• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್ ಅಪಘಾತ: ಯುವಕ ಸಾವು, ಇಬ್ಬರು ಗಂಭೀರ

Dec 03 2024, 12:36 AM IST
ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.

ಬೈಕ್ ಮೇಲೆ ಬಸ್ ಹರಿದು ದಂಪತಿ ಸ್ಥಳದಲ್ಲೇ ಸಾವು

Nov 28 2024, 12:33 AM IST
ತಾಲೂಕಿನ ನಾರಾಯಣಪಲ್ಲಿಯಲ್ಲಿ ಸಂಬಂಧಿಕರೊಬ್ಬರ ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಂತಾಮಣಿಗೆ ಬರುತ್ತಿದ್ದ ವೇಳೆ ನಗರದ ಆದರ್ಶ ಟಾಕೀಸ್ ಮುಂಭಾಗದ ಶ್ರೀರಾಮ್ ಬೈಕ್ಸ್ ಬಳಿ ಆಯ ತಪ್ಪಿ ರಸ್ತೆಗೆ ಬಿದ್ದ ಬೈಕ್‌ನ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ಯಮಹಾ ಆರ್‌ಎಕ್ಸ್-100 ಬೈಕ್ ಕಳ್ಳನ ಬಂಧನ

Nov 16 2024, 12:33 AM IST
ಯಮಹಾ ಆರ್‌ಎಕ್ಸ್-100 ಬೈಕ್‌ ಮೇಲಿದ್ದ ವ್ಯಾಮೋಹ ಹಾಗೂ ತನ್ನಿಂದ ಅಂತಹ ಬೈಕ್ ಕೊಳ್ಳಲು ಹಣ ಇಲ್ಲದ ಕಾರಣಕ್ಕೆ ಅದೇ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿ, 3 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ವಕ್ಫ್ ಬೋರ್ಡ್ ವಜಾಗೆ ಆಗ್ರಹಿಸಿ ಬೈಕ್ ರ್‍ಯಾಲಿ

Nov 14 2024, 12:49 AM IST
ರೈತರ ಜಮೀನಿನ ಪಹಣಿಗಳಲ್ಲಿ ಏಕಾಏಕಿ ವಕ್ಫ್ ಹೆಸರು ಕಾಣಿಸಿಕೊಳ್ಳುತ್ತಿರುವುದರಿಂದ ಸಾಮಾನ್ಯ ರೈತರಲ್ಲಿ ಆತಂಕ, ಗೊಂದಲ, ಭಯ ಮೂಡಿದೆ. ಪಿತ್ರಾರ್ಜಿತವಾಗಿ ಅನುಭವಿಸಿಕೊಂಡು ಬಂದಿರುವ ರೈತರ ಆಸ್ತಿ ವಕ್ಫ್ ಆಸ್ತಿ ಹೇಗಾಗುತ್ತದೆ. ಸಿಕ್ಕ ಸಿಕ್ಕ ಆಸ್ತಿಯನ್ನೆಲ್ಲಾ ವಕ್ಫ್ ಆಸ್ತಿ ಎಂದು ಘೋಷಿಸುತ್ತಿರುವುದು ಅಸಂವಿಧಾನಿಕವಾಗಿದೆ. ಕೂಡಲೇ ಈ ವಕ್ಫ್ ಕಾಯಿದೆಯನ್ನೇ ರದ್ದುಗೊಳಿಸಿ ಗೊಂದಲಗಳಿಗೆ ತೆರೆ ಎಳೆಯಬೇಕು.

ಸಹಸ್ರಾರ್ಜುನ ಮಹಾರಾಜರ ಜಯಂತಿ: ಬೈಕ್ ರ್ಯಾಲಿ

Nov 09 2024, 01:25 AM IST
ಸಹಸ್ರಾರ್ಜುನ ಮಹಾರಾಜರ ಜಯಂತಿ ಅಂಗವಾಗಿ ಶುಕ್ರವಾರ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದಿಂದ ನಗರದ ದೇವಸ್ಥಾನ ರಸ್ತೆ ಸಹಸ್ರಾರ್ಜುನ ವೃತ್ತದಿಂದ ಬೃಹತ್ ಬೈಕ್ ರ್ಯಾಲಿ ನಡೆಯಿತು. ಸಮಾಜದ ಗೌರವ ಸಲಹೆಗಾರ ಕೃಷ್ಣ ಸಾ ಭೊತೆ ರ್ಯಾಲಿಗೆ ಚಾಲನೆ ನೀಡಿದರು.

ಮಳವಳ್ಳಿ : ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸಾವು, ಹಿಂಬದಿ ಸವಾರನಿಗೆ ತೀವ್ರ ಗಾಯ

Nov 07 2024, 11:51 PM IST

ಟೆಂಪೋ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಮಾರ್ಕಾಲು ಗೇಟ್ ಬಳಿ ನಡೆದಿದೆ.

7ರಂದು ಬೈಕ್ ರ್‍ಯಾಲಿ ಮೂಲಕ ಡೀಸಿ ಕಚೇರಿಗೆ ಮುತ್ತಿಗೆ

Nov 05 2024, 12:49 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದ ಅಧ್ಯಕ್ಷ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್‌ ಪತ್ರಿಕಾಗೋಷ್ಠಿ ನಡೆಸಿದರು.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Nov 01 2024, 12:30 AM IST
ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೈಕ್ ಕಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಾರು ಸರ್ವೀಸ್ ಸೆಂಟರ್‌ನ ಕೆಲಸಗಾರನೊಬ್ಬನ ಸೆರೆ

Oct 30 2024, 01:40 AM IST
ಬೈಕ್ ಕಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಾರು ಸರ್ವೀಸ್ ಸೆಂಟರ್‌ನ ಕೆಲಸಗಾರನೊಬ್ಬನನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

2.55 ಲಕ್ಷ ರು. ಮೌಲ್ಯದ 9 ಬೈಕ್ ಕಳ್ಳನ ಬಂಧನ

Oct 30 2024, 01:32 AM IST
2.55 lakh Rs. Bike thief worth 9 arrested
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved