• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಡಿಸಿಸಿ ಬ್ಯಾಂಕ್‌ ಭ್ರಷ್ಟಾಚಾರ ಸಿಬಿಐ ತನಿಖೆಗೆ ಒಪ್ಪಿಸಿ

Aug 13 2024, 12:53 AM IST

10 ವರ್ಷಗಳ ಕಾಲ ಲಾಭದಲ್ಲಿದ್ದಂತಹ ಬ್ಯಾಂಕ್ ದಿಢೀರನೇ 10 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಹಿಂದಿನ ರಹಸ್ಯವೇನು. ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ರವರು ನಕಲಿ ಸಂಘಗಳನ್ನು ಸೃಷ್ಟಿ ಮಾಡಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ.

ಹೋರಾಟದ ಕಾವಿಗೆ ಮಣಿದ ಬ್ಯಾಂಕ್‌ : ಭೂಮಿ ವಾಪಸ್‌

Aug 12 2024, 01:02 AM IST
ಹೋರಾಟದ ಕಾವಿಗೆ ಮಣಿದ ಬ್ಯಾಂಕ್‌ : ಭೂಮಿ ವಾಪಸ್‌

ಕೇಜಿ ಗಟ್ಟಲೇ ಚಿನ್ನದ ಆಮಿಷವೊಡ್ಡಿ ವಂಚನೆ! ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳು ಅರೆಸ್ಟ್

Aug 10 2024, 01:40 AM IST

ಕೋಟ್ಯಂತರ ರುಪಾಯಿ ಪಡೆದು ವಂಚಿಸಿದ ಆರೋಪದಡಿ ನಿವೃತ್ತ ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

3 ದಿನಗಳ ಬದಲು ಇನ್ನು ಶೀಘ್ರ 3 ತಾಸಲ್ಲಿ ಚೆಕ್‌ ನಗದೀಕರಣ : ಭಾರತೀಯ ರಿಸರ್ವ್ ಬ್ಯಾಂಕ್‌

Aug 09 2024, 02:05 AM IST
ಬ್ಯಾಂಕ್‌ಗಳಲ್ಲಿ ಚೆಕ್‌ ಕ್ಲಿಯರೆನ್ಸ್‌ ಅವಧಿಯನ್ನು ಹಾಲಿ ಇರುವ 2-3 ದಿನಗಳಿಂದ, ಕೆಲವೇ ಗಂಟೆಗಳಿಗೆ ಇಳಿಸುವ ಮಹತ್ವದ ನಿರ್ಧಾರವೊಂದನ್ನು ಭಾರತೀಯ ರಿಸರ್ವ್ ಬ್ಯಾಂಕ್‌ ಕೈಗೊಂಡಿದೆ. ಈ ನೀತಿ ಶೀಘ್ರವೇ ಜಾರಿಗೆ ಬರಲಿದೆ ಎಂದು ಆರ್‌ಬಿಐ ಪ್ರಕಟಿಸಿದೆ.

ಸತತ 9ನೇ ಸಲ ರೆಪೋ ದರವನ್ನು ಶೇ.6.5ರಲ್ಲೇ ಮುಂದುವರಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ ತೀರ್ಮಾನ

Aug 09 2024, 12:31 AM IST
ಸತತ 9ನೇ ಸಲ ರೆಪೋ ದರವನ್ನು ಶೇ.6.5ರಲ್ಲೇ ಮುಂದುವರಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ ನಿರ್ಧರಿಸಿದೆ. ಆಹಾರ ಹಣದುಬ್ಬರ ಹೆಚ್ಚಿರುವ ಕಾರಣ ಅದನ್ನು ನಿಯಂತ್ರಿಸುವ ಉದ್ದೇಶದಿಂದ ಬಡ್ಡಿದರದಲ್ಲಿ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ.

ಜನ ಸುರಕ್ಷಾ ಆಂದೋಲನ ಸದುಪಯೋಗವಾಗಲಿ: ಬ್ಯಾಂಕ್‌ ಪ್ರಬಂಧಕ ಬಿ.ಚಂದ್ರಶೇಖರ್

Aug 08 2024, 01:45 AM IST
ಶಿಕಾರಿಪುರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆರ್ಥಿಕ ಸಾಕ್ಷರತೆಯ ಅರಿವು ಮತ್ತು ಜನ ಸುರಕ್ಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಿಶುಗಳಿಗೆ ವರವಾದ ಅಮೃತ ಮಿಲ್ಕ್‌ ಬ್ಯಾಂಕ್‌!

Aug 08 2024, 01:40 AM IST
2022ರ ಅಕ್ಟೋಬರ್‌ ತಿಂಗಳಿಂದ 2024ರ ಜೂನ್‌ ತಿಂಗಳ ವರೆಗೆ 1672 ತಾಯಂದಿರು, 196,420 ಮಿ.ಲೀ, ಹಾಲು ದಾನ ಮಾಡಿದ್ದು, 960 ಶಿಶುಗಳು ಈ ಹಾಲಿನ ಪ್ರಯೋಜನ ಪಡೆದಿವೆ. ದಾನ ಮಾಡಿದ ಹಾಲಿನ ಪೈಕಿ 1,89,550 ಮಿಲಿ ಲೀಟರ್‌ ಹಾಲನ್ನು ಪ್ಯಾಶ್ಚೀಕರಿಸಲಾಗಿದೆ ಹಾಗೂ ಈ ವರೆಗೆ 1,33,900 ಮಿಲೀ ಎದೆ ಹಾಲನ್ನು ಶಿಶುಗಳಿಗೆ ಬಳಸಲಾಗಿದೆ.

ಮಧ್ಯಂತರ ಸರ್ಕಾರಕ್ಕೆ ಗ್ರಾಮೀಣ ಬ್ಯಾಂಕ್‌ ಹರಿಕಾರ ಯೂನುಸ್‌ ನೇತೃತ್ವ?

Aug 07 2024, 01:12 AM IST
‘ಸೇನಾಡಳಿತವನ್ನು ನಾವು ಯಾವ ಕಾರಣಕ್ಕೂ ಒಪ್ಪಲ್ಲ. ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರನ್ನು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮಾಡಬೇಕು’ ಬಾಂಗ್ಲಾದೇಶ ವಿದ್ಯಾರ್ಥಿ ಹೋರಾಟಗಾರರು ಮಂಗಳವಾರ ಆಗ್ರಹಿಸಿದ್ದಾರೆ.

ಬ್ಯಾಂಕ್‌ ವಿರುದ್ಧ ಪ್ರತಿಭಟನೆಗೆ ಗುಬ್ಬಿ ರೈತರು

Aug 06 2024, 12:30 AM IST
12 ರಂದು ತುರುವೇಕೆರೆ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆ

15ರಂದು ಕೆನರಾ ಬ್ಯಾಂಕ್‌ ‘ಫ್ರೀಡಂ ರನ್’ ಮ್ಯಾರಥಾನ್

Aug 04 2024, 01:23 AM IST
ಈ ವರ್ಷದ ಮ್ಯಾರಾಥಾನ್‌ಗೆ ‘ರನ್ ಫಾರ್ ವುಮನ್ ಎಂಪವರ್‌ಮೆಂಟ್’ ಎಂಬ ಧ್ಯೇಯವನ್ನು ಹೊಂದಲಾಗಿದೆ. ಮಣಿಪಾಲದ ವೃತ್ತ ಕಚೇರಿಯಿಂದ ಆರಂಭವಾಗಿ, ಆರ್.ಎಸ್.ಬಿ. ಸಭಾಭವನ ಮುಂಭಾಗದಿಂದ ವೇಣುಗೋಪಾಲ ದೇವಸ್ಥಾನ, ಶಾಂತಿನಗರ, ಟ್ಯಾಪ್ಮಿಯಾಗಿ ಕಬ್ಯಾಡಿಯಲ್ಲಿ ಕೊನೆಯಾಗಲಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 25
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved