• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

26, 27ಕ್ಕೆ ಬೃಹತ್‌ ಗಾಂಧಿ ಭಾರತ ಕಾರ್ಯಕ್ರಮ

Dec 10 2024, 01:34 AM IST
ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಡಿ.26 ಹಾಗೂ 27ರಂದು ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ಬೃಹತ್ ಸಾರ್ವಜನಿಕ ಸಭೆ ಮಾಡಲಾಗುವುದು. ಇಡೀ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

೨೦೩೦ರ ವೇಳೆಗೆ ಎಚ್‌ಐವಿ ಮುಕ್ತ ಭಾರತ ದೇಶದ ಗುರಿ-ಸದಾನಂದಸ್ವಾಮಿ

Dec 10 2024, 12:34 AM IST
ವಿಶ್ವ ಆರೋಗ್ಯ ಸಂಸ್ಥೆಯು ೨೦೩೦ರ ವೇಳೆಗೆ ಎಚ್.ಐ.ವಿ. ಮುಕ್ತ ಭಾರತ ದೇಶವನ್ನಾಗಿ ಮಾಡುವ ಗುರಿ ಹೊಂದಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು, ಆರೋಗ್ಯ ಇಲಾಖೆ, ಇತರ ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್.ಐ.ವಿ., ಏಡ್ಸ್ ಬಗ್ಗೆ ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.

ವಿಶ್ವ ಟೆಸ್ಟ್‌ ಫೈನಲ್‌ ರೇಸ್‌ ಮತ್ತಷ್ಟು ರೋಚಕ: ಭಾರತ, ಆಸ್ಟ್ರೇಲಿಯಾ, ದ.ಆಫ್ರಿಕಾ ನಡುವೆ ತ್ರಿಕೋನ ಸ್ಪರ್ಧೆ

Dec 10 2024, 12:33 AM IST
ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೇರಲು ದ.ಆಫ್ರಿಕಾ ಹಾದಿ ಸುಲಭ. ಮತ್ತೊಂದು ಸ್ಥಾನಕ್ಕೆ ಭಾರತ vs ಆಸ್ಟ್ರೇಲಿಯಾ ಪೈಪೋಟಿ. ಲಂಕಾ ಬಹುತೇಕ ಔಟ್‌. ಇನ್ನು 7 ಪಂದ್ಯದಲ್ಲಿ 3 ತಂಡದ ಭವಿಷ್ಯ ನಿರ್ಧಾರ

ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ದೇಗುಲಗಳ ಮೇಲೆ ದಾಳಿ ಬೆನ್ನಲ್ಲೇ ಭಾರತ ಭೂಭಾಗದ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣು

Dec 10 2024, 12:33 AM IST

  ಭಾರತದ ಭೂಭಾಗಳ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣುಹಾಕಿದೆ. ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕರೊಬ್ಬರು, ‘ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ದೇಶವು ನ್ಯಾಯಸಮ್ಮತವಾದ ಹಕ್ಕುಗಳನ್ನು ಹೊಂದಿದೆ’ ಎಂದು ಹೇಳಿದ್ದಾರೆ.

ಭಾರತ ವಿರೋಧಿ ಅಮೆರಿಕ ಉದ್ಯಮಿ ಜಾರ್ಜ್‌ ಸೊರೋಸ್ ವಿವಾದ : ಮತ್ತೆ ಸಂಸತ್‌ ಕಲಾಪ ಭಂಗ

Dec 10 2024, 12:31 AM IST

ಆಡಳಿತ ಪಕ್ಷ -  ಪ್ರತಿಪಕ್ಷಗಳ ಸದಸ್ಯರ ಆರೋಪ-ಪ್ರತ್ಯಾರೋಪ ಸೋಮವಾರ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ಆಪೋಶನ ಪಡೆಯಿತು.

ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ : 3ನೇ ಸ್ಥಾನಕ್ಕೆ ಕುಸಿದ ಭಾರತ, ಅಗ್ರಸ್ಥಾನಕ್ಕೇರಿದ ಆಸೀಸ್‌

Dec 09 2024, 12:47 AM IST
ಫೈನಲ್‌ ರೇಸಿಂದ ಕಿವೀಸ್‌ ಔಟ್‌. ಇನ್ನೊಂದು ಪಂದ್ಯ ಸೋತರೆ ಭಾರತದ ಫೈನಲ್‌ ಕನಸು ಭಗ್ನ. ಪರ್ತ್‌ನಲ್ಲಿ ಗೆಲುವು ಸಾಧಿಸಿದ ಬಳಿಕ ಭಾರತದ ಗೆಲುವಿನ ಪ್ರತಿಶತ 61.11ಕ್ಕೆ ಏರಿಕೆಯಾಗಿತ್ತು. ಈ ಸೋಲಿನಿಂದಾಗಿ ಅದು 57.29ಕ್ಕೆ ಇಳಿದಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಡಿ.15ರ ಕೇಂದ್ರ ಸಚಿವ ಎಚ್ಡಿಕೆ ಅಭಿನಂದನಾ ಸಮಾರಂಭ ರದ್ದು

Dec 09 2024, 12:46 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಡಿ.15ರಂದು ಆಯೋಜಿಸಿದ್ದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಭಿನಂದನಾ ಸಮಾರಂಭವನ್ನು ರದ್ದುಪಡಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬೇಕೆಬೇಕು..!

Dec 09 2024, 12:45 AM IST
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೇ, ಮಾಂಸಹಾರ ಸೇವನೆ ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ.

ಅಂಬೇಡ್ಕರ್‌ ಕಟ್ಟಿಕೊಟ್ಟಿರುವ ಭಾರತ ಉಳಿಸಿಕೊಳ್ಳೊಣ

Dec 08 2024, 01:20 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಾಬಾಸಾಹೇಬರು ಸದೃಢವಾಗಿ ಕಟ್ಟಿಕೊಟ್ಟಿರುವ ಭಾರತವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿ ಯುವಜನರು ಸಂಕಲ್ಪ ಮಾಡಬೇಕಾಗಿದೆ. ಬಾಬಾಸಾಹೇಬರು ಹಲವು ದಾಖಲೆಯ ಕೆಲಸಗಳನ್ನು ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ದೇಶದಲ್ಲಿ ಪ್ರಥಮ ಬಾರಿಗೆ ಮಹಿಳೆಯರಿಗೆ ಸ್ತ್ರೀ ಸ್ವಾತಂತ್ರ್ಯ ಸಮಾನತೆ ತಂದುಕೊಟ್ಟ ಮಹಾನ್ ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರ ಇಂದಿನ ವಿದ್ಯಾರ್ಥಿ ಯುವ ಜನರಿಗೆ ಆದರ್ಶ ದೀಪವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರ ಹೇಳಿದರು.

ಭಾರತ ಸಂವಿಧಾನ ಪ್ರಪಂಚಕ್ಕೇ ಮಾದರಿ

Dec 08 2024, 01:17 AM IST
ಚನ್ನಪಟ್ಟಣ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಅನುಭವಿಸಿದ ನೋವುಗಳನ್ನು ಇತರರು ಅನುಭವಿಸಬಾರದೆಂದು ರಚಿಸಿದ ದೇಶದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ತಾಲೂಕು ದಂಡಾಧಿಕಾರಿ ನರಸಿಂಹಮೂರ್ತಿ ತಿಳಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved