• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ ಆಫ್ ಭಾಗ್ಯಲಕ್ಷ್ಮೀ ಚಿತ್ರದ ಹೊಸ ಪೋಸ್ಟರ್ ರಿಲೀಸ್

Dec 23 2023, 01:45 AM IST
ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟನೆ

ಬ್ಯಾಂಕ್‌ ಸಾಲಕ್ಕೆ ಗೃಹಲಕ್ಷ್ಮೀ ಭರ್ತಿ: ಪ್ರಿಯಾಂಕ್ ಖರ್ಗೆ ಅಸಮಾಧಾನ

Dec 21 2023, 01:15 AM IST
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯಡಿ ಮಾಸಿಕ ನೀಡಲಾಗುವ 2,000 ರು. ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕಾರಣ ಬ್ಯಾಂಕ್ ಅಧಿಕಾರಿಗಳು ಈ ಹಣವನ್ನು ಫಲಾನುಭವಿ ಸಾಲದ ವಸೂಲಾತಿಗೆ ಬಳಕೆ ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಜಮಖಂಡಿ ಅರ್ಬನ್ ಕೋ-ಆಪ್ ಬ್ಯಾಂಕ್‌ ಚುನಾವಣೆಗೆ ಸಿದ್ಧತೆ

Dec 20 2023, 01:15 AM IST
ಡಿ.23ರ ಬೆಳಗ್ಗೆ 9 ರಿಂದ 4ರ ವರೆಗೆ ಮತದಾನ

ನಾಳೆ ಸರ್ಜಿ ಆಸ್ಪತ್ರೆಯಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ ಉದ್ಘಾಟನೆ

Dec 19 2023, 01:45 AM IST
ಕಂದಮ್ಮಗಳಿಗೆ ತಾಯಿ ಹಾಲು ಇಲ್ಲ ಎನ್ನುವ ಕೊರಗು ನೀಗಿಸುವ ನಿಟ್ಟಿನಲ್ಲಿ ಮಧ್ಯ ಕರ್ನಾಟಕದಲ್ಲೇ ಮೊದಲ ಬ್ಯಾಂಕ್‌ ಆಗಿ ಶಿವಮೊಗ್ಗದಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ ಸ್ಥಾಪನೆಯಾಗುತ್ತಿದೆ.

ಬಿಡಿಸಿಸಿ ಬ್ಯಾಂಕ್‌: ಆನಂದ ಸಿಂಗ್ ಬಣಕ್ಕೆ ಅಧ್ಯಕ್ಷ ಪಟ್ಟ

Dec 16 2023, 02:01 AM IST
ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಆನಂದ ಸಿಂಗ್ ಬಣದ ಕೆ. ತಿಪ್ಪೇಸ್ವಾಮಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ ಬಣದ ಐ. ದಾರುಕೇಶ್ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಎಸ್‌ಬಿಐ ಬ್ಯಾಂಕ್‌ ಅಧಿಕಾರಿಗಳ ನಿಷ್ಕಾಳಜಿಯಿಂದ ಕಳ್ಳತನ: ಎಸ್ಪಿ ಚನ್ನಬಸವಣ್ಣ

Dec 16 2023, 02:00 AM IST
ಕಮಲನಗರದ ತೋರಣಾ ಗ್ರಾಮದಲ್ಲಿರುವ ಎಸ್‌ಬಿಐ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದು, ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರ ಕಳ್ಳರನ್ನು ಪತ್ತೆ ಹಚ್ಚಲಾಗುವುದು ಎಸ್ಪಿತಿಳಿಸಿದರು.

ಬೀದರ್‌ ಜಿಲ್ಲೆಯ ಎರಡು ಕಡೆಗಳಲ್ಲಿ ಬ್ಯಾಂಕ್‌, ನಗದು ಕಳ್ಳತನ

Dec 15 2023, 01:30 AM IST
ಬ್ಯಾಂಕ್‌ ಕಿಟಕಿ ಕತ್ತರಿಸಿ 18.63ಲಕ್ಷ ರು., ಎಟಿಎಂ ಕೊರೆದು 7.61ಲಕ್ಷ ರು. ಕಳ್ಳತನ, ತೋರಣಾ ಎಸ್‌ಬಿಐ ಬ್ಯಾಂಕ್‌, ಚಿಟಗುಪ್ಪದ ಎಸ್‌ಬಿಐ ಎಟಿಎಂ ಯಂತ್ರ ಕಳ್ಳತನ, ತಡರಾತ್ರಿ ಕೈಚಳಕ ತೋರಿದ ಕಳ್ಳರು, ಗ್ಯಾಸ್‌ ಕಟರ್‌ ಬಳಸಿ ಹಣ ದೋಚಿದರು

ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗ್ಬೇಕು: ಶಾಸಕ ತುನ್ನೂರು

Dec 14 2023, 01:30 AM IST
ಯಾದಗಿರಿ: ಜಿಲ್ಲಾಸ್ಪತ್ರೆಯಲ್ಲಿ ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗಬೇಕು..!ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಈ ಕುರಿತು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ರಕ್ತನಿಧಿ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಬ್ಯಾಂಕ್‌-ಆಧಾರ್ ಮ್ಯಾಪಿಂಗ್ ಪ್ರಕ್ರಿಯೆ ಸಂಪೂರ್ಣ

Dec 05 2023, 01:30 AM IST
ಸರ್ಕಾರದ ವಿವಿಧ ಯೋಜನೆಗಳ ನಗದು ಹಣ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಈ ರೀತಿ ಜಮಾ ಆಗಬೇಕಾದರೆ ಬ್ಯಾಂಕ್ ಖಾತೆ ಮತ್ತು ಆಧಾರ್ ಮ್ಯಾಪಿಂಗ್ ಆಗರಬೇಕು.

27ರಂದು ಬಸವೇಶ್ವರ ಬ್ಯಾಂಕ್‌ ಶತಮಾನೋತ್ಸವ: ಅಧ್ಯಕ್ಷ

Nov 27 2023, 01:15 AM IST
ಬ್ಯಾಂಕಿನ ಷೇರುದಾರರಿಗೆ ನೀಡಲಿರುವ ಬೆಳ್ಳಿನಾಣ್ಯವನ್ನು ರಾಜ್ಯ ಸಹಕಾರಿ ಸಚಿವ ರಾಜಣ್ಣ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಬ್ಯಾಂಕಿನ ಗ್ರಾಹಕರ ಸೇವಾ ಕೇಂದ್ರವನ್ನು ಶಿಕಾರಿಪುರ ಕ್ಷೇತ್ರ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸಹಕಾರ ಬ್ಯಾಂಕ್‌ಗಳ ಅಧ್ಯಕ್ಷ ಜಿ.ಟಿ. ದೇವೆಗೌಡ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved