• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಭಾರತ vs ದ.ಆಫ್ರಿಕಾ ಟಿ20 ಕದನ: ವಿಶ್ವಕಪ್‌ ಫೈನಲ್‌ ಬಳಿಕ ಮತ್ತೊಂದು ಹೈವೋಲ್ಟೇಜ್‌ ಫೈಟ್‌

Nov 08 2024, 12:32 AM IST
2026ರ ಟಿ20 ವಿಶ್ವಕಪ್‌ಗೆ ಬಲಿಷ್ಠ ತಂಡ ಕಟ್ಟುವ ದೃಷ್ಟಿಯಿಂದ ಮಹತ್ವ ಪಡೆದಿರುವ 4 ಪಂದ್ಯಗಳ ಸರಣಿ. ಡರ್ಬನ್‌ನಲ್ಲಿ ಮೊದಲ ಪಂದ್ಯ. ಅವಕಾಶ ನಿರೀಕ್ಷೆಯಲ್ಲಿ ಕರ್ನಾಟಕ ವೇಗಿ ವೈಶಾಖ್‌

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆ

Nov 07 2024, 11:47 PM IST
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭಾಸ್ಕರ್ ಸಾಲಿಯಾನ್ ಮತ್ತು ಶಾಲಾ ಸಂಚಾಲಕ ಹರಿಂದ್ರ ಸುವರ್ಣ ಉಪಸ್ಥಿತಿಯಲ್ಲಿರಾಷ್ಟ್ರೀಯ ಸಂಸ್ಥೆಯಿಂದ ಬಂದ ಧ್ವಜ ಚೀಟಿಯನ್ನು ಶಾಲಾ ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ ಬಿಡುಗಡೆ ಮಾಡಿದರು.

ಆಯುಷ್ಮಾನ್ ಭಾರತ್: ಎಲ್ಲ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಸಂಸದ ಸೂಚನೆ

Nov 06 2024, 12:51 AM IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿದರು.

ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆರೋಪ ಸುಳ್ಳು : ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಎಚ್ಚರಿಕೆ

Nov 04 2024, 12:20 AM IST

‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್‌ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್‌ ಶಾ’ ಎಂಬ ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.  

ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ - 4 ವರ್ಷಗಳ ಬಳಿಕ 5 ಗಡೀಲಿ ಭಾರತ- ಚೀನಾ ದೀಪಾವಳಿ

Nov 01 2024, 12:13 AM IST
ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ ಮೂಲಕ ಸೇನಾ ಹಿಂಪಡೆತ ನಡೆದ ಬೆನ್ನಲ್ಲೇ, ಉಭಯ ದೇಶಗಳ ನಡುವಿನ 5 ಗಡಿ ಪ್ರದೇಶಗಳಲ್ಲಿ ಗುರುವಾರ ಭಾರತ ಮತ್ತು ಚೀನಾ ಯೋಧರು ಪರಸ್ಪರ ಸಿಹಿ ಹಂಚಿ ದೀಪಾವಳಿ ಆಚರಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

Oct 31 2024, 01:02 AM IST
ಆರ್ಥಿಕ ಅಭಿವೃದ್ಧಿ, ಮಹಿಳಾ ಸಬಲೀಕರಣ, ಅಕ್ಷರ ಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ

70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಭಾರತ ಯೋಜನೆ ವಿಮೆ ವಿಸ್ತರಣೆ : ಪ್ರಧಾನಿ ನರೇಂದ್ರ ಮೋದಿ ಚಾಲನೆ

Oct 30 2024, 12:33 AM IST
ದೇಶದ ಬಡ ಕುಟುಂಬಗಳಿಗೆ 5 ಲಕ್ಷ ರು.ವರೆಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಕಲ್ಪಿಸುವ ಆಯುಷ್ಮಾನ್‌ ಭಾರತ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ವೃದ್ಧರಿಗೂ ವಿಸ್ತರಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.

ಭಾರತ ಮತ್ತು ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ 20 ಯೋಧರು ಚೀನಿ ಭಾಷೆಯಲ್ಲಿ ಪಿಜಿ ಪದವಿ ಪಡೆದವರು

Oct 29 2024, 01:11 AM IST
ಭಾರತ ಮತ್ತು ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ 20 ಯೋಧರು ಚೀನಿ ಭಾಷೆಯನ್ನು ಕಲಿತು ಅದರಲ್ಲಿ ಪಿಜಿ ಸ್ನಾತಕೋತ್ತರ ಡಿಪ್ಲೋಮ ಪದವಿ ಪಡೆದಿದ್ದಾರೆ.

ಭಾರತ ಸಾಧನೆಗೆ ಚಂದ್ರಯಾನ, ಮಂಗಳಯಾನ ಯಶಸ್ಸುಗಳೇ ಸಾಕ್ಷಿ

Oct 29 2024, 01:05 AM IST
ಇಂದಿನ ಯುವಸಮೂಹ ಮುಂದಿನ ಉತ್ತಮ ಭವಿಷ್ಯಕ್ಕೆ ಸರಿಯಾದ ಅಡಿಪಾಯ ಹಾಕಬೇಕಿದೆ. ಭಾರತೀಯರಾದ ನಾವು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ಚಂದ್ರಯಾನ-3, ಮಂಗಳಯಾನ ಯಶಸ್ವಿಯಾಗಿ ಪೂರೈಸಿರುವುದೇ ಸಾಕ್ಷಿ ಎಂದು ಬೆಂಗಳೂರಿನ ಇಸ್ರೋ ಸೆಟಲೈಟ್ ಕೇಂದ್ರ ವಿಜ್ಞಾನಿ ಎಚ್.ಎಲ್. ನಿವಾಸ ಹೇಳಿದ್ದಾರೆ.

ಗಾಂಧಿ ಕನಸಿನ ಭಾರತ ಕಟ್ಟಲು ಶಾಸಕ ಬಿ.ಆರ್.ಪಾಟೀಲ್ ಕರೆ

Oct 29 2024, 12:48 AM IST
ಕಲಬುರಗಿಯ ಪಂಡಿತ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಬುರಗಿ ರಂಗಾಯಣದಿಂದ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ‘ಬಾಪೂಜಿ’ ತೊಗಲು ಬೊಂಬೆ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಸಲಹೆಗಾರ ಬಿ.ಆರ್ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved