• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೈನಲ್‌ಗಾಗಿ ಕಿವೀಸ್‌ vs ದ.ಆಫ್ರಿಕಾ ಹೋರಾಟ: ಗೆದ್ದ ತಂಡಕ್ಕೆ ಭಾರತ ವಿರುದ್ಧ ಟ್ರೋಫಿ ಫೈಟ್‌

Mar 05 2025, 12:34 AM IST
ಐಸಿಸಿ ಚಾಂಪಿಯನ್ಸ್‌ ಟ್ರೋಫಿ. ಇಂದು ಲಾಹೋರ್‌ನಲ್ಲಿ 2ನೇ ಸೆಮಿಫೈನಲ್‌ ಪಂದ್ಯ. ದ.ಆಫ್ರಿಕಾ ತನ್ನ ಚೋಕರ್ಸ್‌ ಹಣೆಪಟ್ಟಿ ಕಳಚಿ ಟೂರ್ನಿಯಲ್ಲಿ 2ನೇ ಫೈನಲ್‌ಗೇರಲು ಕಾಯುತ್ತಿದೆ.

ಯುರೋಪಿಯನ್‌ ಪಾಲಿಗೆ ಭಾರತ ‘ಆಪ್ತಮಿತ್ರ - ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸನ್ನದ್ಧ : ಪ್ರಲ್ಹಾದ ಜೋಶಿ,

Mar 04 2025, 09:24 AM IST

ಭಾರತದ ಸರಳ ತೆರಿಗೆ ಸಂಗ್ರಹ (ಜಿಎಸ್‌ಟಿ) ಮತ್ತು ವಿವಿಧತೆಯಲ್ಲಿ ಏಕತೆಯ ಪ್ರತೀಕ ಎನ್ನುವಂತೆ 28 ರಾಜ್ಯಗಳೊಂದಿಗೆ ಇರುವ ಆಡಳಿತಾತ್ಮಕ ಸ್ಪಷ್ಟ ನೀತಿ, ನಿಯಮಗಳು ಸದಸ್ಯ ರಾಷ್ಟ್ರಗಳ ಒಕ್ಕೂಟಕ್ಕೆ ಪ್ರಸ್ತುತದ ಸ್ಥಿತಿಯಲ್ಲಿ ಮಾದರಿ ಎನಿಸಿದೆ.

ಸ್ಪೆಷಲ್‌ ಒಲಿಂಪಿಕ್ಸ್‌ನ ಫ್ಲೋರ್‌ಬಾಲ್‌ ಭಾರತ ತಂಡಕ್ಕೆ ಕೋಚ್‌ ಆಗಿ ಮಂಗಳೂರಿನ ಸೌಮ್ಯಾ

Mar 04 2025, 12:35 AM IST
ಇಟೆಲಿಯಲ್ಲಿ ಮಾ.8ರಿಂದ 15ರವರೆಗೆ ನಡೆಯಲಿರುವ ‘ಸ್ಪೆಷಲ್‌ ಒಲಿಂಪಿಕ್ಸ್‌ ವರ್ಲ್ಡ್‌ ವಿಂಟರ್‌ ಗೇಮ್ಸ್‌- 2025’ರಲ್ಲಿ ಭಾರತದ ಫ್ಲೋರ್‌ಬಾಲ್‌ ತಂಡದ ತರಬೇತುದಾರರಾಗಿ ಕರ್ನಾಟಕದಿಂದ ಮಂಗಳೂರಿನ ಸೌಮ್ಯಾ ದೇವಾಡಿಗ ಆಯ್ಕೆಯಾಗಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ: ಇಂದು ಭಾರತ vs ಆಸೀಸ್‌ ಸೆಮಿಫೈನಲ್‌ - ಆಸೀಸ್‌ ಹಣಿಯಲು ಭಾರತ ಸ್ಪಿನ್‌ ಮಂತ್ರ

Mar 04 2025, 12:31 AM IST
ಆಸೀಸ್‌ ಹಣಿಯಲು ಭಾರತ ಸ್ಪಿನ್‌ ಮಂತ್ರ. 2023ರ ವಿಶ್ವಕಪ್ ಫೈನಲ್ ಬಳಿಕ ಮೊದಲ ಮುಖಾಮುಖಿ. ವರುಣ್‌ ಚಕ್ರವರ್ತಿ ಸೇರಿ ನಾಲ್ವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವ ನಿರೀಕ್ಷೆ. ಟ್ರ್ಯಾವಿಸ್‌ ‘ಹೆಡ್ಡೇಕ್‌’ನಿಂದ ಪಾರಾದರೆ ಭಾರತದ ಫೈನಲ್‌ ಹಾದಿ ಸಲೀಸು.

ಚಾಂಪಿಯನ್ಸ್ ಟ್ರೋಫಿ: ನಾಳೆ ಭಾರತ vs ಆಸೀಸ್‌ ಸೆಮಿ ಫೈಟ್‌! ಮಾ.5ಕ್ಕೆ ಮತ್ತೊಂದು ಸೆಮೀಸಲ್ಲಿ ಕಿವೀಸ್‌ vs ಆಫ್ರಿಕಾ

Mar 03 2025, 08:12 AM IST

ಈ ಸಲ ಚಾಂಪಿಯನ್ಸ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯಗಳ ವೇಳಾಪಟ್ಟಿ ಅಂತಿಮಗೊಂಡಿದೆ. ಮಂಗಳವಾರ ದುಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ.

ಭಾರತ ವಿಶ್ವಗುರು ಎನ್ನುವುದಕ್ಕೆ ಕುಂಭಮೇಳ ಸಾಕ್ಷಿ

Mar 02 2025, 01:19 AM IST
ಶಿವಮೊಗ್ಗ: ಭಾರತ ವಿಶ್ವಗುರು ಎನ್ನುವುದಕ್ಕೆ 45 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನಡೆದ ಕುಂಭಮೇಳವೇ ಸಾಕ್ಷಿಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಭಾರತ ಆಧ್ಯಾತ್ಮಿಕ ಸಂಪದ್ಭರಿತ ರಾಷ್ಟ್ರ: ಸುತ್ತೂರು ಶ್ರೀ

Mar 02 2025, 01:18 AM IST
ಚಿಕ್ಕಮಗಳೂರು, ಭಾರತ ಪ್ರಾಕೃತಿಕ, ಧಾರ್ಮಿಕ, ಸಾಂಸ್ಕೃತಿಕವಾಗಿ ಸಂಪದ್ಭರಿತ ದೇಶವಾಗಿದ್ದು, ಇಡೀ ಜಗತ್ತು ಅತ್ಯಂತ ಗೌರವದಿಂದ ನೋಡುವಂತಹ ಆಧ್ಯಾತ್ಮಿಕ ಆತ್ಮತೃಪ್ತಿ ಹೊಂದಿದೆ ಎಂದು ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ನುಡಿದರು.

ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ: ಸಿದ್ಧರಾಮೇಶ್ವರ ಶ್ರೀ

Mar 01 2025, 01:07 AM IST
ಭಾರತವು ಅಧ್ಯಾತ್ಮದ ತವರೂರಗಿದ್ದು, ಅಭಿವೃದ್ಧಿ ಹೊಂದಿದ ದೇಶವಾಗಿದೆ ಎಂದು ನಂದಿಗುಡಿ ಮಠದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಉತ್ತಮ ಶಿಕ್ಷಣದಿಂದ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

Feb 28 2025, 12:51 AM IST
ಮಕ್ಕಳು ಉತ್ತಮ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಯಶಸ್ಸು ಸಾಧಿಸಿದರೆ ಭಾರತ ದೇಶವು ಬಲಿಷ್ಠಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕಾದ ಅಗತ್ಯತೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಭಾರತ ಆರೋಗ್ಯವಂತ ದೇಶವಾಗಲು ಬೊಜ್ಜಿನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಂದೋಲನ : 10 ರಾಯಭಾರಿ ಮಂದಿ

Feb 25 2025, 12:50 AM IST
ಭಾರತ ಆರೋಗ್ಯವಂತ ದೇಶವಾಗಲು ಬೊಜ್ಜಿನ ವಿರುದ್ಧ ಆಂದೋಲನ ಮುಖ್ಯ ಎಂದು ಮನ್‌ ಕೀ ಬಾತ್‌ನಲ್ಲಿ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸೇರಿ 10 ಮಂದಿಯನ್ನು ಆಂದೋಲನಕ್ಕೆ ರಾಯಭಾರಿಯನ್ನಾಗಿ ಮಾಡಿದ್ದಾರೆ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved