• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಗರ ಯುವತಿಯ ಏಕಾಂಗಿ ಭಾರತ ಯಾತ್ರೆ!

Dec 29 2023, 01:31 AM IST
ರಾಮನಗರ: ಹೆತ್ತು ಹೊತ್ತು ಸಾಕಿ ಸಲಹಿದ ಮಕ್ಕಳಿಂದಲೇ ಬಹಳಷ್ಟು ತಂದೆ ತಾಯಂದಿರು ಮನೆಯಿಂದ ಹೊರದೂಡಲ್ಪಟ್ಟು ವೃದ್ಧಾಶ್ರಮಗಳ ಪಾಲಾಗುತ್ತಿರುವ ಸಂದರ್ಭದಲ್ಲಿ ಹಿರಿಯರ ತ್ಯಾಗ ಹಾಗೂ ಅವರನ್ನು ಸಾಕಿ ಸಲಹಿ ಎಂಬ ಸಂದೇಶವನ್ನು ಸಾರಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಯುವತಿಯೊಬ್ಬಳು ಕನ್ಯಾಕುಮಾರಿಯಿಂದ ಲಡಾಕ್ ವರೆಗೆ ಬೈಕ್ ರೈಡ್ ಮಾಡಿ ವಾಪಸ್ಸಾಗುತ್ತಿದ್ದಾರೆ.

ಭಾರತ ಸೇವಾದಳದ ಶತಮಾನೋತ್ಸವ: ಮಕ್ಕಳ ರಾಷ್ಟ್ರೀಯ ಭಾವೈಕ್ಯತೆ ಮೇಳ

Dec 29 2023, 01:30 AM IST
ಭಾರತ ಸೇವಾದಳದ ಶತಮಾನೋತ್ಸವದ ಸವಿ ನೆನಪಿಗಾಗಿ ಮಕ್ಕಳ ರಾಷ್ಟ್ರೀಯ ಭಾವೈಕ್ಯತ ಮೇಳ ಕಾರ್ಯಕ್ರಮ ಮೂಡಲಗಿ ತಾಲೂಕು ಸೇವಾದಳ ಸಮಿತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರಭಾತಪೇರಿ ನೆರವೇರಿತು.

ಮೂರೇ ದಿನಕ್ಕೆ ಗಂಟುಮೂಟೆ ಕಟ್ಟಿದ ಭಾರತ!

Dec 29 2023, 01:30 AM IST
ಭಾರತ 3 ದಶಕದಿಂದಲೂ ದ.ಆಫ್ರಿಕಾದಲ್ಲಿ ಟೆಸ್ಟ್‌ ಸರಣಿ ಗೆದ್ದಿಲ್ಲ. ಅದನ್ನು ಈ ಬಾರಿಯಾದರೂ ಸಾಧಿಸುವ ನಿರೀಕ್ಷೆ ಇದ್ದರೂ, ಗುರುವಾರ ಮೊದಲ ಪಂದ್ಯದ ಸೋಲಿನೊಂದಿಗೆ ಆ ಕನಸು ಭಗ್ನಗೊಂಡಿದೆ. 2 ಪಂದ್ಯಗಳ ಸರಣಿಯಲ್ಲಿ ದ.ಆಫ್ರಿಕಾ 1-0 ಮುನ್ನಡೆ ಪಡೆಯಿತು.

ಮೋದಿ ಗೆಲ್ಲಿಸಿ - ಭಾರತ ಉಳಿಸಿ ಅಭಿಯಾನಕ್ಕೆ ಮಾಜಿ ಸಿಎಂಗೆ ಆಹ್ವಾನ

Dec 28 2023, 01:45 AM IST
ರಾಮನಗರ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಎಂ.ಕೆ.ಕವಟಗಿಮಠ ಕನ್ವೆನ್ಷನ್ ಹಾಲ್ ನಲ್ಲಿ ಡಿ.31ರಂದು ಆಯೋಜಿಸಿರುವ "ಮೋದಿ ಗೆಲ್ಲಿಸಿ - ಭಾರತ ಉಳಿಸಿ " ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ಶ್ರೀ ರಾಮ ಸೇನಾ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಹ್ವಾನ ನೀಡಿದರು.

2047ಕ್ಕೆ ಭಾರತ ಅಭಿವೃದ್ಧಿ ಹೊಂದಿದ ದೇಶ: ನಾರಾಯಣಸ್ವಾಮಿ

Dec 28 2023, 01:45 AM IST
2047ಕ್ಕೆ ಭಾರತ ಅಗ್ರಗಣ್ಯ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ.

ವಿಕಸಿತ ಭಾರತ ಸಂಕಲ್ಪ ಅಭಿಯಾನಕ್ಕೆ ಚಾಲನೆ

Dec 28 2023, 01:45 AM IST
ವಿಕಸಿತ ಭಾರತ ಸಂಕಲ್ಪ ಅಭಿಯಾನಕ್ಕೆ ಚಾಲನೆ-ಹೆಗ್ಗನಹಳ್ಳಿ ಕ್ರಾಸ್‌ನಲ್ಲಿ ಶಾಸಕ ಮುನಿರಾಜು ಅವರಿಂದ ಚಾಲನೆ, ಯೋಜನೆ ಸದುಪಯೋಗಕ್ಕೆ ಕರೆ

ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ

Dec 27 2023, 01:32 AM IST
ನರೇಂದ್ರ ಮೋದಿಯವರ ಮಹತ್ವದ ಯೋಜನೆಗಳಲ್ಲಿ ವಿಕಸಿತ ಸಂಕಲ್ಪ ಯಾತ್ರೆಯೂ ಒಂದು, ಈ ಯೋಜನೆಗೆ ಕೋಲಾರ ಜಿಲ್ಲೆಯ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.

ಮಂಗಳೂರು- ಗೋವಾ ವಂದೇ ಭಾರತ್ ರೈಲು ಪ್ರಯೋಗಿಕ ಸಂಚಾರ ಯಶಸ್ವಿ

Dec 27 2023, 01:31 AM IST
ಮಂಗಳೂರು- ಗೋವಾ ವಂದೇ ಭಾರತ್‌ ರೈಲು ಮಂಗಳವಾರ ಪ್ರಾಯೋಗಿಕ ಪ್ರಯಾಣವನ್ನು ಯಶಸ್ವಿಯಾಗಿ ನಡೆಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರದ ಫೋಟೊ, ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೈಲು ಯಾತ್ರಿಗಳು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.

ಭಾರತ ವಿಶ್ವಗುರುವಾಗಿಸಲು ಯುವ ಸಮುದಾಯ ಕೈಜೋಡಿಸಲಿ

Dec 26 2023, 01:30 AM IST
ಈಗಿನ ಯುವಕರು ವಿವೇಕಾನಂದರು ಬಯಸಿದ ತಾರುಣ್ಯವನ್ನು ಹೊಂದಿ, ಭಾರತವನ್ನು ವಿಶ್ವಗುರುವಾಗಿಸುವ ಕಾರ್ಯದಲ್ಲಿ ನಿರತರಾಗಬೇಕು ಎಂದು ಶ್ರೀ ಮಾತಾ ಆಶ್ರಮದ ಅಧ್ಯಕ್ಷೆ ಶ್ರೀಮಾತಾ ತೇಜೋಮಯಿ ಹೇಳಿದರು.

ಇಂದಿನಿಂದ ಭಾರತ vs ಆಫ್ರಿಕಾ ಟೆಸ್ಟ್‌ ಕದನ

Dec 26 2023, 01:30 AM IST
3 ದಶಕಗಳಿಂದಲೂ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್‌ ಆಡುತ್ತಿದ್ದರೂ ಒಮ್ಮೆಯೂ ಸರಣಿ ಗೆದ್ದಿಲ್ಲ. ಅದನ್ನು ಈ ಬಾರಿಯಾದರೂ ಸಾಧಿಸಲು ಪಣ ತೊಟ್ಟಿದೆ. ಕೊಹ್ಲಿ, ರೋಹಿತ್‌ ಸೇರಿದಂತೆ ಪ್ರಮುಖರು ತಂಡದಲ್ಲಿದ್ದು ಈ ಬಾರಿ ಇತಿಹಾಸ ಸೃಷ್ಟಿಸುವ ನಿರೀಕ್ಷೆಯಲ್ಲಿದ್ದಾರೆ
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved