• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲ ವಸೂಲಾತಿಯಲ್ಲಿ ಗ್ರಾಮೀಣ ಬ್ಯಾಂಕ್‌ ರಾಜ್ಯದಲ್ಲಿ 6ನೇ ಸ್ಥಾನ: ಮಲ್ಲಣ್ಣಗೌಡ

Sep 12 2024, 01:48 AM IST
Grameen Bank ranks 6th in the state in loan recovery: Mallanna Gowda

ಡಿಸಿಸಿ ಬ್ಯಾಂಕ್‌ ಸಾಲ ಸಿಗದೆ ಸಹಕಾರ ಸಂಘಕ್ಕೆ ಹಿನ್ನಡೆ

Sep 11 2024, 01:01 AM IST
ರೈತರಿಗೆ ಕೆಸಿಸಿ ಸಾಲ ಮಹಿಳಾ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆರ್ಥಿಕವಾಗಿ ಬಲಿಷ್ಠ ಗೊಳ್ಳಬೇಕು, ಡಿಸಿಸಿ ಬ್ಯಾಂಕಿನ ಸಹಕಾರದಿಂದ ರೈತರು ಹಾಗೂ ಮಹಿಳಾ ಸಂಘಗಳಿಗೆ ಸಾಲವನ್ನು ವಿತರಣೆ ಮಾಡಲಾಗುತ್ತಿತ್ತು, ಈಗ ನೀಡುತ್ತಿಲ್ಲ

ರಾಜ್ಯದಲ್ಲಿಯೇ ನಂ.೧ ಬ್ಯಾಂಕ್‌ ಆಗಲಿದೆ

Sep 09 2024, 01:39 AM IST
ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿಯ ಉತ್ತಮ ವ್ಯವಹಾರ ಹಾಗೂ ಸದಸ್ಯರ ಗ್ರಾಹಕರ ಉತ್ತಮ ಸ್ಪಂದನೆ ಸಿಗುತ್ತಿದ್ದು, ಬರುವ ದಿನಗಳಲ್ಲಿ ಈ ಬ್ಯಾಂಕ್ ರಾಜ್ಯದಲ್ಲಿ ನಂ.೧ ಬ್ಯಾಂಕ್ ಆಗಲಿದೆ. ಜತೆಗೆ ಬ್ಯಾಂಕಿನ ಕಟ್ಟಡದ ೨೫ನೇ ವರ್ಷ ಬೆಳ್ಳಿ ಮಹೋತ್ಸವ ಆಚರಣೆ ಸಹಕಾರಿ ಕ್ಷೇತ್ರದಲ್ಲಿ ಎಂದು ಮರೆಯದ ಕಾರ್ಯಕ್ರಮವಾಗಲಿದೆ ಎಂದು ಮಾಜಿ ಸಚಿವ, ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ಬ್ಯಾಂಕ್‌ ದರೋಡೆಗೆ ಯತ್ನ: ಯುವಕನ ಬಂಧನ

Sep 07 2024, 01:30 AM IST
ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಬ್ಯಾಂಕಿಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿ ಇದೀಗ ಪೊಲೀಸ್‌ ಅತಿಥಿಯಾಗಿದ್ದಾನೆ.

ಕರ್ಣಾಟಕ ಬ್ಯಾಂಕ್‌: ಒಎನ್‌ಡಿಸಿ ವೈಯಕ್ತಿಕ ಸಾಲ ಸೌಲಭ್ಯ ಜಾರಿ

Aug 31 2024, 01:40 AM IST
ಒಎನ್‌ಡಿಸಿ ನೆಟ್‌ವರ್ಕ್‌ನಲ್ಲಿ ಖರೀದಿದಾರರ ಆ್ಯಪ್‌ ಗಳ ಮೂಲಕ ವೈಯಕ್ತಿಕ ಸಾಲಗಳನ್ನು ನೀಡುಲಿದೆ. ಇದು ಬ್ಯಾಂಕ್‌ನ ಹಾಲಿ ಗ್ರಾಹಕರಿಗೆ ಮಾತ್ರವಲ್ಲ ಹೊಸ ಗ್ರಾಹಕರಿಗೂ ಅನ್ವಯವಾಗಲಿದೆ.

ಪರ್ವತಗೌಡ ಪಾಟೀಲ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ

Aug 24 2024, 01:27 AM IST
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ ಅಧ್ಯಕ್ಷರಾಗಿ ವಕ್ಕುಂದ ಗ್ರಾಮದ ಪರ್ವತಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ನೇಸರಗಿ ಗ್ರಾಮದ ಮಾಲತಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.

ಅಮ್ಮೆಂಬಳ ಸುಬ್ಬರಾವ್‌ ಪೈ ಆಶಯದಂತೆ ಕೆನರಾ ಬ್ಯಾಂಕ್‌ ಸಮಾಜ ಸೇವೆ: ಶಿವಪ್ರಸಾದ್‌

Aug 21 2024, 12:41 AM IST
1906 ರಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಕೆನರಾ ಬ್ಯಾಂಕ್‌ ಸ್ಥಾಪಿಸಿದರು. ಈ ವೇಳೆ ಅವರು ಹೊಂದಿದ್ದ ದದ್ಯಾರ್ಥಿ ವೇತನ ವಿತರಣೆಯಂಥ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಕೆನರಾ ಬ್ಯಾಂಕ್ ಇಂದಿಗೂ ಮುಂದುವರಿಸುತ್ತಿದೆ. ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ವೈ.ವಿ.ಎನ್.ಶಿವಪ್ರಸಾದ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬ್ಯಾಂಕ್‌ ಸೌಲಭ್ಯ ಕುರಿತು ಜನತೆಗೆ ಮಾಹಿತಿ ನೀಡಿ

Aug 18 2024, 01:56 AM IST
ಬ್ಯಾಂಕ್‌ಗಳು ಗ್ರಾಹಕರಿಗೆ ಸರ್ಕಾರದ ವತಿಯಿಂದ ನೀಡಲಾಗುವ ವಿವಿಧ ರೀತಿಯ ಸೌಲಭ್ಯಗಳು ಹಾಗೂ ಬ್ಯಾಂಕು ನೀಡುವ ವಿವಿಧ ಉಳಿತಾಯ ಮತ್ತು ಅವಧಿಯ ಠೇವಣಿಗಳಿಗೆ ನೀಡುವ ಬಡ್ಡಿ ದರಗಳ ಮಾಹಿತಿಯನ್ನು ನೀಡಬೇಕು

ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಬಾಕಿ ಉಳಿಸಿದವರ ಬ್ಯಾಂಕ್‌ ಖಾತೆಯ ಹಣ ಜಪ್ತಿ!

Aug 17 2024, 01:45 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ಮಾಲೀಕರ ಬ್ಯಾಂಕ್‌ ಖಾತೆಯಲ್ಲಿ ಹಣವಿದ್ದರೆ, ಆ ಹಣವನ್ನು ಬಿಬಿಎಂಪಿಯೂ ಜಪ್ತಿ ಮಾಡಿಕೊಳ್ಳಬಹುದಾಗಿದೆ.

ಗ್ರಾಹಕರ ಸಹಕಾರದಿಂದ ಬ್ಯಾಂಕ್‌ ಪ್ರಗತಿಯತ್ತ

Aug 15 2024, 01:52 AM IST
ಕರ್ಣಾಟಕ ಬ್ಯಾಂಕ್‌ 49ನೇ ವಾರ್ಷಿಕೋತ್ಸವ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved