• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಫ್ರಿಕನ್ ದೇಶಗಳ ಬ್ಯಾಂಕ್‌ ಪ್ರತಿನಿಧಿಗಳ ಭೇಟಿ

Nov 19 2023, 01:30 AM IST
ಆಫ್ರಿಕಾ ಖಂಡದ ಉಗಾಂಡಾ, ಕೀನ್ಯಾ ಮತ್ತು ತಾಂಜಿನೀಯಾ ದೇಶಗಳ ಬ್ಯಾಂಕ್ ಪ್ರತಿನಿಧಿಗಳು ಇತ್ತೀಚೆಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಪ್ರಧಾನ ಕಚೇರಿಗೆ ಭೇಟಿ ನೀಡಿ ಬ್ಯಾಂಕಿನ ಸಾಮಾಜಿಕ ಬ್ಯಾಂಕಿಂಗ್ ವ್ಯವಸ್ಥೆಯ ಪರಿಚಯ ಮಾಡಿಕೊಂಡರು.

ಕೆಸಿಸಿ ಬ್ಯಾಂಕ್‌ - ಯಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಗಾದಿ?

Nov 18 2023, 01:00 AM IST
ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಇಲ್ಲಿಯ ಕೆಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ನರಗುಂದ ತಾಲೂಕಿನ ಫಲಿತಾಂಶ ಪ್ರಕಟಗೊಳ್ಳುವುದರೊಂದಿಗೆ ಬ್ಯಾಂಕ್‌ ನೂತನ ಆಡಳಿತ ಮಂಡಳಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.

ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ದಲಿತರ ಆಕ್ರೋಶ

Nov 17 2023, 06:45 PM IST
ಬಹುತೇಕ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ಎಸ್ಸಿ-ಎಸ್ಟಿ ಜನರಿಗೆ ಸಾಲ ನೀಡಲು ಮೀನಮೇಷ ಎಣಿಸುತ್ತಿದ್ದಾರೆ. ಕುಂಟುನೆಪ ಹೇಳಿ ಸಮುದಾಯದ ಸ್ವಯಂ ಉದ್ಯೋಗಾಂಕ್ಷಿಗಳನ್ನು ಸತಾಯಿಸುತ್ತಿದ್ದಾರೆ. ಸಿಬಿಲ್ ನೆಪದಲ್ಲಿ ದಲಿತರಿಗೆ ಬ್ಯಾಂಕ್ ಸಹಾಯ - ಸೌಲಭ್ಯದಿಂದ ವಂಚಿಸುತ್ತಿದ್ದಾರೆ.

ಮಂಗಳೂರು: ಕತ್ತು ಸೀಳಿಕೊಂಡು ಬ್ಯಾಂಕ್‌ ಅಧಿಕಾರಿ ಆತ್ಮಹತ್ಯೆ

Nov 10 2023, 01:02 AM IST
ಮಂಗಳೂರ: ಕತ್ತು ಸೀಳಿಕೊಂಡು ಬ್ಯಾಂಕ್ಕ್‌ ಅಧಿಕಾರಿ ಆತ್ಮಹತ್ಯೆ

ಯಾರಿಗೇ ಒಲಿಯಲಿದೆ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಪಟ್ಟ

Nov 08 2023, 01:00 AM IST
ಸಹಕಾರ ಧುರೀಣ ಚೊಕ್ಕಬಸವನಗೌಡರು ಕೂಡ ಪ್ರಬಲ ಪೈಪೋಟಿ ನೀಡುತ್ತಿದ್ದು, ಹಿರಿತನ ಪರಿಗಣಿಸಿ ಅವಕಾಶ ನೀಡಬೇಕು ಎಂದು ಸರ್ಕಾರ ಮಟ್ಟದಲ್ಲೂ ಲಾಬಿ ನಡೆಸಿದ್ದಾರೆ.

ಬ್ಯಾಂಕ್‌ ವಸೂಲಾತಿಗೆ ಕಠಿಣ ಕ್ರಮ ಕೈಗೊಳ್ಳಬಾರದು: ಡಿಸಿ ಮೀನಾ ನಾಗರಾಜ್‌

Oct 28 2023, 01:15 AM IST
ಬ್ಯಾಂಕ್‌ ವಸೂಲಾತಿಗೆ ಕಠಿಣ ಕ್ರಮ ಕೈಗೊಳ್ಳಬಾರದು: ಡಿಸಿ ಮೀನಾ ನಾಗರಾಜ್‌

ಕರ್ಣಾಟಕ ಬ್ಯಾಂಕ್‌ ‘ಕೆಬಿಎಲ್‌ ಉತ್ಸವ್ 2023-24’ ಚಾಲನೆ

Oct 20 2023, 01:01 AM IST
ಕರ್ಣಾಟಕ ಬ್ಯಾಕ್ಕ್‌ನಿಂದ ಕೆಬಿಎಲ್ಲ್‌ ಉತ್ಸವ

ಬಿಡಿಸಿಸಿ ಬ್ಯಾಂಕ್‌ ಚುನಾವಣೆ: ಪಿಟಿಪಿಗೆ ಸೋಲು, ಭೀಮಾನಾಯ್ಕ, ಲತಾಗೆ ಲುವು

Oct 16 2023, 01:46 AM IST
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಚುನಾವಣೆಯಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರು ಏಕೈಕ ಮತದಿಂದ ಪರಾಭವಗೊಂಡಿದ್ದು, ಕೆಎಂಎಫ್‌ ಅಧ್ಯಕ್ಷ ಎಸ್‌. ಭೀಮಾನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ, ಮಾಜಿ ಸಚಿವ ಆನಂದ ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌ ಮತ್ತು ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ವೈ. ಅಣ್ಣಪ್ಪ ಗೆಲುವಿನ ನಗೆ ಬೀರಿದ್ದಾರೆ.

ಇಡಿ ದಾಳಿ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡಗೆ ಬಿಗ್‌ ರಿಲೀಫ್‌

Oct 12 2023, 12:00 AM IST
ಯಾವುದೇ ರೀತಿಯ ಪ್ರೊಸಿಡಿಂಗ್ಸ್ ಅನ್ನು ತನ್ನ ಮುಂದಿನ ಆದೇಶದವರೆಗೆ ಮುಂದುವರಿಸದಂತೆ ಹೈಕೋರ್ಟ್‌ ತನ್ನ ಮಧ್ಯಂತರ ಆದೇಶ

ಬಿಡಿಸಿಸಿ ಬ್ಯಾಂಕ್‌ ಚುನಾವಣೆ: ಕಣದಲ್ಲಿ ಘಟಾನುಘಟಿಗಳು

Oct 12 2023, 12:00 AM IST
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಆಡಳಿತ ಮಂಡಳಿಯ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದು, ಈಗ ಘಟಾನುಘಟಿಗಳು ಚುನಾವಣೆ ಅಖಾಡಕ್ಕೆ ಇಳಿದಿದ್ದು, ಅ. 15ರಂದು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved