• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರ್ಣಾಯಕ ಪಂದ್ಯದಲ್ಲಿ 5-1 ಗೆಲುವು: ಭಾರತ ಮಹಿಳಾ ಹಾಕಿ ತಂಡ ಸೆಮಿಫೈನಲ್‌ಗೆ

Jan 17 2024, 01:45 AM IST
ಭಾರತದ ಈ ಗೆಲುವಿನೊಂದಿಗೆ ‘ಬಿ’ ಗುಂಪಿನಲ್ಲಿ 3 ಪಂದ್ಯಗಳಲ್ಲಿ 2 ಜಯದೊಂದಿಗೆ 6 ಅಂಕಗಳಿಸಿ 2ನೇ ಸ್ಥಾನಿಯಾಯಿತು. ಅಮೆರಿಕ(09 ಅಂಕ) ಅಗ್ರಸ್ಥಾನಿಯಾಗಿಯೇ ಸೆಮೀಸ್‌ಗೇರಿತು. ಸೆಮಿಫೈನಲ್‌ನಲ್ಲಿ ಭಾರತ ಜ.18ರಂದು ಜರ್ಮನಿ ವಿರುದ್ಧ ಆಡಬೇಕಿದೆ.

ಜ್ಞಾನದಿಂದ ಜಗತ್ತು ಗೆದ್ದ ಭಾರತ ವಿಶ್ವಗುರು: ಚ.ರಾ. ನರೇಂದ್ರ

Jan 16 2024, 01:52 AM IST
ಪಾಶ್ಚಿಮಾತ್ಯರು ಬಾಹ್ಯ ಸೌಂದರ್ಯಕ್ಕೆ ಮಹತ್ವ ಕೊಟ್ಟರೆ ಮನುಷ್ಯನ ಮನಸ್ಸಿನ ಆಳ ಅರಿತು ಸುಸಂಸ್ಕೃತ ಜೀವನ ನಡೆಸುವುದನ್ನು ವಿಶ್ವಕ್ಕೆ ತೋರಿಸಿಕೊಟ್ಟವರು ನಮ್ಮ ಪೂರ್ವಜರು. ಇದು ಇಂದಿನ ವರೆಗೂ ನಡೆದುಕೊಂಡು ಬಂದಿದೆ.

ಮಂಜಿನ ಮುಸುಕು ಹೊದ್ದ ಉತ್ತರ ಭಾರತ

Jan 16 2024, 01:51 AM IST
ಉತ್ತರ ಭಾರತದ ಹಲವೆಡೆ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಅದರಲ್ಲೂ ಪಂಜಾಬ್‌ ಮತ್ತು ಹರ್ಯಾಣದಲ್ಲಿ ಶೂನ್ಯದ ಆಸುಪಾಸಿಗೆ ಉಷ್ಣಾಂಶ ಇಳಿದಿದೆ. ಅಲ್ಲದೆ ಶ್ರೀನಗರದಲ್ಲಿ - 4.3 ಡಿಗ್ರಿ, ದಿಲ್ಲೀಲಿ 3.9 ಡಿಗ್ರಿ ತಾಪ ದಾಖಲಾಗಿದೆ.

ಲಿಥಿಯಂ ಗಣಿಗಾರಿಕೆಗೆ ಅರ್ಜೆಂಟೀನಾ- ಭಾರತ ಒಪ್ಪಂದ

Jan 16 2024, 01:51 AM IST
ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಹಾಗೂ ಗಣಿಗಾರಿಕೆ ಮಾಡಲು ಭಾರತ ಮತ್ತು ಅರ್ಜೆಂಟೀನಾ ಒಪ್ಪಂದಕ್ಕೆ ಸಹಿ ಹಾಕಿವೆ.

ಮಣಿಪುರದಿಂದ ನಾಗಾಲ್ಯಾಂಡ್‌ ತಲುಪಿದ ರಾಹುಲ್‌ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ

Jan 16 2024, 01:50 AM IST

ಮಣಿಪುರದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪೂರ್ಣವಾಗಿದ್ದು, ನಂತರ ನಾಗಾಲ್ಯಾಂಡ್‌ ಪ್ರವೇಶ ಮಾಡಿದೆ. 2ನೇ ದಿನ ಪೂರೈಸಿದ ಕಾಂಗ್ರೆಸ್‌ನ ಹೈಬ್ರಿಡ್‌ ಯಾತ್ರೆ ಮುಂದೆ ಸಾಗುತ್ತಿದೆ.

ಭಾರತ ವಿಶ್ವಗುರು ಆಗಬೇಕು: ಸಿ.ಟಿ. ರವಿ

Jan 16 2024, 01:46 AM IST
ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮತ್ತೊಮ್ಮೆ ಮೋದಿ ಸರ್ಕಾರ, ಗೋಡೆ ಬರಹ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿದ ಮಾಜಿ ಸಚಿವ ಸಿ.ಟಿ.ರವಿ ಭಾರತ, ವಿಶ್ವಗುರು ಆಗಬೇಕು, ನರೇಂದ್ರಮೋದಿಯವರು ಮತ್ತೆ ಪ್ರಧಾನಿ ಆಗಬೇಕು ಹಾಗಾಗಿ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.

ಚಳಿಗೆ ಉತ್ತರ ಭಾರತ ಗಡಗಡ ದಿಲ್ಲೀಲಿ 3.5 ಡಿಗ್ರಿ, ವರ್ಷದ ಕನಿಷ್ಠ ತಾಪಮಾನ ದಾಖಲು

Jan 15 2024, 01:51 AM IST
ಭಾನುವಾರ ಮುಂಜಾನೆ ದೆಹಲಿಯಲ್ಲಿ ಕೇವಲ 3.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ಈ ಬಾರಿಯ ಚಳಿಗಾಲದಲ್ಲೇ ಅತೀ ಕನಿಷ್ಠ ತಾಪಮಾನವಾಗಿದೆ. ಕಾಶ್ಮೀರದಲ್ಲಿ ಮೈನಸ್ 4.2 ಡಿಗ್ರಿ, ರಾಜಸ್ಥಾನದಲ್ಲಿ 3 ಡಿಗ್ರಿಗೆ ಉಷ್ಣಾಂಶ ಕುಸಿದಿದೆ.

ಪೊಂಗಲ್‌ ‘ಏಕ ಭಾರತ ಶ್ರೇಷ್ಠ ಭಾರತ’ದ ಪ್ರತಿಬಿಂಬ ಎಂದ ಪ್ರಧಾನಿ ಮೋದಿ

Jan 15 2024, 01:45 AM IST
ತಮಿಳು ನಾಡಿನ ಪ್ರಸಿದ್ಧ ಪೊಂಗಲ್‌ (ಮಕರ ಸಂಕ್ರಾಂತಿ) ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಆಗ ಪೊಂಗಲ್‌ ಹಬ್ಬದ ಆಚರಣೆ ಕುರಿತು ಮಾತನಾಡಿದ ಅವರು ‘ಪೊಂಗಲ್‌ ಹಬ್ಬವು ಏಕ್‌ ಭಾರತ್‌ ಶ್ರೇಷ್ಠ್‌ ಭಾರತ್‌’ದ ರಾಷ್ಟ್ರೀಯ ಭಾವನೆಯ ಪ್ರತಿಬಿಂಬ’ ಎಂದರು.

ಎಎಫ್‌ಸಿ ಏಷ್ಯನ್‌ ಫುಟ್ಬಾಲ್‌: ಆಸೀಸ್‌ಗೆ ಭಾರತ ಶರಣು!

Jan 14 2024, 01:31 AM IST
ಎಎಫ್‌ಸಿ ಏಷ್ಯನ್‌ ಕಪ್‌ ಫುಟ್ಬಾಲ್‌ ಟೂರ್ನಿಯ ಭಾರತಕ್ಕೆ ಸೋಲು ಎದುರಾಗಿದೆ. ತೀವ್ರ ಹೋರಾಟ ನಡೆಸಿದ್ರೂ ಭಾರತಕ್ಕೆ 0-2 ಗೋಲಿನ ಸೋಲು ತಪ್ಪಲಿಲ್ಲ. 102ನೇ ಸ್ಥಾನದಲ್ಲಿರುವ ಭಾರತ ‘ಬಿ’ ಗುಂಪಿನ ಮೊದಲ ಪಂದ್ಯದಲ್ಲಿ ನಿರೀಕ್ಷಿತ ಹೋರಾಟ ಪ್ರದರ್ಶಿಸಿತು.

ಜಗತ್ತಿನ ಪುಣ್ಯಭೂಮಿ ಭಾರತ: ಸುಮಂತ್ ಭಾರ್ಗವ್

Jan 13 2024, 01:34 AM IST
ಕನಕಪುರ: ಜಗತ್ತಿನಲ್ಲಿ ಯಾವುದಾದರೂ ಒಂದು ದೇಶ ಪುಣ್ಯಭೂಮಿಯೆಂದು ಕರೆಯಿಸಿಕೊಳ್ಳಲು ಅರ್ಹವಾಗಿದ್ದರೆ ಅದು ನಮ್ಮ ಭಾರತ ದೇಶ ಮಾತ್ರ ಎಂದು ಯುವ ಬ್ರಿಗೇಡ್ ಕಾರ್ಯಕರ್ತ ಸುಮಂತ್ ಭಾರ್ಗವ್ ತಿಳಿಸಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved