• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧ್ಯಂತರ ಸರ್ಕಾರಕ್ಕೆ ಗ್ರಾಮೀಣ ಬ್ಯಾಂಕ್‌ ಹರಿಕಾರ ಯೂನುಸ್‌ ನೇತೃತ್ವ?

Aug 07 2024, 01:12 AM IST
‘ಸೇನಾಡಳಿತವನ್ನು ನಾವು ಯಾವ ಕಾರಣಕ್ಕೂ ಒಪ್ಪಲ್ಲ. ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರನ್ನು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮಾಡಬೇಕು’ ಬಾಂಗ್ಲಾದೇಶ ವಿದ್ಯಾರ್ಥಿ ಹೋರಾಟಗಾರರು ಮಂಗಳವಾರ ಆಗ್ರಹಿಸಿದ್ದಾರೆ.

ಬ್ಯಾಂಕ್‌ ವಿರುದ್ಧ ಪ್ರತಿಭಟನೆಗೆ ಗುಬ್ಬಿ ರೈತರು

Aug 06 2024, 12:30 AM IST
12 ರಂದು ತುರುವೇಕೆರೆ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆ

15ರಂದು ಕೆನರಾ ಬ್ಯಾಂಕ್‌ ‘ಫ್ರೀಡಂ ರನ್’ ಮ್ಯಾರಥಾನ್

Aug 04 2024, 01:23 AM IST
ಈ ವರ್ಷದ ಮ್ಯಾರಾಥಾನ್‌ಗೆ ‘ರನ್ ಫಾರ್ ವುಮನ್ ಎಂಪವರ್‌ಮೆಂಟ್’ ಎಂಬ ಧ್ಯೇಯವನ್ನು ಹೊಂದಲಾಗಿದೆ. ಮಣಿಪಾಲದ ವೃತ್ತ ಕಚೇರಿಯಿಂದ ಆರಂಭವಾಗಿ, ಆರ್.ಎಸ್.ಬಿ. ಸಭಾಭವನ ಮುಂಭಾಗದಿಂದ ವೇಣುಗೋಪಾಲ ದೇವಸ್ಥಾನ, ಶಾಂತಿನಗರ, ಟ್ಯಾಪ್ಮಿಯಾಗಿ ಕಬ್ಯಾಡಿಯಲ್ಲಿ ಕೊನೆಯಾಗಲಿದೆ.

ಕಾರ್ಖಾನೆ ಡಿಸಿಸಿ ಬ್ಯಾಂಕ್‌ ಪಾಲು: ಬಿಎಸ್‌ಎಸ್‌ಕೆ ಯುಗಾಂತ್ಯ?

Aug 03 2024, 12:30 AM IST
ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಸಾಲದ ಸುಳಿಗೆ ಸಿಲುಕಿ ನಲುಗಿದ್ದು, ಸರ್ಕಾರದಿಂದ ಸಹಾಯ ಪಡೆದರೂ ಮೇಲೇಳದೆ ಕುಸಿದಿದ್ದೀಗ ತನ್ನ ಅಂತ್ಯ ಕಾಣಲಾರಂಭಿಸಿದೆ.

ಜಿಲ್ಲೆಯ ಅಭಿವೃದ್ಧಿಗೆ ಕೆಡಿಸಿಸಿ ಬ್ಯಾಂಕ್‌ ಪಾತ್ರ ಪ್ರಮುಖ: ಮಂಕಾಳು ವೈದ್ಯ

Jul 31 2024, 01:05 AM IST
ಬೇರೆ ಜಿಲ್ಲೆಗಳ ಡಿಸಿಸಿ ಬ್ಯಾಂಕುಗಳಿಗೆ ಹೋಲಿಸಿದರೆ ನಮ್ಮ ಕೆಡಿಸಿಸಿ ಬ್ಯಾಂಕು ಭದ್ರವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ 104 ವರ್ಷ ಇತಿಹಾಸ ಹೊಂದಿರುವ ಕೆಡಿಸಿಸಿ ಬ್ಯಾಂಕಿನ ಪಾತ್ರವೂ ಇದೆ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಕರ್ಣಾಟಕ ಬ್ಯಾಂಕ್‌ ಪ್ರಥಮ ತ್ರೈಮಾಸಿಕ: 400.33 ಕೋಟಿ ರು. ನಿವ್ವಳ ಲಾಭ ದಾಖಲೆ

Jul 25 2024, 01:25 AM IST
ಒಟ್ಟು 1,00164 ಕೋಟಿ ರು. ಠೇವಣಿ ಗಳಿಸಿದ್ದು, ಕಳೆದ ಅವಧಿಯಲ್ಲಿ 86,960 ಕೋಟಿ ರು. ಠೇವಣಿ ಹೊಂದಿತ್ತು, ಶೇ.15.18 ಪ್ರಗತಿ ಸಾಧಿಸಿದೆ

ಟಿಎಂಸಿ ಬ್ಯಾಂಕ್‌ ಡಿಜಿಟಲೀಕರಣಕ್ಕೆ ಒತ್ತು

Jul 25 2024, 01:22 AM IST
ದೊಡ್ಡಬಳ್ಳಾಪುರ: ಟಿಎಂಸಿ ಬ್ಯಾಂಕ್ 60 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಬ್ಯಾಂಕಿನ ಡಿಜಿಟಲೀಕರಣ ಮಾಡಲು ಒತ್ತು ನೀಡಲಾಗುತ್ತಿದ್ದು, ನವೆಂಬರ್ ವೇಳೆಗೆ ಯುಪಿಐ ಪಾವತಿ, ಕೋರ್ ಬ್ಯಾಂಕಿಂಗ್ ಮೊದಲಾದ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಕೆ.ಪಿ.ವಾಸುದೇವ್ ಹೇಳಿದರು.

ಕೇಂದ್ರ ಸರ್ಕಾರದ ಬಜೆಟ್‌ : ಇದು ರಾಷ್ಟ್ರೀಯ ಬಜೆಟ್‌, ವೋಟ್‌ ಬ್ಯಾಂಕ್‌ ಬಜೆಟ್‌ ಅಲ್ಲ : ಡಾ.ಕೆ.ಸುಧಾಕರ್

Jul 24 2024, 12:28 AM IST
ಕೇಂದ್ರ ಸರ್ಕಾರದ ಬಜೆಟ್‌ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್‌ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌

ಸುಂಟಿಕೊಪ್ಪ: ಬ್ಯಾಂಕ್‌ ಆಫ್ ಬರೋಡ ಸಂಸ್ಥಾಪನಾ ದಿನ

Jul 22 2024, 01:25 AM IST
ಬ್ಯಾಂಕ್‌ ಆಫ್‌ ಬರೋಡ ಉತ್ತಮ ಸೇವೆ ನೀಡುತ್ತಿದೆ. 100 ಕೋಟಿ ರು. ಗೂ ಅಧಿಕ ವ್ಯವಹಾರ ನಡೆಸುತ್ತಿದೆ.

ಕೆವಿಜಿ ಬ್ಯಾಂಕ್‌ 20ನೇ ವಾರ್ಷಿಕೋತ್ಸವ: ಸೆಪ್ಪಂಬರ್‌ 5ರ ವರೆಗೆ ವಿಶೇಷ ಅಭಿಯಾನ

Jul 16 2024, 12:41 AM IST
ಮೂಲಭೂತ ಬ್ಯಾಂಕಿಂಗ್ ವ್ಯವಹಾರಕ್ಕೆ ಅನುಕೂಲವೊದಗಿಸಿಕೊಡಲು ಉಳಿತಾಯ ಖಾತೆಯೇ ಮೂಲಾಧಾರ. ಈ ಅವಧಿಯಲ್ಲಿ ಈ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved