• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರ ರಾಜಧಾನಿಯಿಂದಲೇ ಕಾಂಗ್ರೆಸ್ ಮುಕ್ತ ಭಾರತ : ಬಿಜೆಪಿ ಪಕ್ಷದ ಮುಖಂಡರ ವಿಜಯೋತ್ಸವ

Feb 09 2025, 01:32 AM IST
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ನೇತೃತ್ವದಲ್ಲಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ವಿಜಯೋತ್ಸವ ಆಚರಿಸಿದರು.

ದಿಗ್ಗಜರ ಸಮಾಗಮಕ್ಕೆ ಸಾಕ್ಷಿಯಾದ ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ’ ಕ್ರಿಕೆಟ್‌ನಲ್ಲಿ ಭಾರತ ಚಾಂಪಿಯನ್‌

Feb 09 2025, 01:15 AM IST
ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಕಪ್’ ಕ್ರಿಕೆಟ್‌. ಸುನಿಲ್‌ ಗವಾಸ್ಕರ್‌ ನೇತೃತ್ವದಲ್ಲಿ ನಡೆದ ಪಂದ್ಯ ಭಾರತ ಹಾಗೂ ಶ್ರೀಲಂಕಾದ ದಿಗ್ಗಜ ಕ್ರಿಕೆಟಿಗರು ಸಮಾಗಮಕ್ಕೆ ಸಾಕ್ಷಿಯಾಯಿತು.

ನಾಳೆ ಮುದ್ದೇನಹಳ್ಳಿಯಲ್ಲಿ ಭಾರತ -ಶ್ರೀಲಂಕಾ ಕ್ರಿಕೆಟ್ ಪಂದ್ಯ

Feb 08 2025, 12:31 AM IST
ದೊಡ್ಡಬಳ್ಳಾಪುರ: ಇಲ್ಲಿಗೆ ಸಮೀಪದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಒನ್ ವರ್ಲ್ಡ್ ಫ್ಯಾಮಿಲಿ ಕಪ್-2025 ಕ್ರಿಕೆಟ್‌ ಪಂದ್ಯ ಸಾಯಿ ಕೃಷ್ಣನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ನಾಗ್ಪುರದಲ್ಲಿ ಭಾರತ ಗೆಲುವಿನ ನಾಗಾಲೋಟ: ಗಿಲ್‌, ಶ್ರೇಯಸ್ ಅಬ್ಬರಕ್ಕೆ ತತ್ತರಿಸಿದ ಇಂಗ್ಲೆಂಡ್‌

Feb 06 2025, 11:48 PM IST
ಇಂಗ್ಲೆಂಡ್‌ ವಿರುದ್ಧ ಮೊದಲ ಏಕದಿನ. ಭಾರತಕ್ಕೆ 4 ವಿಕೆಟ್‌ ಗೆಲುವು. 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ. ಇಂಗ್ಲೆಂಡ್‌ 47.4 ಓವರಲ್ಲಿ 248ಕ್ಕೆ ಆಲೌಟ್‌. 38.4 ಓವರಲ್ಲೇ ಗೆದ್ದ ಭಾರತ. ಶುಭ್‌ಮನ್‌ 87, ಶ್ರೇಯಸ್‌ 59, ಅಕ್ಷರ್‌ 52 ರನ್‌

ಇಂದಿನಿಂದ ಭಾರತ vs ಇಂಗ್ಲೆಂಡ್‌ ಏಕದಿನ: ಚಾಂಪಿಯನ್ಸ್‌ ಟ್ರೋಫಿಗೆ ಉಭಯ ತಂಡಗಳ ಸಿದ್ಧತೆ

Feb 06 2025, 12:19 AM IST
ಮೂರು ಪಂದ್ಯದ ಸರಣಿ: ಟೀಂ ಇಂಡಿಯಾಗೆ ಅಗ್ನಿಪರೀಕ್ಷೆ. ಆಟಗಾರರ ಲಯ, ಫಿಟ್ನೆಸ್‌ ತಲೆಬಿಸಿ. ವಿರಾಟ್‌, ರೋಹಿತ್ ಮೇಲೆ ಹೆಚ್ಚಿನ ನಿರೀಕ್ಷೆ. ವಿಕೆಟ್‌ ಕೀಪರ್‌ ಸ್ಥಾನಕ್ಕೆ ರಾಹುಲ್-ಪಂತ್‌ ಪೈಪೋಟಿ. ಚಕ್ರವರ್ತಿಗೆ ಅವಕಾಶ ಸಾಧ್ಯತೆ.

ಭಾರತ - ಇಂಗ್ಲೆಂಡ್‌ ಪಂದ್ಯದ ಟಿಕೆಟ್‌ಗೆ ನೂಕು ನುಗ್ಗಲು : ಹಲವರಿಗೆ ಗಾಯ, ಅಸ್ವಸ್ಥ!

Feb 06 2025, 12:17 AM IST
ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ಕಾಲ್ತುಳಿತ ಪರಿಸ್ಥಿತಿ ಎದುರಾಗಿತ್ತು. ಅಲ್ಲದೆ ಕೆಲ ಅಭಿಮಾನಿಗಳು ನೂಕುನುಗ್ಗಲಿನಿಂದ ಅಸ್ವಸ್ಥರಾಗಿದ್ದು, ಕೆಲವರು ಗಾಯಗೊಂಡಿದ್ದಾಗಿ ವರದಿಯಾಗಿದೆ.

ಬೆಂಗಳೂರು- ಮೈಸೂರು ನಡುವೆ ನಮೋ ಭಾರತ ರೈಲು - ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಸುಳಿವು

Feb 04 2025, 10:59 AM IST

ಶನಿವಾರ ಮಂಡಿಸಲಾದ ಕೇಂದ್ರ ಬಜೆಟ್​ನಲ್ಲಿ ರೈಲ್ವೆಗಾಗಿ ಕರ್ನಾಟಕಕ್ಕೆ ₹7,564 ಕೋಟಿ ಮೀಸಲಿರಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದ ಅಧಿಕಾರದ ಅವಧಿ ಹೋಲಿಸಿದರೆ 9 ಪಟ್ಟು ಹೆಚ್ಚು ಹಣ ನೀಡಲಾಗಿದೆ.

ಶಿಸ್ತು ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಿ- ಕ್ಷಯಮುಕ್ತ ಭಾರತ ನಮ್ಮ ಗುರಿಯಾಗಲಿ : ಡಾ.ಗಿರೀಶ್

Feb 03 2025, 12:33 AM IST
ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಕ್ಷಯ ಮುಕ್ತ ನೂರು ದಿನಗಳ ಅಭಿಯಾನ ತೀವ್ರ ಪ್ರಚಾರ ಆಂದೋಲನ ಕಾರ್ಯಕ್ರಮದಲ್ಲಿ ಡಾ.ಗಿರೀಶ್ ಮಾತನಾಡಿದರು.

ಚೀನಾ, ಕೆನಡಾಕ್ಕೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತೆರಿಗೆ ಏಟು : ಪಟ್ಟಿಯಿಂದ ಭಾರತ ಔಟ್‌

Feb 03 2025, 12:33 AM IST

ಅಮೆರಿಕದ ಉತ್ಪನ್ನಗಳ ಮೇಲೆ ದುಬಾರಿ ತೆರಿಗೆ ವಿಧಿಸುವ ದೇಶಗಳಿಗೆ ಪ್ರತೀಕಾರದ ರೂಪದಲ್ಲಿ ಭಾರೀ ತೆರಿಗೆ ವಿಧಿಸುವ ಎಚ್ಚರಿಕೆ ನೀಡುತ್ತಿದ್ದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾನುವಾರ ಅದನ್ನು ಘೋಷಿಸಿದ್ದಾರೆ.  

ಭಾರತ ದೇಶ ಕಥಾ ನಿರೂಪಣೆಯ ಆಗರ

Feb 03 2025, 12:30 AM IST
ಭಾರತವನ್ನು ಜಾಗತಿಕ ಮಟ್ಟದ ಸೃಜನಾತ್ಮಕ ಆರ್ಥಿಕತೆಯಾಗಿ ಮಾಡಲು ಆಡಿಯೋ ವಿಶ್ಯುವಲ್ ಎಂಟರ್ ಟೈನ್ಮೆಂಟ್ ಸಮ್ಮಿಟ್
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved