ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಳವಳ್ಳಿ ತಾಲೂಕಿನ ಮಿಕ್ಕೆರೆಯಲ್ಲಿ ಬಸ್-ಬೈಕ್ ಡಿಕ್ಕಿ: ದುರ್ಘಟನೆಯಲ್ಲಿ ಸವಾರ ಸಾವು
Sep 03 2024, 01:35 AM IST
ಮಳವಳ್ಳಿ ತಾಲೂಕಿನ ಮಿಕ್ಕೆರೆ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಮುನೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚನ್ನಗಿರಿಯಲ್ಲಿ ಬೈಕ್ ವ್ಹೀಲಿಂಗ್: ಇಬ್ಬರ ವಿರುದ್ಧ ಪ್ರಕರಣ
Sep 01 2024, 02:01 AM IST
ಬೈಕ್ನಲ್ಲಿ ಹಿಂಬದಿ ಒಬ್ಬನನ್ನು ಕೂರಿಸಿಕೊಂಡು, ಕೇಕೆ ಹಾಕಿ ಅತಿ ವೇಗದಲ್ಲಿ ಚಾಲನೆ ಮಾಡುತ್ತಾ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಚನ್ನಗಿರಿ ಪೊಲೀಸರು ಪ್ರಕರಣ ದಾಲಿಸಿದ್ದಾರೆ.
ಅಪರಿಚಿತ ಬೈಕ್ ಡಿಕ್ಕಿ: ಪಾದಚಾರಿ ಸಾವು
Aug 28 2024, 12:56 AM IST
ಶ್ರೀನಿವಾಸ್ ಮುಡೀನಹಳ್ಳಿ ಗೇಟ್ ಬಳಿ ಇರುವ ಶನಿಮಹಾತ್ಮ ದೇವಾಲಯಕ್ಕೆ ಹೋಗಿ ಸ್ವಗ್ರಾಮ ತೊರೆಬೊಮ್ಮನಹಳ್ಳಿಗೆ ಹಿಂತಿರುಗುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ಬೈಕ್ ಡಿಕ್ಕಿಹೊಡೆದಿದೆ. ಇದರಿಂದ ಸ್ಥಳದಲ್ಲೇ ಕುಸಿದು ಬಿದ್ದು ಪ್ರಾಣಬಿಟ್ಟಿದ್ದಾನೆ.
ಜಗತ್ತಿನ ಅತೀ ಎತ್ತರದ ರಸ್ತೆಯಲ್ಲಿ ಕರಾವಳಿ ಕುವರಿ ಬೈಕ್ ಸವಾರಿ
Aug 24 2024, 01:21 AM IST
ಮಹಿಳಾ ರೈಡರ್ಗಳ ದೇಶೀ ಸಂಘಟನೆ ಸಿಆರ್ಎಫ್ ಸದಸ್ಯೆಯಾಗಿದ್ದ ಪ್ರತಿಜ್ಞಾ ಶೆಟ್ಟಿ ತನ್ನ ಉದ್ಯೋಗದ ನೆಲೆ, ನಾಡಿನ ರಾಜಧಾನಿ ಬೆಂಗಳೂರಿನಿಂದ ಹೀಗೊಂದು ಪಯಣದ ಪಣತೊಟ್ಟರು.
ಕಾರಿಗೆ ಬೈಕ್ ತಾಗಿದ್ದಕ್ಕೆ 1ಕಿ.ಮೀ. ದೂರ ಖಾಸಗಿ ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕ ಬೆನ್ನಟ್ಟಿ ಹೋಗಿ ಬೈಕ್ ಸವಾರನ ಹತ್ಯೆ
Aug 23 2024, 01:03 AM IST
ತನ್ನ ಕಾರಿಗೆ ಬೈಕ್ ತಾಗಿತು ಎಂಬ ಕಾರಣಕ್ಕೆ 1ಕಿ.ಮೀ. ದೂರ ಬೈಕ್ ಸವಾರನೊಬ್ಬನನ್ನು ಬೆನ್ನಟ್ಟಿ ಹೋಗಿ ಕಾರು ಗುದ್ದಿಸಿ ಖಾಸಗಿ ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕ ಹತ್ಯೆಗೈದಿರುವ ಘಟನೆ ವಿದ್ಯಾರಣ್ಯಪುರ ಬಳಿ ನಡೆದಿದೆ.
ನಡೆದುಕೊಂಡು ಹೋಗುತ್ತಿದ್ದ ಅಜ್ಜಿ, ಮೊಮ್ಮಗನಿಗೆ ಬೈಕ್ ಡಿಕ್ಕಿ
Aug 20 2024, 12:54 AM IST
ಕೋರೆಗಾಲದ ಮರಿತಾಯಮ್ಮ(45) ಅವರಿಗೆ ಕಾಲಿನ ಮೂಳೆ ಮುರಿದಿದ್ದು, ಮೊಮ್ಮಗ ವೈದಿಕ್ಗೌಡ(6) ಅವರಿಗೆ ತಲೆಗೆ ಪೆಟ್ಟು ಬಿದ್ದಿದೆ.
ಬೈಕ್ ಸವಾರರು ಚಾಲನೆ ವೇಳೆ ಮಕ್ಕಳಿಗೆ ಸೇಫ್ಟಿ ಬೆಲ್ಟ್ ಹಾಕಿ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಿ : ಸಾರಿಗೆ ಇಲಾಖೆ
Aug 19 2024, 12:56 AM IST
ವಾಹನ ಸವಾರರು ಬೈಕ್ ಹಾಗೂ ಕಾರುಗಳನ್ನು ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಿ,
ಧನ್ನೂರ ಪೊಲೀಸರಿಂದ ಮೂವರು ಬೈಕ್ ಕಳ್ಳರ ಬಂಧನ
Aug 19 2024, 12:53 AM IST
ಭಾಲ್ಕಿ ತಾಲೂಕಿನ ಧನ್ನೂರ (ಹೆಚ್) ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳರನ್ನು ಬಂಧಿಸಿ, ಕಳ್ಳರಿಂದ ವಶಪಡಿಸಿಕೊಂಡ ಬೈಕ್ಗಳೊಂದಿಗೆ ಪೊಲೀಸ್ ಅಧಿಕಾರಿಗಳು.
ಪುರಸಭೆ ಖೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಬೈಕ್ ರ್ಯಾಲಿ
Aug 18 2024, 01:48 AM IST
ಹಾನಗಲ್ಲ ಪುರಸಭೆ ಕೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಪಟ್ಟಣದ ಗ್ರಾಮದೇವಿ ಸದ್ಭಕ್ತರ ಸಮಿತಿ ಹಾನಗಲ್ಲಿನ ಗ್ರಾಮದೇವಿ ಪಾದಗಟ್ಟಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೈಕ್ ರ್ಯಾ್ಲಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಡೆದರು.
ಹುಮ್ನಾಬಾದ್ನಲ್ಲಿ ಶಾಸಕ ಡಾ. ಸಿದ್ದು ಪಾಟೀಲ್ ನೇತೃತ್ವ ಬೈಕ್ ರ್ಯಾಲಿ
Aug 15 2024, 01:48 AM IST
MLA in Humnabad Dr. Bike rally led by Siddu Patil
< previous
1
2
3
4
5
6
7
8
9
10
11
...
18
next >
More Trending News
Top Stories
ಊಹಿಸಲೂ ಆಗದ ರೀತಿಯಲ್ಲಿ ಸಿಂದೂರ ಪ್ರತೀಕಾರ
ವಿವಿಧ ರಾಜ್ಯಗಳಲ್ಲಿ ಯಶಸ್ವಿ ಅಣಕು ಯುದ್ಧ ಡ್ರಿಲ್
ಭಾರತದ 5 ವಿಮಾನ, 2 ಡ್ರೋನ್ ನಮ್ಮಿಂದ ಧ್ವಂಸ : ಷರೀಫ್
ಪಾಕ್ನಲ್ಲಿ ಉಗ್ರರಿಲ್ಲ ಎಂದ ತರಾರ್ಗೆ ಟೀವಿ ಪತ್ರಕರ್ತೆ ಚಾಟಿ!
ಲಷ್ಕರ್, ಜೈಷ್, ಹಿಜ್ಬುಲ್ ಬುಡಕ್ಕೇ ಬಾಂಬ್