• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಲ್‌ಡಿ ಬ್ಯಾಂಕ್‌ ಸಾಲ ಸಕಾಲದಲ್ಲಿ ಮರುಪಾವತಿಸಿ

Jun 20 2024, 01:11 AM IST
ಯಾದಗಿರಿ ನಗರದ ಪಿಎಲ್‌ಡಿ ಬ್ಯಾಂಕಿನಲ್ಲಿ ಮಂಗಳವಾರ ರೈತರಿಗೆ ಸಾಲ ಸೌಲಭ್ಯದ ಚೆಕ್ ಗಳನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ವಿತರಿಸಿದರು.

ಪಿಎಲ್‌ಡಿ ಬ್ಯಾಂಕ್‌ ನೂತನ ನಿರ್ದೇಶಕರಾಗಿ ಮಲಹಾಳ್ ಆಯ್ಕೆ

Jun 14 2024, 01:06 AM IST
ಚನ್ನಗಿರಿ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ಗೆ ನೂತನ ನಿರ್ದೇಶಕರಾಗಿ ಆಯ್ಕೆಯಾದ ಮಲಹಾಳ್ ಡಿ.ಸಿ.ಕುಮಾರ್‌ರನ್ನು ಅಭಿನಂಧಿಸಿದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ವಾಲ್ಮೀಕಿ ನಿಗಮ ಹಗರಣಕ್ಕೆ ನಕಲಿ ಬ್ಯಾಂಕ್‌ ಖಾತೆ ಬಳಕೆ?

Jun 02 2024, 01:47 AM IST
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಲಾಗಿದೆ ಎನ್ನಲಾದ ಖಾಸಗಿ ಸಂಸ್ಥೆಗೆ ಸೇರಿದ್ದೆನ್ನಲಾದ ಬ್ಯಾಂಕ್‌ ಖಾತೆಯೇ ನಕಲಿ ಎಂಬ ಅಂಶ ಬೆಳಕಿಗೆ ಬಂದಿದೆ.

ಬಸವೇಶ್ವರ ಬ್ಯಾಂಕ್‌ ಸ್ಥಾಪನೆಗೆ ಅಕ್ಕ ಪ್ರೇರಣೆ: ಸಿದ್ದಯ್ಯ ಕಾವಡಿ

May 30 2024, 12:48 AM IST
ಬೀದರ್‌ನ ಬಸವೇಶ್ವರ ಪತ್ತಿನ ಸಹಕಾರ ಬ್ಯಾಂಕ್‌ನಲ್ಲಿ ಲಿಂಗಾಯತ ಮಹಾ ಮಠದ ಅಕ್ಕ ಅನ್ನಪೂರ್ಣತಾಯಿಗೆ ನುಡಿ ನಮನ ಕಾರ್ಯಕ್ರಮ ನಡೆಯಿತು.

ಯೂನಿಯನ್‌ ಬ್ಯಾಂಕ್‌ ಸಿಇಒ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

May 30 2024, 12:46 AM IST
ವಾಲ್ಮೀಕಿ ನಿಗಮ ಖಾತೆಯಿಂದ ₹95 ಕೋಟಿ ಅಕ್ರಮ ವರ್ಗಾವಣೆ ಆಗಿದ್ದು, ಸಹಿ ನಕಲು ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಹಣ ವರ್ಗ ಮಾಡಿರುವ ಕುರಿತು ದೂರು ದಾಖಲಾಗಿದೆ.

ಬಿಡಿಸಿಸಿ ಬ್ಯಾಂಕ್‌ ಅಮೀನಗಡ ಶಾಖೆ ಎದುರು ರೈತರ ಪ್ರತಿಭಟನೆ

May 28 2024, 01:02 AM IST
2022ರಲ್ಲಿ ಅಮೀನಗಡ ಬಿಡಿಸಿಸಿ ಬ್ಯಾಂಕ್‌ ಸಿಬ್ಬಂದಿಯಿಂದ ನಡೆದ ಬಹುಕೋಟಿ ಅವ್ಯವಹಾರದಲ್ಲಿ ಸಿಒಡಿ ಅಧಿಕಾರಿಗಳು ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.

ಬ್ಯಾಂಕ್‌ ನೌಕರನ ಪತ್ನಿ ರೇಪ್‌, ಹತ್ಯೆ ರಹಸ್ಯ 11 ವರ್ಷ ಬಳಿಕ ಬಯಲು!

May 25 2024, 01:30 AM IST
ಸಹೋದ್ಯೋಗಿಯ ಪತ್ನಿಯ ಮೇಲೆ ಬ್ಯಾಂಕ್‌ ಮ್ಯಾನೇಜರ್‌ ಕಣ್ಣು ಹಾಕಿ ಆಕೆಯನ್ನು ತನ್ನ ಕ್ಲಬ್‌ಗೆ ಕರೆದೊಯ್ದು ಸಾಮೂಹಿಕ ರೇಪ್‌ ಮಾಡಿ ಬಳಿಕ ಹತ್ಯೆ ಮಾಡಿರುವ ಆರೋಪಿಗಳ ಜಾಡು ಸಿಐಡಿ ತನಿಖೆಯಲ್ಲಿ ಬಯಲು ಆಗಿದೆ.

ಕೆವಿಜಿ ಬ್ಯಾಂಕ್‌, 35 ಸಾವಿರ ಕೋಟಿ ವಹಿವಾಟು

May 25 2024, 12:46 AM IST
ಸಾಲದ ಬಡ್ಡಿಯನ್ನು ಸಾಕಷ್ಟು ತಗ್ಗಿಸಲಾಗಿದ್ದು ಹೊಸ ಆರ್ಥಿಕ ವರ್ಷದ ಸಾಲಿನಲ್ಲೂ ಕೃಷಿ ,ಉದ್ಯಮ ಮತ್ತು ಗೃಹಸಾಲ ಒಳಗೊಂಡು ರಿಟೇಲ್ ಸಾಲಗಳಿಗೆ ಆದ್ಯತೆ ನೀಡಲಾಗುತ್ತಿದೆ.

ಬೀಮ್ಸ್‌ನಲ್ಲಿ ಶೀಘ್ರ ಮಿಲ್ಕ್ ಬ್ಯಾಂಕ್‌ ಆರಂಭ

May 20 2024, 01:42 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ನವಜಾತ ಶಿಶುಗಳು ಸದೃಢವಾಗಿ ಬೆಳವಣಿಯುವ ನಿಟ್ಟಿನಲ್ಲಿ ತಾಯಿ ಎದೆ ಹಾಲಿನ ಕೊರತೆ ಕಾಡದಂತೆ ಬೆಳಗಾವಿ ವೈದ್ಯಕೀಯ ಸಂಶೋಧನಾ ಸಂಸ್ಥೆ (ಬಿಮ್ಸ್‌) ಮಿಲ್ಕ್‌ ಬ್ಯಾಂಕ್‌ ಸ್ಥಾಪನೆಗೆ ಮುಂದಾಗಿದೆ. ಇತ್ತೀಚೆಗೆ ಬಾಣಂತಿಯರಲ್ಲಿ ಹಿಮೋಗ್ಲೊಬಿನ್‌ ಪ್ರಮಾಣ ಕಡಿಮೆಯಾಗುತ್ತಿದೆ. ಅಲ್ಲದೆ, ಹೆರಿಗೆ ನಂತರ ತಾಯಂದಿರಲ್ಲಿ ಎದೆಹಾಲು ಕೂಡ ಕಡಿಮೆಯಾಗುತ್ತಿರುವುದು ಕಂಡುಬಂದಿದೆ.

ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷರಾಗಿ 99 ವರ್ಷದ ಪೂಜಾರಿ ಚನ್ನಯ್ಯ ಅವಿರೋಧ ಆಯ್ಕೆ

May 19 2024, 01:53 AM IST
ಪಿಎಲ್ ಡಿ ಬ್ಯಾಂಕ್ ನ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 99 ವರ್ಷದ ಪೂಜಾರಿ ಎಂ.ಚನ್ನಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂಜಾರಿ ಎಂ.ಚನ್ನಯ್ಯ ಇಳಿ ವಯಸ್ಸಿನಲ್ಲೂ ಸಾಕಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾಗಿ, ಬ್ಯಾಂಕ್ ಅಭಿವೃದ್ಧಿಗೆ ಕೆಲಸ ಮಾಡಲಿ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved