ನ್ಯೂಜಿಲೆಂಡ್ ವಿರುದ್ಧ ತವರಿನ ಸರಣಿಯಲ್ಲಿ ವೈಟ್ವಾಶ್ ಮುಖಭಂಗಕ್ಕೊಳಗಾದ ಬೆನ್ನಲ್ಲೇ ಆಸ್ಟ್ರೇಲಿಯಾ ವಿಮಾನವೇರಿದ್ದ ಟೀಂ ಇಂಡಿಯಾ, ಆಸೀಸ್ ನೆಲದಲ್ಲಿ ಕಮಾಲ್ ಮಾಡಿದೆ. ವೈಟ್ವಾಶ್ ಅವಮಾನ ಮರೆಸುವ ರೀತಿಯಲ್ಲಿ ಆಸ್ಟ್ರೇಲಿಯಾಕ್ಕೆ ಅವರದೇ ತವರಿನಲ್ಲಿ ಮಣ್ಣುಮುಕ್ಕಿಸಿದೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು