• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರನ್‌ವೇ ಧ್ವಂಸ ಮಾಡಿ ಪಾಕ್‌ ಬೆನ್ನೆಲುಬು ಮುರಿದ ಭಾರತ!

May 13 2025, 01:15 AM IST

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಮರದಲ್ಲಿ, ಡ್ರೋನ್‌, ಕ್ಷಿಪಣಿ, ಯುದ್ಧ ವಿಮಾನಗಳಂತಹ ವೈಮಾನಿಕ ಅಸ್ತ್ರಗಳು ಪ್ರಮುಖವಾಗಿ ಬಳಕೆಯಾಗುತ್ತಿವೆ. ಹೀಗಿರುವಾಗ, ಈ ಕಾದಾಟದಲ್ಲಿ ವಾಯುನೆಲೆಗಳು ಮತ್ತು ರನ್‌ವೇಗಳು ಮಹತ್ವದ ಪಾತ್ರ ವಹಿಸುತ್ತವೆ. ಈಗ ಅವುಗಳನ್ನೇ ಗುರಿಯಾಗಿಸಿ ಭಾರತ ದಾಳಿ ಮಾಡಿದೆ.

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ಮರುವಶಕ್ಕೆ ಪಡೆಯಲು ಒತ್ತಾಯ

May 13 2025, 01:14 AM IST
ಧರ್ಮ ಆಧಾರಿತ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸಿರುವ ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತ ಇದೇ ಸಂದರ್ಭ ಮರುವಶಕ್ಕೆ ಪಡೆಯಬೇಕು ಎಂದು ಪತ್ರ ಬರೆಯಲು ನಿರ್ಣಯ ಕೈಗೊಂಡಿದೆ.

ಭಾರತ-ಪಾಕ್‌ ಸಮರ: ಚನ್ನಗಿರಿಯಲ್ಲಿ ಅಣಕು ಪ್ರದರ್ಶನ

May 12 2025, 12:24 AM IST
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ಪರಿಸ್ಥಿತಿ ಏರ್ಪಟ್ಟಿದೆ. ಇಂಥ ಸಂದರ್ಭ ಯುದ್ಧದ ಸಮಯದಲ್ಲಿ ಸಾರ್ವಜನಿಕರ ಪ್ರಾಣರಕ್ಷಣೆ, ಗಾಯಗೊಂಡವರಿಗೆ ತುರ್ತು ಚಿಕಿತ್ಸೆ, ಬೆಂಕಿ ನಂದಿಸುವ ಕ್ರಮಗಳ ಬಗ್ಗೆ ತಹಸೀಲ್ದಾರ್ ಎನ್.ಜೆ.ನಾಗರಾಜ್ ನೇತೃತ್ವದಲ್ಲಿ ಭಾನುವಾರ ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ಅಣಕು ಪ್ರದರ್ಶನ ನಡೆಸುವ ಮೂಲಕ ಜನಜಾಗೃತಿ ಮೂಡಿಸಲಾಯಿತು.

ಬೆಂಗಳೂರು: ಸೆ.8ರಿಂದ ರಾಜ್ಯದಲ್ಲಿ ಪ್ರಥಮ ಬಾರಿ ಅಖಿಲ ಭಾರತ ಸ್ಪೀಕರ್ಸ್‌ ಕಾನ್ಫರೆನ್ಸ್‌

May 12 2025, 12:05 AM IST
ಪ್ರಪ್ರಥಮ ಬಾರಿಗೆ ಕಾಮನ್‌ವೆಲ್ತ್‌ ಪಾರ್ಲಿಮೆಂಟರಿ ಎಸೋಸಿಯೇಶನ್‌ನ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ಕರ್ನಾಟಕದಲ್ಲಿ ಆಯೋಜಿಸಲು ಅವಕಾಶ ದೊರೆತಿದ್ದು, ಸೆ.8ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಭಾರತ- ಪಾಕಿಸ್ತಾನ ಯುದ್ಧಕ್ಕೆ ಸಂರ್ಪೂಣ ಬೆಂಬಲ: ಇಮ್ಮಡಿ ಮುರುಗೇಂದ್ರ ಸ್ವಾಮೀಜಿ

May 11 2025, 11:54 PM IST
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭಗೊಂಡು, ಅನೇಕ ಮುಗ್ದ ಜನರ ಸಾವು ನೋವು ಉಂಟಾಗಿದೆ.

ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?

May 11 2025, 12:27 PM IST

ಭಾರತವು ಪಾಕಿಸ್ತಾನದೊಂದಿಗಿನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದರಿಂದ ಅನೇಕ ಭಾರತೀಯರಲ್ಲಿ, ವಿಶೇಷವಾಗಿ ವ್ಯೂಹಾತ್ಮಕ ಮತ್ತು ರಾಷ್ಟ್ರೀಯವಾದಿ ವಲಯಗಳಲ್ಲಿ ನಿರಾಶೆಯ ಭಾವ ಮೂಡಿರುವುದು ಸ್ಪಷ್ಟವಾಗಿದೆ.

ಆಪರೇಷನ್‌ ಸಿಂದೂರಕ್ಕೆ 5 ಉಗ್ರರು ಬಲಿ: ಭಾರತ

May 11 2025, 05:30 AM IST

ಮಂಗಳವಾರ ತಡರಾತ್ರಿ ಪಾಕಿಸ್ತಾನದ ಉಗ್ರನೆಲೆಗಳನ್ನು ಗುರಿಯಾಗಿಸಿ ಭಾರತ ನಡೆಸಿದ ಆಪರೇಷನ್‌ ಸಿಂದೂರದಲ್ಲಿ ಮೃತಪಟ್ಟ ಲಷ್ಕರ್‌ ಮತ್ತು ಜೈಶ್‌ ಸಂಘಟನೆಗೆ ಸೇರಿದ 5 ಉಗ್ರರ ಗುರುತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ವಿರುದ್ಧ ಪಾಕ್‌ ಸೋಲಿನ ಇತಿಹಾಸ

May 11 2025, 04:37 AM IST

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಕದನ ವಿರಾಮ ಜಾರಿಗೊಂಡಿದೆ. 1947ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧಗಳಲ್ಲಿ ಕೆಲವು ಬಾರಿ ಕದನ ವಿರಾಮ ಜಾರಿಯಿಂದ ಯುದ್ಧ ಅಂತ್ಯವಾಗಿದ್ದರೆ, ಕೆಲಸ ಸಂದರ್ಭದಲ್ಲಿ ಪಾಕ್ ಸೋತು ಶರಣಾಗಿತ್ತು.

ಭಾರತ ಮೇಲೆ ದಾಳಿಗೆ ಬಳಸುತ್ತಿದ್ದ ಪಾಕ್‌ನ 8 ವಾಯು ನೆಲೆಗಳೇ ಧ್ವಂಸ

May 11 2025, 04:34 AM IST

ಭಾರತ ಹಾಗೂ ಪಾಕಿಸ್ತಾನದ ನಡುವೆ ಸಮರ ಮತ್ತೊಂದು ಹಂತ ತಲುಪಿದ್ದು,- ಪಾಕಿಸ್ತಾನದಿಂದ ಭಾರತದ 4 ವಾಯುನೆಲೆಗಳ ಮೇಲೆ ದಾಳಿ ಯತ್ನ ನಡೆದಿದೆ.

ಭಾರತ ದೇಶದ ನಕ್ಷೆ ವಿಸ್ತಾರವಾಗುವ ಸಮಯ ಇದು

May 11 2025, 01:22 AM IST
ಭಾರತ ದೇಶದ ನಕ್ಷೆ ವಿಶಾಲವಾಗಿ, ವಿಸ್ತಾರವಾಗಿ ಬದಲಾಗುವ ಸಮಯ ಬಂದಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved