• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತಕ್ಕೆ ಶ್ರೀಲಂಕಾ ಭರವಸೆ

Dec 17 2024, 01:01 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.

ಹೆಡ್‌, ಸ್ಮಿತ್‌ ಸೆಂಚುರಿಗೆ ನಲುಗಿದ ಭಾರತ ಗಾಬಾ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಪ್ರಾಬಲ್ಯ

Dec 16 2024, 08:21 AM IST

ಟ್ರ್ಯಾವಿಸ್‌ ಹೆಡ್‌ ಸ್ಫೋಟಕ ಸೆಂಚುರಿ, ಸ್ಟೀವ್‌ ಸ್ಮಿತ್‌ ಕ್ಲಾಸಿಕಲ್‌ ಆಟದ ನೆರವಿನಿಂದ ಭಾರತ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ. 

ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ‘ಪೊಲೀಸ್‌ ಬ್ಯಾಂಡ್‌’ ಮೆರುಗು

Dec 16 2024, 12:49 AM IST
ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಪ್ರಮುಖ ಆಕರ್ಷಣೆಯಾಗಲಿದೆ.

20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 16 2024, 12:45 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಇದೇ ಡಿ. 20, 21, 22ರಂದು ಮಂಡ್ಯದಲ್ಲಿ ನಡೆಯಲಿದೆ. ವಿವಿಧ ವಿಚಾರ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿಶೇಷ ರಥ!

Dec 15 2024, 02:03 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು ದಿನಗಣನೆ ಆರಂಭವಾಗಿದ್ದು. ಸಮ್ಮೇಳನಾಧ್ಯಕ್ಷರಿಗೆ ನಾಲ್ಕು ಲಕ್ಷ ರು. ವೆಚ್ಚದಲ್ಲಿ ವಿಶೇಷ ರಥವೊಂದು ನಿರ್ಮಾಣವಾಗುತ್ತಿದೆ. 

ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಸಾಹಿತ್ಯ ಕ್ಷೇತ್ರದಲ್ಲಿ ಸುಬ್ರಾಯ ಸಂಪಾಜೆಗೆ ಸನ್ಮಾನ

Dec 15 2024, 02:01 AM IST
ಮಡಿಕೇರಿ ಆಕಾಶವಾಣಿ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸನ್ಮಾನ ಪಡೆಯಲಿದ್ದಾರೆ.

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್‌ : ಬ್ರಿಸ್ಬೇನ್‌ನಲ್ಲಿ ಮೊದಲ ದಿನ ಮಳೆಯದ್ದೇ ಆಟ

Dec 15 2024, 02:00 AM IST
ಪಂದ್ಯಕ್ಕೆ ವರುಣನ ಕಾಟ. ನಿರಂತರ ಮಳೆ, ಮೊದಲ ದಿನ ಕೇವಲ 13.2 ಓವರ್‌ ಆಟ. ದಿನದಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೇ 28 ರನ್‌ ಗಳಿಸಿದ ಆಸ್ಟ್ರೇಲಿಯಾ. ಮುಂದಿನ ನಾಲ್ಕೂ ದಿನವೂ ಮಳೆ ಅಡ್ಡಿಯಾಗುವ ಸಾಧ್ಯತೆ

ಭಾರತ vs ಆಸ್ಟ್ರೇಲಿಯಾ : ಇಂದಿನಿಂದ ಬ್ರಿಸ್ಬೇನ್‌ನ ಗಾಬಾ ಕದನದಲ್ಲಿ ಗೆಲ್ಲೋರ್‍ಯಾರು?

Dec 14 2024, 12:50 AM IST
ಇಂದಿನಿಂದ ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ 3ನೇ ಟೆಸ್ಟ್‌. 1-1 ಸಮಬಲಗೊಂಡಿರುವ ಸರಣಿ. ಮುನ್ನಡೆಗೆ ಇತ್ತಂಡ ಕಾತರ. ಮತ್ತೆ ಗಾಬಾ ಕೋಟೆ ಬೇಧಿಸುತ್ತಾ ಟೀಂ ಇಂಡಿಯಾ?. ತಂಡದಲ್ಲಿ ಕೆಲ ಬದಲಾವಣೆ ನಿರೀಕ್ಷೆ. 3ನೇ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ವಿಶ್ವದ ಕಲ್ಯಾಣ ಬಯಸುವ ಭಾರತ: ಪ್ರಕಾಶ್ ಮಲ್ಪೆ

Dec 14 2024, 12:45 AM IST
ನರಸಿಂಹರಾಜಪುರ, ಭಾರತ ಕೇವಲ ನಮ್ಮ ದೇಶದ ಕಲ್ಯಾಣ ಮಾತ್ರ ಬಯಸುವುದಿಲ್ಲ. ಇಡೀ ವಿಶ್ವದ ಕಲ್ಯಾಣ ಬಯಸುತ್ತದೆ ಎಂದು ಮಲ್ಪೆಯ ಪ್ರಖರ ವಾಗ್ಮಿ ಪ್ರಕಾಶ ಮಲ್ಪೆ ತಿಳಿಸಿದರು.

ವಿಶ್ವಕ್ಕೆ ಭಾರತ ಕೊಡ್ಡ ದೊಡ್ಡ ಕೊಡುಗೆ ಯೋಗ

Dec 13 2024, 12:50 AM IST
ಭಾರತ ವಿಶ್ವಕ್ಕೆ ಕೊಟ್ಟ ದೊಡ್ಡ ಕೊಡುಗೆ ಯೋಗ. ಭಾಷೆ, ಗಡಿ ಮೀರಿದ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗಸ್ವಾಮೀಜಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 119
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved