ಸರ್ಕಾರ, ಉದ್ಯಮ, ಮಾಧ್ಯಮ ಮತ್ತು ಎನ್ಜಿಒಗಳ ಮೇಲಿನ ಜನರ ವಿಶ್ವಾಸದ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಭಾರತವು ಈ ಬಾರಿ ಮೂರಕ್ಕೆ ಕುಸಿದಿದೆ. ಶ್ರೀಮಂತರಿಗೆ ಹೋಲಿಸಿದರೆ ಕಡಿಮೆ ಆದಾಯ ಹೊಂದಿರುವ ಜನರಲ್ಲಿ ಸರ್ಕಾರದ ಮೇಲೆ ವಿಶ್ವಾಸ ಕಡಿಮೆ ಇದೆ ಎಂದು ವರದಿಯೊಂದು ಹೇಳಿದೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ 2024ರ ಡಿಸೆಂಬರ್ 27ರಂದು ಮುಂದೂಡಲಾಗಿದ್ದ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಕಾರ್ಯಕ್ರಮವು ಜ.21ರಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ.