• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐವರು ಬೈಕ್ ಕಳ್ಳರಿಂದ 6 ವಾಹನಗಳ ವಶ

Feb 13 2025, 12:45 AM IST
ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಐವರು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿ, ಸುಮಾರು ₹3.85 ಲಕ್ಷ ಮೌಲ್ಯದ 6 ಬೈಕ್‌ಗಳನ್ನು ದಾವಣಗೆರೆ ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ್ದಾರೆ.

ಚಕ್ಕಡಿಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳ ಸಾವು

Feb 12 2025, 12:33 AM IST
ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹನುಮನಹಟ್ಟಿ ಕೃಷಿ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಗುಡುಗೂರು ಕ್ರಾಸ್ ಬಳಿ ಮಂಗಳವಾರ ನಸುಕಿನಲ್ಲಿ ನಡೆದಿದೆ.

ಟಾಟಾ ಏಸ್ ಡಿಕ್ಕಿ; ಬೈಕ್ ಸವಾರ ಸಾವು

Feb 06 2025, 11:46 PM IST
ಸ್ಥಳದಲ್ಲಿ ಬೈಕ್ ಸವಾರ ತೀವ್ರವಾಗಿ ಪಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ನಂತರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿರಿಸಿ ಪ್ರಕರಣ ದಾಖಲಿಸಿಕೊಂಡು ಗುರುವಾರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ಧಾರೆ.

ಯಾದಗಿರಿ/ಸುರಪುರ : ಬಸ್ ಬೈಕ್ ಮುಖಾಮುಖಿ ಡಿಕ್ಕಿ : ಪತಿ, ಪತ್ನಿ, ಮೂವರು ಮಕ್ಕಳ ಸಮೇತ ಐವರ ಸಾವು

Feb 06 2025, 12:19 AM IST

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಬೈಕ್‌ವೊಂದರ ನಡುವೆ ಮುಖಾಮುಖಿ ಡಿಕ್ಕಿ ಪರಿಣಾಮ, ಬೈಕ್‌ನಲ್ಲಿದ್ದ ಮೂವರು ಮಕ್ಕಳೂ ಸೇರಿದಂತೆ ಐವರು ದಾರುಣವಾಗಿ ಮೃತಪಟ್ಟ ದುರ್ಘಟನೆ, ಬೀದರ್‌-ಶ್ರೀರಂಗಪಟ್ಟಣ ಹೆದ್ದಾರಿ-150 ಮೇಲಿನ ಸುರಪುರ ತಾಲೂಕಿನ ತಿಂಥಣಿ ಕಮಾನ್‌ ಸಮೀಪ ಬುಧವಾರ ಮಧ್ಯಾಹ್ನ ಜರುಗಿದೆ.

ಬೆಂಗಳೂರಿನಿಂದ ಹಂಪಿಗೆ ಕಾರು, ಬೈಕ್ ರ್‍ಯಾಲಿ ಮಾಡಿದ 80 ಮಹಿಳೆಯರು

Feb 05 2025, 12:30 AM IST
ಬೆಂಗಳೂರಿನ ದಿ ಲೀಲಾ ಭಾರತೀಯ ಸಿಟಿಯಲ್ಲಿ ಫೆ.1ರ ಮುಂಜಾನೆ 6 ಗಂಟೆಗೆ ಡ್ರಿವನ್ 5.0 ರ್‍ಯಾಲಿಗೆ ಚಾಲನೆ ನೀಡಲಾಯಿತು. ಈ ರ್‍ಯಾಲಿಯಲ್ಲಿ 80 ಮಹಿಳೆಯರು ಪಾಲ್ಗೊಂಡರು.

ಟ್ರ್ಯಾಕ್ಟರ್- ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Jan 30 2025, 12:30 AM IST
ರಾತ್ರಿ 7 ಗಂಟೆ ಸುಮಾರಿಗೆ ವೈದ್ಯೇಶ್ ತಮ್ಮ ಬೈಕಿನಲ್ಲಿ ಮದ್ದೂರು ಕಡೆಯಿಂದ ಸ್ವಗ್ರಾಮ ನಗರಕೆರೆಗೆ ತೆರಳುತ್ತಿದ್ದರು. ವೈದ್ಯನಾಥಪುರ ಆರ್ಚ್ ಬಳಿ ವರ್ಕ್ ಶಾಪ್ ಗೆ ಹೋಗಲು ಟ್ರ್ಯಾಕ್ಟರ್ ಚಾಲಕ ತಿರುವು ತೆಗೆದುಕೊಳ್ಳುತ್ತಿದ್ದಾಗ ವೈದ್ಯೇಶ್ ಚಾಲನೆ ಮಾಡುತ್ತಿದ್ದ ಬೈಕು ಟ್ರ್ಯಾಕ್ಟರ್ ಗೆ ಗುದ್ದಿದೆ.

ಕಾರು ಎರಡು ಬೈಕ್ ನಡುವೆ ಡಿಕ್ಕಿ‌: ನಂಜನಗೂಡಿನ ಮೂವರು ಸಾವು

Jan 29 2025, 01:31 AM IST
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿ‌ನ ಕೂಡ್ಲಾಪುರ ಗ್ರಾಮದ ಶಶಿಧರ್, ಶಶಿಧರ್ ತಾಯಿ ಭಾಗ್ಯಮ್ಮ, ಪತ್ನಿ ಶಾಲಿನಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಹನುಮಂತೋತ್ಸವ ಅಂಗವಾಗಿ ಬೈಕ್ ರ್‍ಯಾಲಿಗೆ ಸಿದ್ದೇಶ್ ನಾಗೇಂದ್ರ ಚಾಲನೆ

Jan 25 2025, 01:03 AM IST
ತಾಯಿ ಭಾರತಿಯ, ರಾಮ - ಹನುಮರ ಆಕರ್ಷಕ ಜಿಪ್ಸಿ ಎಲ್ಲರ ಗಮನ ಸೆಳೆಯಿತು. ಸುಮಾರು ೭೦೦ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬೈಕ್‌ನೊಂದಿಗೆ ಆಗಮಿಸಿದ್ದ ಹಿಂದೂ ಬಾಂಧವರು ಭಾರತ ಮಾತಾ ಕಿ ಜೈ, ಜೈ ಶ್ರೀ ರಾಮ್, ವಂದೇ ಮಾತರಂ ಹಲವಾರು ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗಿದರು. ಬೃಹತ್ ಬೈಕ್ ಜಾಥಾ ಹಾಸನದ ಹಲವಾರು ರಸ್ತೆಗಳಲ್ಲಿ ಸಾಗಿ ಕಲಾಭವನದಲ್ಲಿ ಮುಕ್ತಾಯಗೊಂಡಿತು.

ಬೈಕ್ ಬಾಕ್ಸ್ ಮುರಿದು 2.90 ಲಕ್ಷ ಕದ್ದ ಕಳ್ಳರು

Jan 25 2025, 01:01 AM IST
ತುರುವೇಕೆರೆ: ಪಟ್ಟಣದ ಬಾಣಸಂದ್ರ ರಸ್ತೆಯ ಭರತ್ ಪೆಟ್ರೋಲ್ ಬಂಕ್ ನಲ್ಲಿ ಬೈಕ್ ನಲ್ಲಿದ್ದ ಲಕ್ಷಾಂತರ ರೂಪಾಯಿಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.

ದಾವಣಗೆರೇಲಿ ಬೈಕ್ ವ್ಹೀಲಿಂಗ್: ಇಬ್ಬರ ಬಂಧನ

Jan 23 2025, 12:49 AM IST
ರಾಷ್ಟ್ರೀಯ ಹೆದ್ದಾರಿ48ರಲ್ಲಿ ಹೆಲ್ಮೆಟ್ ಧರಿಸದೇ, ಒಂದೇ ಬೈಕ್‌ನಲ್ಲಿ ಮೂವರು ಕುಳಿತು ಸಂಚರಿಸುತ್ತಿದ್ದರು. ಮತ್ತಿಬ್ಬರು ಬೈಕ್‌ನಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುತ್ತಾ, ಪುಂಡಾಟ ಮೆರೆಯುತ್ತಿದ್ದ ಇಬ್ಬರು ಕಿಡಿಗೇಡಿಗಳನ್ನು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, 2 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved