• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ

May 18 2025, 01:38 AM IST
ಪಹಲ್ಗಾಂ ನರಮೇಧ ನಡೆಸಿದ ಪಾಕಿಸ್ತಾನಕ್ಕೆ ಭಾರತ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಇದೀಗ ಮತ್ತೊಂದು ಆಘಾತ ನೀಡಿದೆ. ಪಾಕಿಸ್ತಾನದ ಶತ್ರು ರಾಷ್ಟ್ರ ಅಪ್ಘಾನಿಸ್ತಾನದ ಟ್ರಕ್‌ಗಳ ಸಂಚಾರಕ್ಕೆ ಅಟ್ಟಾರಿ- ವಾಘಾ ಗಡಿ ಸಂಚಾರ ಮುಕ್ತಗೊಳಿಸುವ ಮೂಲಕ ಉಗ್ರಪೋಷಿತ ರಾಷ್ಟ್ರಕ್ಕೆ ಮತ್ತೊಂದು ಪೆಟ್ಟು ನೀಡಿದೆ.

ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ

May 18 2025, 01:26 AM IST
ಪಹಲ್ಗಾಂ ನರಮೇಧಕ್ಕೆ ಪ್ರತಿಯಾಗಿ ಪಾಕಿಸ್ತಾನದ ಉಗ್ರ ನೆಲೆ, ಸೇನಾ ನೆಲೆಗಳ ಮೇಲೆ ಆಪರೇಷನ್‌ ಸಿಂದೂರ ದಾಳಿ ನಡೆಸಿದ್ದ ಭಾರತ, ಇದೀಗ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ದಾಳಿಗೆ ಸಪ್ತಾಸ್ತ್ರ ಬಳಸಲು ನಿರ್ಧರಿಸಿದೆ.

ಟರ್ಕಿ ಉದ್ಧಟತನ : ಭಾರತ ಸರ್ಕಾರದ ವಿರುದ್ಧವೇ ಸೆಲೆಬಿ ಕಂಪನಿ ಕೋರ್ಟ್‌ಗೆ

May 17 2025, 06:03 AM IST

9 ವಿಮಾನ ನಿಲ್ದಾಣಗಳಲ್ಲಿ ತನಗೆ ಸೇವೆ ಸಲ್ಲಿಸಲು ನೀಡಿದ್ದ ಭದ್ರತಾ ಪರವಾನಗಿ ಹಿಂದಕ್ಕೆ ಪಡೆದ ಭಾರತ ಸರ್ಕಾರದ ನಿರ್ಧಾರವನ್ನು ಟರ್ಕಿ ಮೂಲದ ಸೆಲೆಬಿ ಕಂಪನಿ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ

ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!

May 17 2025, 05:36 AM IST

ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!

ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ

ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ

ಭಾರತ ‘ಎ’ ತಂಡದಲ್ಲಿ ಕರುಣ್‌ ನಾಯರ್‌ಗೆ ಸ್ಥಾನ

May 17 2025, 02:34 AM IST
ಮೇ 30ರಿಂದ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಆರಂಭಗೊಳ್ಳಲಿರುವ 2 ಪಂದ್ಯಗಳ ಸರಣಿಗೆ ಶುಕ್ರವಾರ ಭಾರತ ‘ಎ’ ತಂಡ ಪ್ರಕಟಗೊಂಡಿತು. ತಂಡದಲ್ಲಿ ಕರ್ನಾಟಕದ ಕರುಣ್‌ ನಾಯರ್‌ಗೆ ಸ್ಥಾನ ನೀಡಲಾಗಿದೆ.

ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌

May 16 2025, 01:59 AM IST
: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ಕೊನೆಗೊಳಿಸಲು ನೇರವಾಗಿ ಮಧ್ಯಸ್ಥಿಕೆ ವಹಿಸಿದ್ದಾಗಿ ಹಲವು ಬಾರಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಇದೀಗ ಉಲ್ಟಾ ಹೊಡೆದಿದ್ದಾರೆ.

ಭಾರತ ಹೊಡೆದು ಹಾಕಿದ್ದ ಉಗ್ರರ ಶಿಬಿರ ಸರ್ಕಾರಿ ಹಣದಲ್ಲಿ ಮರು ನಿರ್ಮಾಣ : ಪಾಕ್‌

May 16 2025, 01:55 AM IST
ರತವನ್ನು ಪರಮಾಣು ಬಾಂಬ್‌ ದಾಳಿಯ ಬ್ಲ್ಯಾಕ್‌ಮೇಲ್‌ಗೆ ಗುರಿ ಮಾಡುತ್ತಿರುವ ಪಾಕಿಸ್ತಾನ ವಿರುದ್ಧ ಕಿಡಿಕಾರಿರುವ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌, ‘ರಾಕ್ಷಸ ದೇಶದ ಬಳಿ ಪರಮಾಣು ಅಸ್ತ್ರ ಇರುವುದು ಸುರಕ್ಷಿತವೇ’ ಎಂದು ಜಾಗತಿಕ ಸಮುದಾಯವನ್ನು ಪ್ರಶ್ನಿಸಿದ್ದಾರೆ.

ಧೋಖಾ ಮಾಡಿದ ಪಾಕ್‌ ದೋಸ್ತ್‌ಗೆ ಭರ್ಜರಿ ಆಪರೇಷನ್‌ : ಟರ್ಕಿಗೆ ಭಾರತ ಹೊಡೆತ

May 16 2025, 01:48 AM IST
ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಮತ್ತು ಸೈನಿಕರನ್ನು ಪೂರೈಸಿ ದ್ರೋಹವೆಸಗಿದ್ದ ಟರ್ಕಿಗೆ ಭಾರತ ಮೊದಲ ದೊಡ್ಡ ಪೆಟ್ಟು ನೀಡಿದ್ದು, ದೇಶದ 9 ವಿಮಾನ ನಿಲ್ದಾಣಗಳಲ್ಲಿ ಸೇವೆ ಒದಗಿಸುತ್ತಿದ್ದ ಟರ್ಕಿ ಮೂಲದ ಕಂಪನಿಯ ಭದ್ರತಾ ಪರವಾನಗಿ ರದ್ದು ಮಾಡಿದೆ.

ಪಾಕ್‌-ಭಾರತ ಸಂಘರ್ಷ: ಜನ್ಮದಿನ ಆಚರಿಸದಿರಲು ಡಿಸಿಎಂ ನಿರ್ಧಾರ

May 15 2025, 06:30 AM IST

ತಮ್ಮ ಜನ್ಮ ದಿನ ಆಚರಿಸದಿರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ಧರಿಸಿದ್ದರೂ ಅವರ ಅನೇಕ ಅಭಿಮಾನಿಗಳು ವಿವಿಧ ರೀತಿಯಲ್ಲಿ ಜನ್ಮ ದಿನ ಆಚರಿಸಲು ಉದ್ದೇಶಿಸಿದ್ದಾರೆ

ಭಾರತ ಪಾಕ್ ಅಘೋಷಿತ ಯುದ್ಧಕ್ಕೆ- ಕದನ ವಿರಾಮ ಎಂಬ ನಂಬಿಕೆ ದ್ರೋಹ

May 14 2025, 01:49 AM IST
ಅಮೆರಿಕಾ ಮಧ್ಯಸ್ಥಿಕೆಯಿಂದ ಕದನ ವಿರಾಮ ಘೋಷಣೆ ಆದರೂ ಪಾಕಿಸ್ತಾನ ಇತಿಹಾಸದ ನಂಬಿಕೆ ದ್ರೋಹವನ್ನ ಮತ್ತೆ ಮುಂದುವರಿಸಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved