• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐದು ಉಪಖಂಡ ಜೋಡಿಸುವ ಸಮುದ್ರದಡಿ 50 ಸಾವಿರ ಕಿ.ಮೀ. ಉದ್ದದ ಮೆಟಾ ಕೇಬಲ್‌ ಯೋಜನೆಗೆ ಭಾರತ ಒಪ್ಪಿಗೆ

Feb 17 2025, 12:31 AM IST

ಭಾರತ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಹಾಗೂ ಇತರೆ ಪ್ರಮುಖ ದೇಶಗಳನ್ನು ಸಂಪರ್ಕಿಸುವ ಸಮುದ್ರದಡಿ 50 ಸಾವಿರ ಕಿ.ಮೀ. ಉದ್ದದ ಕೇಬಲ್‌ ಅಳವಡಿಸುವ ಲಕ್ಷಾಂತರ ಕೋಟಿ ರುಪಾಯಿ ವೆಚ್ಚದ ಮೆಗಾ ಯೋಜನೆಯೊಂದನ್ನು ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ಕೈಗೆತ್ತಿಕೊಳ್ಳಲಿದೆ.  

ನಿರುದ್ಯೋಗ ಪರಿಹಾರಕ್ಕೆ ಶಿಕ್ಷಣ ಬದಲು ಅಗತ್ಯ - ಭಾರತ ಜಗತ್ತಿನಲ್ಲೇ ಅತಿ ಹೆಚ್ಚು ನಿರುದ್ಯೋಗಿಗಳಿರುವ ರಾಷ್ಟ್ರ : ತರೂರ್‌

Feb 15 2025, 10:31 AM IST

ಭಾರತದ ಯುವಜನರನ್ನು ಸಬಲೀಕರಣಗೊಳಿಸಿ ನಿರುದ್ಯೋಗ ಸಮಸ್ಯೆ ನಿವಾರಿಸಲು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿದೆ ಎಂದು ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಶಶಿ ತರೂರ್‌ ಹೇಳಿದರು.

17 ವರ್ಷಗಳ ಬಳಿಕ ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಬಿಎಸೆನ್ನೆಲ್‌ಗೆ ಲಾಭ: ₹262 ಕೋಟಿ ಲಾಭ

Feb 15 2025, 07:10 AM IST

ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಭಾರತೀಯ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) 17 ವರ್ಷಗಳ ಬಳಿಕ ಮೊದಲ ಬಾರಿಗೆ ಲಾಭ ಮಾಡಿದೆ. 2024-25 ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಸಂಸ್ಥೆಯು 262 ಕೋಟಿ ರು. ಲಾಭ ಮಾಡಿದೆ.

ಪುಟ್ಟರಾಜ ಗವಾಯಿಗಳಿಗೆ ಭಾರತ ರತ್ನ ನೀಡದಿರುವುದು ದುರಂತ: ಸಿದ್ಧೇಶ್ವರ ಮಹಾಸ್ವಾಮಿಗಳು

Feb 14 2025, 12:34 AM IST
ಸರ್ಕಾರಗಳು ಪುಟ್ಟರಾಜ ಗವಾಯಿಗಳ ಜಯಂತಿ ಮಾಡುವ ಮನಸ್ಸು ಮಾಡಬೇಕು. ಅಂದಾಗ ಅವರ ಸೇವೆ ಗೌರವಿಸುವಂತಾಗುತ್ತದೆ

ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ: ಭಾರತ ಮಾತಾ ಪೂಜನ

Feb 14 2025, 12:30 AM IST
ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ -ಭಾರತ ಮಾತಾ ಪೂಜನ ಕಾರ್ಯಕ್ರಮ ನೆರವೇರಿತು. ಸಾಧಕರನ್ನು ಸನ್ಮಾನಿಸಲಾಯಿತು.

ಏರೋಸ್ಪೇಸ್‌ ತಂತ್ರಜ್ಞಾನ ನಾಯಕನಾಗುವತ್ತ ಭಾರತ ದಾಪುಗಾಲು : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

Feb 13 2025, 09:58 AM IST

ಖಾಸಗಿ ಕಂಪನಿಗಳು ರಕ್ಷಣಾ ಉತ್ಪನ್ನಗಳ ಉತ್ಪಾದನೆಯ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಕರೆ ನೀಡಿದ್ದಾರೆ.

ಬ್ರಿಟನ್‌- ಭಾರತ ಮಧ್ಯೆ ಶಸ್ತ್ರಾಸ್ತ್ರ ಅಭಿವೃದ್ಧಿಗೆ ಜಂಟಿ ಪಾಲುದಾರಿಕೆ

Feb 12 2025, 01:32 AM IST
ಏರೋ ಇಂಡಿಯಾ-2025ರಲ್ಲಿ ಯುನೈಟೆಡ್ ಕಿಂಗ್ಡಮ್ ಮತ್ತು ಭಾರತದ ನಡುವೆ ರಕ್ಷಣಾ ಕಾರ್ಯತಂತ್ರದ ಪಾಲುದಾರಿಕೆ ಸಂಬಂಧಿಸಿದಂತೆ ‘ಡಿಫೆನ್ಸ್ ಪಾರ್ಟನರ್‌ಶಿಪ್‌-ಇಂಡಿಯಾ’ಕ್ಕೆ ಅಧಿಕೃತವಾಗಿ ಚಾಲನೆ ನೀಡಿ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಲಾಯಿತು.

ವಂದೇ ಭಾರತ ರೈಲು ಸಂಚಾರ ಬೆಳಗಾವಿಗೆ ವಿಸ್ತರಣೆ

Feb 12 2025, 12:30 AM IST
ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದರು.

ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ : ಬಿ.ವೈ.ರಾಘವೇಂದ್ರ

Feb 11 2025, 12:48 AM IST
ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕುಮಾರವ್ಯಾಸ ಭಾರತ ಶ್ರೇಷ್ಠ ಮಹಾಭಾರತ- ಡಾ.ಅರ್ಕಸಾಲಿ ವೃಷಭೇಂದ್ರಚಾರ್

Feb 10 2025, 01:45 AM IST
ಕುಮಾರವ್ಯಾಸ ರಚಿಸಿರುವ ಕುಮಾರವ್ಯಾಸ ಭಾರತ ಎಂಬುದು ಅತ್ಯಂತ ಶ್ರೇಷ್ಠ ಕಾವ್ಯವಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved