• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏರೋಸ್ಪೇಸ್‌ ತಂತ್ರಜ್ಞಾನ ನಾಯಕನಾಗುವತ್ತ ಭಾರತ ದಾಪುಗಾಲು : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

Feb 13 2025, 09:58 AM IST

ಖಾಸಗಿ ಕಂಪನಿಗಳು ರಕ್ಷಣಾ ಉತ್ಪನ್ನಗಳ ಉತ್ಪಾದನೆಯ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಕರೆ ನೀಡಿದ್ದಾರೆ.

ಬ್ರಿಟನ್‌- ಭಾರತ ಮಧ್ಯೆ ಶಸ್ತ್ರಾಸ್ತ್ರ ಅಭಿವೃದ್ಧಿಗೆ ಜಂಟಿ ಪಾಲುದಾರಿಕೆ

Feb 12 2025, 01:32 AM IST
ಏರೋ ಇಂಡಿಯಾ-2025ರಲ್ಲಿ ಯುನೈಟೆಡ್ ಕಿಂಗ್ಡಮ್ ಮತ್ತು ಭಾರತದ ನಡುವೆ ರಕ್ಷಣಾ ಕಾರ್ಯತಂತ್ರದ ಪಾಲುದಾರಿಕೆ ಸಂಬಂಧಿಸಿದಂತೆ ‘ಡಿಫೆನ್ಸ್ ಪಾರ್ಟನರ್‌ಶಿಪ್‌-ಇಂಡಿಯಾ’ಕ್ಕೆ ಅಧಿಕೃತವಾಗಿ ಚಾಲನೆ ನೀಡಿ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಲಾಯಿತು.

ವಂದೇ ಭಾರತ ರೈಲು ಸಂಚಾರ ಬೆಳಗಾವಿಗೆ ವಿಸ್ತರಣೆ

Feb 12 2025, 12:30 AM IST
ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದರು.

ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ : ಬಿ.ವೈ.ರಾಘವೇಂದ್ರ

Feb 11 2025, 12:48 AM IST
ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕುಮಾರವ್ಯಾಸ ಭಾರತ ಶ್ರೇಷ್ಠ ಮಹಾಭಾರತ- ಡಾ.ಅರ್ಕಸಾಲಿ ವೃಷಭೇಂದ್ರಚಾರ್

Feb 10 2025, 01:45 AM IST
ಕುಮಾರವ್ಯಾಸ ರಚಿಸಿರುವ ಕುಮಾರವ್ಯಾಸ ಭಾರತ ಎಂಬುದು ಅತ್ಯಂತ ಶ್ರೇಷ್ಠ ಕಾವ್ಯವಾಗಿದೆ.

ರಾಷ್ಟ್ರ ರಾಜಧಾನಿಯಿಂದಲೇ ಕಾಂಗ್ರೆಸ್ ಮುಕ್ತ ಭಾರತ : ಬಿಜೆಪಿ ಪಕ್ಷದ ಮುಖಂಡರ ವಿಜಯೋತ್ಸವ

Feb 09 2025, 01:32 AM IST
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ನೇತೃತ್ವದಲ್ಲಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ವಿಜಯೋತ್ಸವ ಆಚರಿಸಿದರು.

ದಿಗ್ಗಜರ ಸಮಾಗಮಕ್ಕೆ ಸಾಕ್ಷಿಯಾದ ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ’ ಕ್ರಿಕೆಟ್‌ನಲ್ಲಿ ಭಾರತ ಚಾಂಪಿಯನ್‌

Feb 09 2025, 01:15 AM IST
ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಕಪ್’ ಕ್ರಿಕೆಟ್‌. ಸುನಿಲ್‌ ಗವಾಸ್ಕರ್‌ ನೇತೃತ್ವದಲ್ಲಿ ನಡೆದ ಪಂದ್ಯ ಭಾರತ ಹಾಗೂ ಶ್ರೀಲಂಕಾದ ದಿಗ್ಗಜ ಕ್ರಿಕೆಟಿಗರು ಸಮಾಗಮಕ್ಕೆ ಸಾಕ್ಷಿಯಾಯಿತು.

ನಾಳೆ ಮುದ್ದೇನಹಳ್ಳಿಯಲ್ಲಿ ಭಾರತ -ಶ್ರೀಲಂಕಾ ಕ್ರಿಕೆಟ್ ಪಂದ್ಯ

Feb 08 2025, 12:31 AM IST
ದೊಡ್ಡಬಳ್ಳಾಪುರ: ಇಲ್ಲಿಗೆ ಸಮೀಪದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಒನ್ ವರ್ಲ್ಡ್ ಫ್ಯಾಮಿಲಿ ಕಪ್-2025 ಕ್ರಿಕೆಟ್‌ ಪಂದ್ಯ ಸಾಯಿ ಕೃಷ್ಣನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ನಾಗ್ಪುರದಲ್ಲಿ ಭಾರತ ಗೆಲುವಿನ ನಾಗಾಲೋಟ: ಗಿಲ್‌, ಶ್ರೇಯಸ್ ಅಬ್ಬರಕ್ಕೆ ತತ್ತರಿಸಿದ ಇಂಗ್ಲೆಂಡ್‌

Feb 06 2025, 11:48 PM IST
ಇಂಗ್ಲೆಂಡ್‌ ವಿರುದ್ಧ ಮೊದಲ ಏಕದಿನ. ಭಾರತಕ್ಕೆ 4 ವಿಕೆಟ್‌ ಗೆಲುವು. 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ. ಇಂಗ್ಲೆಂಡ್‌ 47.4 ಓವರಲ್ಲಿ 248ಕ್ಕೆ ಆಲೌಟ್‌. 38.4 ಓವರಲ್ಲೇ ಗೆದ್ದ ಭಾರತ. ಶುಭ್‌ಮನ್‌ 87, ಶ್ರೇಯಸ್‌ 59, ಅಕ್ಷರ್‌ 52 ರನ್‌

ಇಂದಿನಿಂದ ಭಾರತ vs ಇಂಗ್ಲೆಂಡ್‌ ಏಕದಿನ: ಚಾಂಪಿಯನ್ಸ್‌ ಟ್ರೋಫಿಗೆ ಉಭಯ ತಂಡಗಳ ಸಿದ್ಧತೆ

Feb 06 2025, 12:19 AM IST
ಮೂರು ಪಂದ್ಯದ ಸರಣಿ: ಟೀಂ ಇಂಡಿಯಾಗೆ ಅಗ್ನಿಪರೀಕ್ಷೆ. ಆಟಗಾರರ ಲಯ, ಫಿಟ್ನೆಸ್‌ ತಲೆಬಿಸಿ. ವಿರಾಟ್‌, ರೋಹಿತ್ ಮೇಲೆ ಹೆಚ್ಚಿನ ನಿರೀಕ್ಷೆ. ವಿಕೆಟ್‌ ಕೀಪರ್‌ ಸ್ಥಾನಕ್ಕೆ ರಾಹುಲ್-ಪಂತ್‌ ಪೈಪೋಟಿ. ಚಕ್ರವರ್ತಿಗೆ ಅವಕಾಶ ಸಾಧ್ಯತೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved