• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿವಂಗತ ಕರ್ಪೂರಿ ಠಾಕೂರ್‌ಗೆ ಭಾರತ ರತ್ನ: ಸವಿತಾ ಸಮಾಜಕ್ಕೆ ಹೆಮ್ಮೆ

Jan 30 2024, 02:00 AM IST
ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್‌ ಅವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಸವಿತ ಸಮಾಜ ಹೆಮ್ಮೆ ಪಡುವ ವಿಷಯ ಎಂದು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಎ. ಲೋಕೇಶ್ ತಿಳಿಸಿದರು.

ಪಾಕ್‌ನಲ್ಲಿ ಭಾರತ ಟೆನಿಸ್‌ ತಂಡಕ್ಕೆ ಭಾರಿ ಭದ್ರತೆ

Jan 30 2024, 02:00 AM IST
60 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ತೆರಳಿರುವ ಭಾರತ ಡೇವಿಸ್‌ ಕಪ್‌ ಟೆನಿಸ್‌ ತಂಡಕ್ಕೆ ಭಾರಿ ಭದ್ರತೆ ಒದಗಿಸಲಾಗಿದೆ. ಭಾನುವಾರ ರಾತ್ರಿ ಭಾರತದ ಐವರು ಆಟಗಾರರು, ತಲಾ ಇಬ್ಬರು ಫಿಸಿಯೋಗಳು ಹಾಗೂ ಎಐಟಿಎ ಅಧಿಕಾರಿಗಳು ಇಸ್ಲಾಮಾಬಾದ್‌ ತಲುಪಿದ್ದಾರೆ.

ಇನ್ನು 3 ವರ್ಷದಲ್ಲಿ ಭಾರತ ವಿಶ್ವದ ನಂ. 3 ಆರ್ಥಿಕ ಶಕ್ತಿ

Jan 30 2024, 02:00 AM IST
ಮುಂದಿನ ಮೂರು ವರ್ಷಗಳಲ್ಲಿ ಭಾರತದ ಜಿಡಿಪಿ 5 ಲಕ್ಷ ಕೋಟಿ ಡಾಲರ್‌ (415 ಲಕ್ಷ ಕೋಟಿ ರು.) ತಲುಪುವ ಮೂಲಕ ದೇಶವು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ.

ವಿವಿಧತೆಯಲ್ಲಿ ಏಕತೆಯ ಪ್ರತೀಕ ಭಾರತ ಸಂವಿಧಾನ: ಶಾಸಕ ಅವಿನಾಶ

Jan 29 2024, 01:35 AM IST
ಕಾಳಗಿ ತಾಲೂಕು ಆಡಳಿತದಿಂದ 75ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಶಾಸಕ ಡಾ.ಅವಿನಾಶ್ ಜಾಧವ ಅಭಿಮತ

ಅಂಬೇಡ್ಕರ್ ಸಂವಿಧಾನದ ಫಲವೇ ಭಾರತ ಪ್ರಗತಿ: ವಕೀಲ ಮಹೇಂದ್ರ

Jan 29 2024, 01:33 AM IST
ಬಾಬಾ ಸಾಹೇಬ್‌ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿ ಕೊಟ್ಟ ಪರಿಣಾಮ ದೇಶ ಅಭಿವೃದ್ಧಿಯತ್ತ ಸಾಗುವ ಜೊತೆಗೆ ಎಲ್ಲಾ ವರ್ಗಗಳಿಗೆ ನ್ಯಾಯ ಲಭಿಸುತ್ತಿದೆ ಎಂದು ವಕೀಲ ಮಹೇಂದ್ರ ತಿಳಿಸಿದರು.

ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ: ವೆಂಕಟರಮಣಸ್ವಾಮಿ

Jan 29 2024, 01:32 AM IST
ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ, ರಕ್ಷಣೆ, ಬದುಕು ಎಂದು ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಹೇಳಿದರು.

ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸೋಣ: ಶಾಸಕ ಶ್ರೀನಿವಾಸ ಮಾನೆ

Jan 29 2024, 01:30 AM IST
ಇಡೀ ದೇಶದ ಹಿತಕ್ಕೆ ಮೊದಲ ಆದ್ಯತೆಯಾಗಿ ಕೃಷಿಕರನ್ನು ಸದೃಢಗೊಳಿಸಬೇಕು.

ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ: ಡಾ.ಜೆ.ಮಂಜುನಾಥ್

Jan 28 2024, 01:19 AM IST
ಪಟ್ಟಣದ ಕೆಪಿಎಸ್‌ನ ಪ್ರೌಢ ಶಾಲಾ ವಿಭಾಗದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ರಾಷ್ಟೀಯ ಮತದಾನ ದಿನ ಹಾಗೂ ರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಮಂಜುನಾಥ್ ಪ್ರಪಂಚದಲ್ಲೇ ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟವಾಗಿದೆ ಎಂದರು.

ಭಾರತ್ ಜೋಡೋ ಯಾತ್ರೆಗೆ 670 ರು. ನೀಡಿದರೆ ಸಿಗುತ್ತೆ ರಾಹುಲ್‌ ಟೀಶರ್ಟ್‌

Jan 28 2024, 01:19 AM IST
ರಾಹುಲ್‌ ಗಾಂಧಿ ಅವರ ಭಾರತ್‌ ಜೊಡೊ ನ್ಯಾಯ ಯಾತ್ರೆಗೆ 670 ರು. ದೇಣಿಗೆ ನೀಡಿದರೆ ರಾಹುಲ್‌ ಗಾಂಧಿ ಸಹಿ ಇರುವ ಟೀ ಶರ್ಟ್‌ ಪಡೆಯಬಹುದು ಎಂದು ತಿಳಿಸಿದೆ.

ಜಾತ್ಯತೀತ ತಳಹದಿ ಮೇಲೆ ನಿರ್ಮಿತವಾದ ರಾಷ್ಟ್ರ ಭಾರತ

Jan 28 2024, 01:17 AM IST
ಪಟ್ಟಣದ ಎಂಪಿಎಸ್ ಬಾಲಕರ ಶಾಲೆ ಆವರಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ ಎ.ಡಿ.ಅಮರವಾಡಿ ಮಾತನಾಡಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved