ಭಾರತ, ಬ್ರೆಜಿಲ್, ದಕ್ಷಿಣ ಆಫ್ರಿಕಾ ಹಾಗೂ ಇತರೆ ಪ್ರಮುಖ ದೇಶಗಳನ್ನು ಸಂಪರ್ಕಿಸುವ ಸಮುದ್ರದಡಿ 50 ಸಾವಿರ ಕಿ.ಮೀ. ಉದ್ದದ ಕೇಬಲ್ ಅಳವಡಿಸುವ ಲಕ್ಷಾಂತರ ಕೋಟಿ ರುಪಾಯಿ ವೆಚ್ಚದ ಮೆಗಾ ಯೋಜನೆಯೊಂದನ್ನು ಫೇಸ್ಬುಕ್ನ ಮಾತೃಸಂಸ್ಥೆ ಮೆಟಾ ಕೈಗೆತ್ತಿಕೊಳ್ಳಲಿದೆ.
ಭಾರತದ ಯುವಜನರನ್ನು ಸಬಲೀಕರಣಗೊಳಿಸಿ ನಿರುದ್ಯೋಗ ಸಮಸ್ಯೆ ನಿವಾರಿಸಲು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿದೆ ಎಂದು ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಶಶಿ ತರೂರ್ ಹೇಳಿದರು.
ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಭಾರತೀಯ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಎನ್ಎಲ್) 17 ವರ್ಷಗಳ ಬಳಿಕ ಮೊದಲ ಬಾರಿಗೆ ಲಾಭ ಮಾಡಿದೆ. 2024-25 ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಸಂಸ್ಥೆಯು 262 ಕೋಟಿ ರು. ಲಾಭ ಮಾಡಿದೆ.
ಖಾಸಗಿ ಕಂಪನಿಗಳು ರಕ್ಷಣಾ ಉತ್ಪನ್ನಗಳ ಉತ್ಪಾದನೆಯ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಕರೆ ನೀಡಿದ್ದಾರೆ.