• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

14ಕ್ಕೆ ದಾ-ಹ ಅರ್ಬನ್ ಬ್ಯಾಂಕ್‌ ಸುವರ್ಣ ಮಹೋತ್ಸವ

Oct 11 2024, 11:50 PM IST
ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಿಯಮಿತದ ಸುವರ್ಣ ಮಹೋತ್ಸವ ಸಮಾರಂಭ ಅ.14ರಂದು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕ್‌ ಅಧ್ಯಕ್ಷ, ಸಹಕಾರಿ ದುರೀಣ ಎನ್.ಎ. ಮುರುಗೇಶ ತಿಳಿಸಿದರು.

ಬ್ಯಾಂಕ್‌ ಖಾತೆಗೆ ಕೆವೈಸಿ, ಬಯೋಮೆಟ್ರಿಕ್‌ನಡಿ ಗ್ಯಾರಂಟಿ ಹಣ

Oct 09 2024, 01:40 AM IST
ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಿಭಿನ್ನ ಸೇವೆಗೆ ವಿಜಯಪುರ ಡಿಸಿಸಿ ಬ್ಯಾಂಕ್‌ ಮಾದರಿ

Oct 09 2024, 01:31 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಜನಸ್ನೇಹಿ ಸೇವೆ ನೀಡುವಲ್ಲಿ ಬ್ಯಾಂಕ್‌ಗಳು ಇಂದು ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಮತ್ತು ಕೃಷಿಕರಿಗೆ ಸೇವೆ ನೀಡುವಲ್ಲಿ ಸಹಕಾರಿ ರಂಗ ಅಗ್ರಗಣ್ಯ. ವಿಜಯಪುರ ಡಿಸಿಸಿ ಬ್ಯಾಂಕ್‌ ಇಂತಹ ಸೇವೆ ನೀಡುವಲ್ಲಿ ದೇಶಕ್ಕೆ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಅಭಿವೃದ್ಧಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.

ಡಿಸಿಸಿ ಬ್ಯಾಂಕ್‌ ಸದಸ್ಯತ್ವ ಗೊಂದಲ ಶೀಘ್ರ ನಿವಾರಣೆ: ಬಾಲಚಂದ್ರ ಜಾರಕಿಹೊಳಿ

Oct 04 2024, 01:22 AM IST
ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯತ್ವ ಕುರಿತು ಆಗಿರುವ ಗೊಂದಲವನ್ನು ಶೀಘ್ರವೇ ನಿವಾರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕರ್ಣಾಟಕ ಬ್ಯಾಂಕ್‌ ನಿಂದ 20 ಸಾವಿರ ಬಟ್ಟೆ ಬ್ಯಾಗ್‌ ವಿತರಣೆ

Oct 02 2024, 01:12 AM IST
ಮೈಸೂರಿನ ನಾಗರಿಕರಿಗೆ ಸುಮಾರು 20 ಸಾವಿರ ಬಟ್ಟೆ ಬ್ಯಾಗನ್ನು ಬ್ಯಾಂಕಿನ ಸಿಎಸ್‌.ಆರ್‌. ಅಡಿಯಲ್ಲಿ ನಗರಪಾಲಿಕೆಯ ಸಹಯೋಗದೊಂದಿಗೆ ತಲುಪಿಸುವ ಕಾರ್ಯಕ್ರಮ

ವಿಶ್ವಕರ್ಮ ಸಹಕಾರ ಬ್ಯಾಂಕ್‌ ಎಸ್‌ಕೆಎಫ್ ಎಲಿಕ್ಸರ್ ಶುದ್ಧ ನೀರಿನ ಘಟಕ ಲೋಕಾರ್ಪಣೆ

Sep 28 2024, 01:20 AM IST
ಈ ಘಟಕದಲ್ಲಿ ೧ ರು.ಗೆ ೧ ಲೀ, ೫ ರು.ಗೆ ೫ ಲೀಟರ್, ೧೦ ರು. ನಾಣ್ಯ ಹಾಕಿ ೨೦ ಲೀ. ಶುದ್ಧ ಕುಡಿಯುವ ನೀರನ್ನು ಪಡೆಯಬಹುದು.

ಬ್ಯಾಂಕ್‌ ಸಿಬ್ಬಂದಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು-ಸಂಸದ ಬೊಮ್ಮಾಯಿ

Sep 27 2024, 01:15 AM IST
ಬ್ಯಾಂಕ್‌ ಸಿಬ್ಬಂದಿ ಕಾಲಕ್ಕೆ ತಕ್ಕಂತೆ ತಮ್ಮ ವರ್ತನೆ ಬದಲಾಯಿಸಿಕೊಂಡು ರೈತ ಸ್ನೇಹಿ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಬಡವರು ಬ್ಯಾಂಕಿಗೆ ಬಂದಾಗ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಬ್ಯಾಂಕುಗಳು ಬಡವರ ಪರವಾಗಿವೆ ಎಂಬ ವಿಶ್ವಾಸ ಮೂಡಿಸಬೇಕು ಎಂದು ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.

ಸಕಾಲಕ್ಕೆ ಸಾಲ ಮರುಪಾವರಿಸಿ ಬ್ಯಾಂಕ್‌ ವಿಶ್ವಾಸಕ್ಕೆ ಪಾತ್ರರಾಗಿ

Sep 26 2024, 10:35 AM IST
ಸಹಕಾರ ಸಂಘದ ಮೂಲಕ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಲು ಮುಂದಾಗುವ ಮೂಲಕ ಬ್ಯಾಂಕಿನ ವಿಶ್ವಾಸಕ್ಕೆ ಗ್ರಾಹಕರು ಪಾತ್ರರಾಗಬೇಕು ಎಂದು ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಅರ್ಜುನ ಕೊಪ್ಪದ ಹೇಳಿದರು.

ಮಹಾಲಕ್ಷ್ಮೀ ಬ್ಯಾಂಕ್‌ ವಂಚನೆ: 14 ಜನರ ಆಸ್ತಿ ಮುಟ್ಟುಗೋಲು

Sep 24 2024, 01:52 AM IST
ಗೋಕಾಕ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಮಾಹಿತಿ ನೀಡಿದರು.

ರೈತರ ಸಹಕಾರ ಇದ್ದರೆ ಜಗಳೂರು ಗ್ರಾಮೀಣ ಬ್ಯಾಂಕ್‌ ಜಿಲ್ಲೆಗೆ ಮಾದರಿಯಾಗಲು ಸಾಧ್ಯ

Sep 24 2024, 01:50 AM IST
ಜಗಳೂರು ತಾಲೂಕು ಬರಪೀಡಿತ ಪ್ರದೇಶವಾಗಿದ್ದರೂ ಶೇ.90ರಷ್ಟು ಸಾಲ ವಸೂಲಾತಿ ಆಗಿದೆ. ರೈತರು ಕೊಡುವವರೇ ಹೊರತು, ಕೈ ಎತ್ತುವ ರೈತರಲ್ಲ. ಸ್ವಾಭಿಮಾನಿ ರೈತರಾಗಿದ್ದಾರೆ ಎಂದು ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ನಿಯಮಿತ ಅಧ್ಯಕ್ಷೆ ವೀಣಾ ಗೋಗುದ್ದು ರಾಜು ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved