• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು

Oct 29 2024, 01:09 AM IST
ಶಿರಸಿ ತಾಲೂಕಿನ ಆಡಳ್ಳಿಯ ಮನೋಜ ಗಜಾನನ ಹೆಗಡೆ (೧೯) ಮೃತಪಟ್ಟ ವಿದ್ಯಾರ್ಥಿ.

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತ : ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಘಟನೆ

Oct 29 2024, 12:47 AM IST

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.

ಅಣಜಿ ಕೆರೆ ಏರಿ ಪೊದೆಯಲ್ಲಿ ಬೈಕ್, ಅಸ್ಥಿಪಂಜರ ಪತ್ತೆ!

Oct 23 2024, 12:36 AM IST
15 ದಿನಗಳ ಹಿಂದೆ ನಿಗೂಢ ಕಣ್ಮರೆಯಾಗಿದ್ದ ಎನ್ನಲಾದ ವ್ಯಕ್ತಿಯು ಅಸ್ಥಿಪಂಜರ ರೂಪದಲ್ಲಿ ಬೈಕ್ ಸಮೇತ ತಾಲೂಕಿನ ಅಣಜಿ ಕೆರೆ ಏರಿಯ ಬಳಿ ಪತ್ತೆಯಾದ ಘಟನೆ ಮಂಗಳವಾರ ಮಧ್ಯಾಹ್ನ ವರದಿಯಾಗಿದೆ.

ಬೈಕ್, ಟ್ರ್ಯಾಕ್ಟರ್ ನಡುವೆ ಅಪಘಾತ: ಯುವಕ ಸಾವು

Oct 23 2024, 12:33 AM IST
ಮಳವಳ್ಳಿ ತಾಲೂಕಿನ ಮಾದಹಳ್ಳಿಯ ಕೆಂಪೇಗೌಡರ ಪುತ್ರ ಸಂತೋಷ್ ಕುಮಾರ್ ಮೃತ ಯುವಕ. ಸಂತೋಷ್ ತಮ್ಮ ಬೈಕ್‌ನಲ್ಲಿ ಟಿ.ಕಾಗೇಪುರ ಕಡೆಯಿಂದ ಸ್ವಗ್ರಾಮ ಮಾದಹಳ್ಳಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.

ಗುಂಡ್ಲುಪೇಟೆಯಲ್ಲಿ ಹೆಲ್ಮೆಟ್‌ ಧರಿಸದ ಬೈಕ್ ಸವಾರರಿಬ್ಬರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು!

Oct 21 2024, 12:49 AM IST
ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರು ಹೆಲ್ಮೆಟ್‌ ಧರಿಸದ ಕಾರಣ ಸ್ಥಳದಲ್ಲೇ ಮೃತ ಪಟ್ಟ, ಮತ್ತೋರ್ವ ಸವಾರನಿಗೂ ತೀವ್ರತರ ಗಾಯಗಳಾದ ಘಟನೆ ಕೊಳ್ಳೇಗಾಲ ತಾಲೂಕಿನ ಹುಲ್ಲೇಪುರ-ಚೌಡಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಟಿಪ್ಪರ್ ಲಾರಿ, ಬೈಕ್ ಡಿಕ್ಕಿ: ಈರ್ವರು ಸಾವು

Oct 18 2024, 12:11 AM IST
ಟಿಪ್ಪರ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಹಾಲೇಶಪುರದ ಸಮೀಪ ಗುರುವಾರ ಸಂಭವಿಸಿದೆ.

ಬೈಕ್ ಗೆ ಬೊಲೆರೋ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

Oct 17 2024, 12:52 AM IST
ಗಂಭೀರ ಗಾಯಗೊಂಡಿರುವ ಆಯಾಜ್ ಗೆ ಕೋಲಾರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ವಿಷಯ ತಿಳಿದ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೇಲೆಕೇರಿಯಲ್ಲಿ ಆತಂಕ ಹುಟ್ಟಿಸಿದ ಅಪ್ರಾಪ್ತರ ಬೈಕ್ ಸವಾರಿ

Oct 14 2024, 01:19 AM IST
ಪ್ರಜ್ಞಾವಂತ ನಾಗರಿಕರು ವಾಹನ ಚಾಲನೆ ಮಾಡುವ ಮಕ್ಕಳ, ವಾಹನ ಸಹಿತ ನಂಬರ್ ಕಾಣುವ ರೀತಿಯಲ್ಲಿ ಫೋಟೋ ಅಥವಾ ವಿಡಿಯೋ ಮಾಡಿ 7259831070 ಅಥವಾ 8277988366 ನಂಬರಿಗೆ ಕಳುಹಿಸುವಂತೆ ವಿನಂತಿಸಿದೆ.

ಭಾರತೀನಗರ : ತಮ್ಮ ಜಮೀನಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

Oct 07 2024, 01:37 AM IST

ಹನುಮಂತ ನಗರದಲ್ಲಿ ವಾಸವಿದ್ದ ಕೆ.ಬಿ.ನಾಗಣ್ಣ ತಮ್ಮ ಜಮೀನಿನಿಂದ ಮನೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿಹೊಡೆದಿದೆ. ಗಂಭೀರವಾಗಿ ಗಾಯಗೊಂಡ ನಾಗಣ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.   ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹಂಗಳೂರು ಬೈಕ್ ಅಪಘಾತ: ಗಾಯಾಳು ಸಾವು

Oct 01 2024, 01:30 AM IST
ಹಂಗಳೂರಿನಲ್ಲಿ ಶನಿವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪುನೀತ್ (25) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved