ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಖೋ-ಖೋ ವಿಶ್ವಕಪ್: ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 66-16 ಅಂಕಗಳಲ್ಲಿ ಸೋಲಿಸಿ ಫೈನಲ್ಗೆ ಭಾರತ
Jan 19 2025, 02:16 AM IST
ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 66-16 ಅಂಕಗಳಲ್ಲಿ ಸೋಲಿಸಿದ ಭಾರತ ಮಹಿಳಾ ತಂಡ. ಭಾನುವಾರ ಫೈನಲ್ನಲ್ಲಿ ನೇಪಾಳ ಎದುರಾಳಿ.
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025ರಲ್ಲಿ ಟೊಯೋಟಾ
Jan 18 2025, 01:46 AM IST
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025ರಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸುತ್ತಿದೆ.
21ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: ಸುರ್ಜೇವಾಲಾ
Jan 18 2025, 12:48 AM IST
ಬೆಳಗಾವಿಯಲ್ಲಿ ಜ.21ರಂದು ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಹೇಳಿದರು.
ಭಾರತ ಸಂಸ್ಕೃತಿ ದರ್ಶನದ ದೊಡ್ಡ ಉತ್ಸವ: ಬಸವರಾಜ್ ಪಾಟೀಲ್ ಸೇಡಂ
Jan 18 2025, 12:47 AM IST
ಜ.29ರಿಂದ ಪ್ರಾರಂಭವಾಗಿ 9 ದಿನಗಳ ಕಾಲ ನಡೆಯುವ ಏಳನೆಯ ಭಾರತೀಯ ಸಂಸ್ಕೃತಿ ಉತ್ಸವ ಖಾಸಗಿ ರಂಗದ ಅತಿ ದೊಡ್ಡ ಉತ್ಸವವಾಗಿದೆ. ಇದು ಭಾರತೀಯ ಸಂಸ್ಕೃತಿಯ ಮಹೋತ್ಸವವಾಗಿ ಇತಿಹಾಸದ ಪುಟಗಳಲ್ಲಿ ದಾಖಲೆಯಾಗಲಿದೆ ಎಂದು ಉತ್ಸವದ ಪ್ರಧಾನ ಸಂಯೋಜಕ ಬಸವರಾಜ ಪಾಟೀಲ್ ಸೇಡಂ ಹೇಳಿದರು. ಕಲಬುರಗಿಯಲ್ಲಿ ವಿಶೇಷ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಇಂದು, ನಾಳೆ ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ
Jan 18 2025, 12:46 AM IST
ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಚಿತ್ರದುರ್ಗದಲ್ಲಿ ಜ.18 ಮತ್ತು 19ರಂದು ಅಖಿಲ ಭಾರತ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಬೆಲ್ದಾಳ ಸಿದ್ದರಾಮ ಶರಣರ ಸರ್ವಾಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೆ ಇಂದು ಭಾರತ ತಂಡ ಘೋಷಣೆ : ರೋಹಿತ್ ಶರ್ಮಾ ನಾಯಕತ್ವ ಖಚಿತ
Jan 18 2025, 12:46 AM IST
ಟೂರ್ನಿಗೆ ರೋಹಿತ್ ನಾಯಕ. ಖಚಿತಪಡಿಸಿದ ಬಿಸಿಸಿಐ. ರೋಹಿತ್ ಶರ್ಮಾ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ತಂಡವನ್ನು ಘೋಷಿಸಲಿದ್ದಾರೆ ಎಂದು ಬಿಸಿಸಿಐ ಶುಕ್ರವಾರ ಮಾಹಿತಿ ನೀಡಿದೆ.
ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣ: ಭಾರತ ವಿರೋಧಿ ಉಲ್ಫಾ ಉಗ್ರನ ಶಿಕ್ಷೆ ಇಳಿಸಿದ ಬಾಂಗ್ಲಾ ಹೈಕೋರ್ಟ್
Jan 16 2025, 12:45 AM IST
ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣದಲ್ಲಿ ಜೀವಾವಾಧಿ ಶಿಕ್ಷೆಗೆ ಗುರಿಯಾಗಿದ್ದ ಪ್ರತ್ಯೇಕವಾದಿ ಉಲ್ಫಾ ಉಗ್ರ ಪರೇಶ್ ಬರುವಾನ ಶಿಕ್ಷೆಯನ್ನು ಬಾಂಗ್ಲಾದೇಶ ಹೈಕೋರ್ಟ್ 14 ವರ್ಷಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಶಸ್ತ್ರಾಸ್ತ್ರ ಕಾಯ್ದೆ ಅಡಿ ಬಂಧನಕ್ಕೊಳಗಾಗಿದ್ದ ಹಲವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದೆ.
ಮೂಲ ಪರಂಪರೆ ಉಳಿಸಿಕೊಂಡಿರುವ ಏಕೈಕ ರಾಷ್ಟ್ರ ಭಾರತ: ಸಂಸದ ಯದುವೀರ್
Jan 15 2025, 12:45 AM IST
ವಿಶ್ವದ ಯಾವ ದೇಶಕ್ಕೂ ಇಂತಹ ಪಾರಂಪರಿಕ ಹಿನ್ನೆಲೆ ಇಲ್ಲ. ಬೇರೆ ಬೇರೆ ಕಾರಣಗಳಿಂದ ಮೂಲ ಪರಂಪರೆ ಯಾವ ದೇಶದಲ್ಲೂ ಉಳಿದಿಲ್ಲ. ಮೂಲ ಪರಂಪರೆ ಎನ್ನುವುದು ಭಾರತದಲ್ಲಷ್ಟೇ ಉಳಿದುಕೊಂಡಿದೆ. ಮಂಡ್ಯದಲ್ಲೂ ಪ್ರಾಚೀನ ಪರಂಪರೆ ಇದೆ. ಶ್ರೀರಂಗಪಟ್ಟಣಕ್ಕೆ ಗೌತಮ ಋಷಿಗಳು ಬಂದು ಅಲ್ಲಿ ತಪಸ್ಸು ಮಾಡಿ ಶ್ರೀರಂಗನಾಥ ಸ್ವಾಮಿಯನ್ನು ಸೃಷ್ಟಿ ಮಾಡಿದರು.
ಡಿಯರ್ ಕ್ರಿಕೆಟ್...: ಮತ್ತೆ ಭಾರತ ತಂಡದ ಕದ ತಟ್ಟುತ್ತಿರುವ ತಾರಾ ಕ್ರಿಕೆಟಿಗ ಕರುಣ್ ನಾಯರ್
Jan 14 2025, 01:02 AM IST
ದೇಸಿ ಕ್ರಿಕೆಟ್ನಲ್ಲಿ ಅಬ್ಬರ: 6 ಪಂದ್ಯಗಳಲ್ಲಿ 5 ಶತಕ. 2017 ಬಳಿಕ ಮತ್ತೆ ಭಾರತ ತಂಡಕ್ಕೆ ಆಯ್ಕೆ ನಿರೀಕ್ಷೆ. ಆದರೆ 33 ವರ್ಷದ ಕರುಣ್ಗೆ ಮತ್ತೆ ಸಿಗುತ್ತಾ ಅವಕಾಶ?
ಬೂಮ್ರಾ, ಕುಲ್ದೀಪ್ ಗಾಯದಿಂದಾಗಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ವಿಳಂಬ?
Jan 14 2025, 01:00 AM IST
ಚಾಂಪಿಯನ್ಸ್ ಟ್ರೋಫಿ: ಜ.12ಕ್ಕೆ ಗಡುವು ನೀಡಿದ್ದ ಐಸಿಸಿ. ಆದರೆ ಇನ್ನೂ ತಂಡ ಪ್ರಕಟಗೊಳಿಸದ ಟೀಂ ಇಂಡಿಯಾ. ಈ ವಾರದ ಅಂತ್ಯಕ್ಕೆ ಆಟಗಾರರ ಹೆಸರು ಘೋಷಣೆ ಸಾಧ್ಯತೆ.
< previous
1
...
19
20
21
22
23
24
25
26
27
...
118
next >
More Trending News
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ