• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ - ಪಾಕ್‌ ರಾಜತಾಂತ್ರಿಕ ಯುದ್ಧ: ಪಹಲ್ಗಾಂ ದಾಳಿ ಬಳಿಕ ಎರಡೂ ದೇಶಗಳ ಸಂಘರ್ಷ । ಪ್ರತೀಕಾರ

Apr 24 2025, 11:47 PM IST
ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬೆನ್ನಲ್ಲೇ ಸಿಂಧು ಒಪ್ಪಂದ ಅಮಾನತು, ಸಾರ್ಕ್‌ ವೀಸಾ ರದ್ದು, ಅಟ್ಟಾರಿ ಗಡಿ ಬಂದ್‌ನಂತಹ ಕಠಿಣ ರಾಜತಾಂತ್ರಿಕ ಕ್ರಮಗಳನ್ನು ಘೋಷಿಸಿದ್ದ ಭಾರತ ವಿರುದ್ಧ ಈಗ ಪಾಕಿಸ್ತಾನ ಪ್ರತೀಕಾರಕ್ಕೆ ಇಳಿದಿದೆ.

ಭಾರತ- ಪಾಕ್‌ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ವಾಯು ರಕ್ಷಣಾ ಸಾಮರ್ಥ್ಯ ಪ್ರದರ್ಶನ

Apr 24 2025, 11:45 PM IST

ಭಾರತ- ಪಾಕ್‌ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಭಾರತ ಬುಧವಾರ ಅರಬ್ಬೀ ಸಮುದ್ರ ತೀರದಲ್ಲಿ ತನ್ನ ವಾಯುರಕ್ಷಣಾ ಸಾಮರ್ಥ್ಯವನ್ನು ಪ್ರದರ್ಶಿಸಿದೆ.  

ಕಾಶ್ಮೀರದ ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ಪ್ರತಿಭಟನೆ

Apr 24 2025, 02:00 AM IST
ಕಾಶ್ಮೀರದ ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

1960ರಲ್ಲಿ ಜಾರಿಯಾಗಿದ್ದ ಸಿಂಧು ನದಿ ಒಪ್ಪಂದಕ್ಕೆ ಭಾರತ ತಡೆ : ಪಾಕ್‌ಗೆ ಮರ್ಮಾಘಾತ

Apr 24 2025, 12:05 AM IST
1960ರಲ್ಲಿ ಜಾರಿಯಾಗಿದ್ದ ಸಿಂಧು ನದಿ ಒಪ್ಪಂದಕ್ಕೆ ಭಾರತವು ಪಾಕಿಸ್ತಾನ ಗಡಿಯಾಚಿನ ಭಯೋತ್ಪಾದನೆ ನಿಲ್ಲಿಸುವವರೆಗೂ ತಡೆ ವಿಧಿಸಲಾಗುತ್ತದೆ ಎಂದು ಘೋಷಿಸಿದೆ.

ಪಹಲ್ಗಾಂ ಘಟನಾ ಸ್ಥಳಕ್ಕೆ ಹೋಗಿ ಅಮಿತ್‌ ಶಾ ಪರಿಶೀಲನೆ - ಭಾರತ ಉಗ್ರವಾದಕ್ಕೆ ಬಾಗದು : ಶಪಥ

Apr 24 2025, 12:01 AM IST
ಇಲ್ಲಿನ ಬೈಸರನ್‌ ಹುಲ್ಲುಗಾವಲು ಪ್ರದೇಶದಲ್ಲಿ ಉಗ್ರರಿಂದ ಭೀಕರ ನರಮೇಧ ನಡೆದ ಬೆನ್ನಲ್ಲೇ ಜಮ್ಮು ಕಾಶ್ಮೀರಕ್ಕೆ ದೌಡಾಯಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಖುದ್ದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ನಿಯಮ ಅಂತಿಮ: ವ್ಯಾನ್ಸ್‌

Apr 23 2025, 12:39 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ತೆರಿಗೆ ಹೊಡೆತದಿಂದ ಜಗತ್ತು ಜರ್ಜರಿತವಾಗಿರುವ ಹೊತ್ತಿನಲ್ಲಲ್ಲೇ, ‘ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ನಿಯಮಗಳು ಅಂತಿಮಗೊಂಡಿವೆ’ ಎಂದು ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್‌ ತಿಳಿಸಿದ್ದಾರೆ.

ಭಾರತ ವಿಶ್ವಗುರು ಎಂಬುದು ಕೇವಲ ಭ್ರಮೆ: ಪ್ರೊ. ರಾಜೇಂದ್ರ ಚೆನ್ನಿ

Apr 23 2025, 12:35 AM IST
ನಾವು ವಿಶ್ವಗುರು ಎಂಬ ಭ್ರಮೆಯನ್ನು ಮೂಡಿಸುವ ಕೆಲಸವಾಗುತ್ತಿದೆ. ಹಸಿವು, ನಿರುದ್ಯೋಗ ಹೆಚ್ಚುತ್ತಿರುವ ಭಾರತ ವಿಶ್ವಗುರು ಸ್ಥಾನದಲ್ಲಿ ನಿಲ್ಲಲು ಸಾಧ್ಯವಿಲ್ಲ ಎಂದು ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಪ್ರೊ.ರಾಜೇಂದ್ರ ಚೆನ್ನಿ ಹೇಳಿದ್ದಾರೆ.

ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಗೆ ವಿರೋಧ

Apr 22 2025, 01:53 AM IST
ಅಮೆರಿಕಾದಲ್ಲಿ ಶೇ.70 ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ, ಮೆಕ್ಸಿಕೋ ಮುಂತಾದ ದೇಶಗಳು ಆ ದೇಶದ ಸುಂಕ ಸಮರದ ಬೆದರಿಕೆಗೆ ತಿರುಗೇಟು ನೀಡಿವೆ. ಆದರೆ, ಅಮೆರಿಕಾದ ಜೊತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ.

ಯುವಕರಿಂದ ಭಾರತ ಅಭಿವದ್ಧಿ ಸಾಧ್ಯ: ಡಾ.ಗಣನಾಥ್ ಎಕ್ಕಾರ್‌

Apr 22 2025, 01:52 AM IST
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕನ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ಶಿಬಿರದಲ್ಲಿ ಇಂದಿರಾ ಗಾಂಧಿ ಎನ್ ಎಸ್ ಎಸ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಗಣನಾಥ್ ಎಕ್ಕಾರ್ ಮಾತನಾಡಿದರು.

ಅಮೆರಿಕ ಉಪಾಧ್ಯಕ್ಷರ ಭಾರತ ಭೇಟಿಗೆ ವಿರೋಧ

Apr 22 2025, 01:52 AM IST
ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದಲ್ಲಿ ಲಕ್ಷಾಂತರ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿವೆ. ದೇಶದಲ್ಲಿ ತರಕಾರಿ, ಮೀನುಗಾರಿಕೆ, ಹೈನುಗಾರಿಕೆ, ಕೃಷಿ ಉತ್ಪನ್ನಗಳಿಗೆ ಉತ್ತಮ ದರ ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳ ಸುಂಕ ರಹಿತ ಅಮದಿಗೆ ಅ‍ವಕಾಶ ನೀಡಿದರೆ ರೈತ ದಿವಾಳಿ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved