ಭಾರತವು ಪಾಕಿಸ್ತಾನದೊಂದಿಗಿನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದರಿಂದ ಅನೇಕ ಭಾರತೀಯರಲ್ಲಿ, ವಿಶೇಷವಾಗಿ ವ್ಯೂಹಾತ್ಮಕ ಮತ್ತು ರಾಷ್ಟ್ರೀಯವಾದಿ ವಲಯಗಳಲ್ಲಿ ನಿರಾಶೆಯ ಭಾವ ಮೂಡಿರುವುದು ಸ್ಪಷ್ಟವಾಗಿದೆ.
ಮಂಗಳವಾರ ತಡರಾತ್ರಿ ಪಾಕಿಸ್ತಾನದ ಉಗ್ರನೆಲೆಗಳನ್ನು ಗುರಿಯಾಗಿಸಿ ಭಾರತ ನಡೆಸಿದ ಆಪರೇಷನ್ ಸಿಂದೂರದಲ್ಲಿ ಮೃತಪಟ್ಟ ಲಷ್ಕರ್ ಮತ್ತು ಜೈಶ್ ಸಂಘಟನೆಗೆ ಸೇರಿದ 5 ಉಗ್ರರ ಗುರುತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಕದನ ವಿರಾಮ ಜಾರಿಗೊಂಡಿದೆ. 1947ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧಗಳಲ್ಲಿ ಕೆಲವು ಬಾರಿ ಕದನ ವಿರಾಮ ಜಾರಿಯಿಂದ ಯುದ್ಧ ಅಂತ್ಯವಾಗಿದ್ದರೆ, ಕೆಲಸ ಸಂದರ್ಭದಲ್ಲಿ ಪಾಕ್ ಸೋತು ಶರಣಾಗಿತ್ತು.
ಭಾರತ ಹಾಗೂ ಪಾಕಿಸ್ತಾನದ ನಡುವೆ ಸಮರ ಮತ್ತೊಂದು ಹಂತ ತಲುಪಿದ್ದು,- ಪಾಕಿಸ್ತಾನದಿಂದ ಭಾರತದ 4 ವಾಯುನೆಲೆಗಳ ಮೇಲೆ ದಾಳಿ ಯತ್ನ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.
ನಮ್ಮಲ್ಲಿನ ಕೆಲ ಹಿತಶತ್ರುಗಳು, ಸೇನಾ ಕಾರ್ಯಾಚರಣೆ ಹಾಗೂ ಮೋದಿಯವರನ್ನು ಟೀಕಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅಪ್ಲೋಡ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ.