ಹನುಮಂತೋತ್ಸವ ಅಂಗವಾಗಿ ಬೈಕ್ ರ್ಯಾಲಿಗೆ ಸಿದ್ದೇಶ್ ನಾಗೇಂದ್ರ ಚಾಲನೆ
Jan 25 2025, 01:03 AM ISTತಾಯಿ ಭಾರತಿಯ, ರಾಮ - ಹನುಮರ ಆಕರ್ಷಕ ಜಿಪ್ಸಿ ಎಲ್ಲರ ಗಮನ ಸೆಳೆಯಿತು. ಸುಮಾರು ೭೦೦ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬೈಕ್ನೊಂದಿಗೆ ಆಗಮಿಸಿದ್ದ ಹಿಂದೂ ಬಾಂಧವರು ಭಾರತ ಮಾತಾ ಕಿ ಜೈ, ಜೈ ಶ್ರೀ ರಾಮ್, ವಂದೇ ಮಾತರಂ ಹಲವಾರು ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗಿದರು. ಬೃಹತ್ ಬೈಕ್ ಜಾಥಾ ಹಾಸನದ ಹಲವಾರು ರಸ್ತೆಗಳಲ್ಲಿ ಸಾಗಿ ಕಲಾಭವನದಲ್ಲಿ ಮುಕ್ತಾಯಗೊಂಡಿತು.