• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹರೀಶ್‌ ಪೂವಯ್ಯಗೆ ಸನ್ಮಾನ

Mar 29 2024, 12:56 AM IST
ಕೊಡಗು ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಈಚೆಗೆ ಆಯ್ಕೆಯಾದ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್ ರೈ, ಎಸ್.ಬಿ. ಜಯರಾಮ ರೈಗೆ ಸನ್ಮಾನ

Mar 28 2024, 12:48 AM IST
ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ ಜಯರಾಮ ರೈ ಬಳೆಜ್ಜ ಅವರಿಗೆ ಆರ್ಯಾಪು ಸಹಕಾರಿ ಸಂಘದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.

ವಿತ್ತೀಯ ಕೊನೇ ದಿನ: ಮಾ.31ರ ಭಾನುವಾರ ಬ್ಯಾಂಕ್‌ ಓಪನ್‌

Mar 23 2024, 01:04 AM IST
-ಸರ್ಕಾರಿ ವ್ಯವಹಾರ ಪೂರ್ಣಗೊಳಿಸುವ ಸಲುವಾಗಿ ಓಪನ್‌ ಮಾಡಲು ಆರ್‌ಬಿಐ ತೀರ್ಮಾನಿಸಿದ್ದು, ಅಂದು ಸಾರ್ವಜನಿಕ ಸೇವೆಯೂ ಲಭ್ಯವಿರುತ್ತದೆ.

ದಾಖಲೆ ವಾಪಸ್‌ ನೀಡಲು ಹಿಂದೇಟು: ಬ್ಯಾಂಕ್‌ ಗ್ರಾಹಕರ ಪ್ರತಿಭಟನೆ

Mar 15 2024, 01:19 AM IST
ತಾಂಡೇಲ ಅವರು ಬ್ಯಾಂಕ್‌ಗೆ ಎರಡು ಬಾರಿ ಬಂದು ದಾಖಲೆಗಳನ್ನು ಹಿಂದಿರುಗಿಸಲು ಪರಿಪರಿಯಾಗಿ ಕೇಳಿಕೊಂಡರೂ ಕ್ಯಾರೆ ಎನ್ನದೆ ವ್ಯವಸ್ಥಾಪಕರು ಇಂದು ಬಾ, ನಾಳೆ ಬಾ ಎನ್ನುತ್ತಲೆ ಕಾಲ ಕಳೆದಿದ್ದರು.

ಪೇಟಿಎಂ ಬ್ಯಾಂಕ್‌ ನಿರ್ಬಂಧ ಆದರೂ ಪೇಟಿಎಂ ಯುಪಿಐ ಆ್ಯಪ್‌ ಸೇವೆ ಅಬಾಧಿತ

Mar 15 2024, 01:17 AM IST
ಪೇಟಿಎಂ ಬ್ಯಾಂಕ್‌ ನಿರ್ಬಂಧ ಇಂದಿನಿಂದ ಜಾರಿಗೆ ಬರಲಿದೆ. ಆದರೂ ಅದರ ಖಾತೆಯಲ್ಲಿ ಮತ್ತು ವಿವಿಧ ವ್ಯಾಲೆಟ್‌ಗಳಲ್ಲಿರುವ ಹಣವನ್ನು ಅದು ಖಾಲಿಯಾಗುವವರೆಗೂ ಖರ್ಚು ಮಾಡಲು ಅವಕಾಶವಿದೆ.

ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸೇವೆ ನಾಳೆ ಅಂತ್ಯ

Mar 14 2024, 02:07 AM IST
ಬೇರೆ ಬ್ಯಾಂಕಿಂದ ಫಾಸ್ಟ್ಯಾಗ್‌ ಪಡೆಯಲು ಸೂಚನೆ ನೀಡಲಾಗಿದ್ದು, ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್ ಮಾ.15ಕ್ಕೆ ತನ್ನ ಸೇವೆಯನ್ನು ನಿಲ್ಲಿಸಲಿದೆ.

ಎಸ್‌ಸಿಡಿಸಿಸಿ ಬ್ಯಾಂಕ್‌ ದೇಶಕ್ಕೆ ಮಾದರಿ: ಯು.ಟಿ. ಖಾದರ್‌

Mar 14 2024, 02:02 AM IST
ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಬುಧವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾಗಿ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಅವರ ಪದಗ್ರಹಣ ಸಮಾರಂಭ ಹಾಗೂ ಅವರ 75ನೇ ಹುಟ್ಟುಹಬ್ಬ ಸಮಾರಂಭ ನಡೆಯಿತು.

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

Mar 09 2024, 01:35 AM IST
ಸಾಲದ ಮೊತ್ತಕ್ಕಿಂತ 4 ಪಟ್ಟು ಹೆಚ್ಚು ಹಣ ವಸೂಲಿ ಮಾಡಿ ನೊಟೀಸ್‌ ಕಳುಹಿಸುತ್ತಿದ್ದಾರೆ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದರು.

15 ದಿನಗಳಲ್ಲಿ ಜಿಲ್ಲೆಗೆ ಬ್ಲಡ್‌ ಬ್ಯಾಂಕ್‌: ಸಚಿವ ದಿನೇಶ್‌ ಗುಂಡೂರಾವ್‌

Mar 09 2024, 01:35 AM IST
ಅನೀಮಿಯಾ ಪ್ರಕರಣಗಳ ಕಡಿಮೆಗೊಳಿಸುವ ಸಲುವಾಗಿ ಆರಂಭ ಮಾಡಲಾಗುವುದು. ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರನ್ನು ಪಡೆಯಲು ಆದೇಶಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸುವಂತೆ ಸಚಿವರು ಸೂಚಿಸಿದರು.

ಬ್ಯಾಂಕ್‌ ನೌಕರರ ವೇತನ ಶೇ.17ರಷ್ಟು ಹೆಚ್ಚಳ

Mar 09 2024, 01:30 AM IST
ವೇತನ ಏರಿಕೆಗೆ ನೌಕರರು, ಬ್ಯಾಂಕ್‌ಗಳ ಸಹಮತಿ ದೊರೆತಿದ್ದು ವಾರಕ್ಕೆ ಐದು ದಿನ ಕೆಲಸ ಆದೇಶಕ್ಕೆ ಸರ್ಕಾರದ ಅನುಮತಿ ಬಾಕಿ ಉಳಿದುಕೊಂಡಿದ್ದು, ಕೆಲವೇ ದಿನಗಳಲ್ಲಿ ಆದೇಶವಾಗುವ ನಿರೀಕ್ಷೆಯಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved