ರು. ದಂಡ; ಒಂದು ದಿನ ನ್ಯಾಯಾಂಗ ಬಂಧನ

Jul 17 2025, 12:30 AM IST
ಅಪ್ರಾಪ್ತನಿಗೆ ಚಾಲನೆ ಮಾಡಲು ಬೈಕ್ ನೀಡಿದ್ದ ಸೋದರ ಮಾವನಿಗೆ ಮಳವಳ್ಳಿ ಪಟ್ಟಣದ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶರು 25 ಸಾವಿರ ದಂಡ ಮತ್ತು ಒಂದು ದಿನದ ನ್ಯಾಯಾಂಗ ಬಂಧನದ ಶಿಕ್ಷೆ ವಿಧಿಸಿದೆ.

ವಿಸಿ ನಾಲೆಗೆ ಬಿದ್ದ ಬೈಕ್ : ಇಬ್ಬರು ಸ್ಥಳದಲ್ಲೇ ಸಾವು

Jul 07 2025, 12:17 AM IST
ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ವಿ.ಸಿ.ನಾಲೆಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಹೊಸಗಾವಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಸಹಳ್ಳಿ ಗ್ರಾಮದ ಲೇ.ಹುಚ್ಚೇಗೌಡರ ಪುತ್ರ ರಾಮಣ್ಣ ಮತ್ತು ಮದ್ದೂರಿನ ಸೋಮನಹಳ್ಳಿಯ ರಾಜು ಅವರ ಪುತ್ರ ಭರತ್ ಮೃತ.

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ದಂಡ, ಜೈಲು

Jul 02 2025, 12:20 AM IST
ತುಮಕೂರಿನಿಂದ ಚಾಲನೆ ಮಾಡಿಕೊಂಡು ಬರುವಾಗ ರಾತ್ರಿ ಗುಬ್ಬಿ ಬೈಪಾಸ್‌ನ ಸಿಐಟಿ ಕಾಲೇಜು ಹಿಂಭಾಗ ರಸ್ತೆ ಪಕ್ಕದಲ್ಲಿದ್ದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದ್ದ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved