• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೊಚ್ಚಲ ಅಂಡರ್‌-19 ಮಹಿಳಾ ಏಷ್ಯಾಕಪ್‌: ಕನ್ನಡತಿ ನಿಕಿ ನಾಯಕತ್ವದ ಭಾರತ ಚಾಂಪಿಯನ್‌

Dec 23 2024, 01:01 AM IST
ಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 41 ರನ್‌ ಗೆಲುವು. ಟೂರ್ನಿಯುದ್ದಕ್ಕೂ ಅಬ್ಬರಿಸಿದ್ದ ಭಾರತ ಫೈನಲ್‌ನಲ್ಲೂ ಎದುರಾಳಿ ಮೇಲೆ ಸವಾರಿ ಮಾಡಿತು.

ಸಂಡೂರು: 2047 ರೊಳಗೆ ಭಾರತ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ - ಡಾ.ಗೋವಿಂದರಾವ್

Dec 23 2024, 01:00 AM IST

3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ಅಗತ್ಯ ಕೌಶಲ್ಯ ಹೊಂದಿದ ಯುವಕರ ಪಾತ್ರ ಮಹತ್ವದ್ದಾಗಿದೆ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧಾರ

Dec 22 2024, 10:26 AM IST

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಕ್ತಿ ಯೋಜನೆ ಸಾಥ್‌ : ಜನಸಾಗರ

Dec 22 2024, 01:34 AM IST

ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.

ಉತ್ಪಾದನಾ ಕ್ಷೇತ್ರದಲ್ಲಿ ವಿಶ್ವದ ಹಬ್‌ ಆಗಲಿದೆ ಭಾರತ

Dec 22 2024, 01:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ವಿಶ್ವದ ಹಬ್ ಆಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಗಡಿಯಲ್ಲಿ ಕ್ರೀಡಾಂಗಣ ನಿರ್ಮಿಸಿ: ಶಹಜಾದ್‌ ಹೇಳಿಕೆ ಭಾರಿ ಟ್ರೋಲ್‌

Dec 22 2024, 01:32 AM IST
ಕ್ರೀಡಾಂಗಣದ ಒಂದು ಗೇಟ್‌ ಭಾರತದಲ್ಲಿ, ಮತ್ತೊಂದು ಗೇಟ್ ಪಾಕಿಸ್ತಾನದಲ್ಲಿರಲಿ ಎಂಬ ಪಾಕ್‌ ಮಾಜಿ ಕ್ರಿಕೆಟಿಗ ಅಹಮದ್‌ ಶಹಜಾದ್‌ ನೀಡಿರುವ ಹೇಳಿಕೆ ಭಾರಿ ಟ್ರೋಲ್‌ಗೆ ಒಳಗಾಗಿದೆ.

ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ತೀವ್ರ ಪ್ರಚಾರಾಂದೋಲನ

Dec 22 2024, 01:32 AM IST
ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ಟಿಬಿ ಮುಕ್ತ ಭಾರತ ನಿರ್ಮಾಣ ತೀವ್ರ ಪ್ರಚಾರ ಆಂದೋಲನ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿದರು

88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

Dec 22 2024, 01:30 AM IST
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನ: ಗೊರುಚ ನೀಡಿದ 4 ತಂತ್ರಜ್ಞಾನ ಸಲಹೆಗಳು

Dec 21 2024, 09:53 AM IST

 ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಗೊರುಚ ಅ‍ವರು ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಹೊಂದಿಸುವ ಅನಿವಾರ್ಯತೆ ಹಾಗೂ ತಂತ್ರಜ್ಞಾನದ ಜತೆ ಕನ್ನಡವನ್ನು ಜೋಡಿಸಿ ಸಶಕ್ತಗೊಳಿಸುವ ಕುರಿತು ನಾಲ್ಕು ಮಹತ್ವದ ಸಲಹೆಗಳನ್ನು ನೀಡಿದ್ದಾರೆ. 

ಗಾಂಧಿ ಭಾರತ ರಥಯಾತ್ರೆಗೆ 25000 ಕಾರ್ಯಕರ್ತರು

Dec 21 2024, 01:16 AM IST
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರ ಡಿ. 27ರಂದು ಅಧಿವೇಶನ ನಡೆದಿತ್ತು. ಅದರ ಸವಿ ನೆನಪಿಗಾಗಿ ಡಿ. 27ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಆಯೋಜಲಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 119
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved