• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ : ಬಾಂಗ್ಲಾದೇಶ ವಿರುದ್ಧ ಭಾರತ 297, ಸರಣಿ ಕ್ಲೀನ್‌ಸ್ವೀಪ್‌!

Oct 13 2024, 09:45 AM IST

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಹಲವು ವಿಶ್ವ ದಾಖಲೆಗಳನ್ನು ಮುರಿದು, 00 ರನ್‌ ಭರ್ಜರಿ ಗೆಲುವು ಸಾಧಿಸಿದೆ

ಮಾನಸಿಕ ಆರೋಗ್ಯ ವಿಚಾರದಲ್ಲಿ ಭಾರತ-ಅಮೆರಿಕ ಕೈಜೋಡಿಸಲಿ

Oct 13 2024, 01:07 AM IST
ಜಯದೇವ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಕಾರ್ಯಕ್ರಮ ಆಚರಿಸಲಾಯಿತು.

ಧಾರ್ಮಿಕ ಆಚರಣೆ, ಸಂಸ್ಕೃತಿ-ಸಂಸ್ಕಾರಕ್ಕೆ ಭಾರತ ಹೆಸರುವಾಸಿ

Oct 11 2024, 11:52 PM IST
ಎಲ್ಲಿ ಸ್ತ್ರೀಯನ್ನು ಪೂಜ್ಯನೀಯ ಮತ್ತು ಗೌರವಯುತ ಭಾವನೆಯಿಂದ ಕಾಣುತ್ತಾರೋ ಅಲ್ಲಿ ಸ್ವತಃ ದೇವತೆಗಳೇ ಬಂದು ನೆಲೆಸುತ್ತಾರೆ

ಯುದ್ಧದ ವೇಳೆ ಭಾರತ-ಆಸಿಯಾನ್ ಸ್ನೇಹ ಮುಖ್ಯ: ಮೋದಿ

Oct 11 2024, 11:46 PM IST
ಪ್ರಪಂಚದ ಕೆಲವು ಭಾಗಗಳು ಘರ್ಷಣೆಗಳು ಮತ್ತು ಉದ್ವಿಗ್ನತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಭಾರತ-ಆಸಿಯಾನ್ ಸ್ನೇಹ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ರತನ್‌ ಟಾಟಾಗೆ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 11:45 PM IST
ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ರತನ್‌ ಟಾಟಾಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 05:19 AM IST

ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ಹರಿಯಾಣ ಗೆಲುವು ಭಾರತ ರಾಜಕಾರಣದ ದಿಕ್ಸೂಚಿ

Oct 10 2024, 02:19 AM IST
ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಸಾಧನೆಯನ್ನು ಮಾಡುವ ಮೂಲಕ ದಿಗ್ವಿಜಯ ಸಾಧಿಸಿರುವ ಬಿಜೆಪಿ ಜನತೆಯ ವಿಶ್ವಾಸವನ್ನು ಗಳಿಸಿದ್ದರೆ, ದೇಶದ ಪಾಲಿನ ಮಗ್ಗುಲು ಮುಳ್ಳಾಗಿರುವ ಕಾಂಗ್ರೆಸ್ ಅತ್ಯಂತ ಹೀನಾಯವಾಗಿ ಸೋಲನುಭವಿಸಿರುವುದು ಭಾರತದ ರಾಜಕಾರಣದ ಮುಂದಿನ ದಿಕ್ಸೂಚಿ ಎಂದು ಹಿರಿಯ ವಕೀಲ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎನ್.ಡಿ. ಪ್ರಸಾದ್ ತಿಳಿಸಿದರು.

ಭಾರತ ಉಜ್ವಲಗೊಳಿಸಲು ಯುವ ಸಮೂಹ ಕೈಜೋಡಿಸಬೇಕು : ಸಿ.ಟಿ.ರವಿ

Oct 08 2024, 01:10 AM IST
ಚಿಕ್ಕಮಗಳೂರು, ಭವ್ಯ ಭಾರತವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಇಂದಿನ ಯುವ ಸಮೂಹ ಸ್ವಯಂ ಪ್ರೇರಿತರಾಗಿ ಬಿಜೆಪಿ ಸದಸ್ಯತ್ವ ಹೊಂದುವ ಮೂಲಕ ರಾಷ್ಟ್ರದ ಹಿತಚಿಂತನೆಗೆ ಕೈ ಜೋಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಹಾಂಕಾಂಗ್‌ ಸಿಕ್ಸ್‌ನಲ್ಲಿ ಮತ್ತೆ ಭಾರತ ಕಣಕ್ಕೆ: ಪ್ರತಿ ತಂಡದಲ್ಲಿ ಆರು ಆಟಗಾರರು, ತಲಾ 5 ಓವರ್‌ ಆಟ

Oct 08 2024, 01:01 AM IST
ನ.1ರಿಂದ ಹಾಂಕಾಂಗ್‌ನಲ್ಲಿ ಟೂರ್ನಿ ಆರಂಭಗೊಳ್ಳಲಿದೆ. 12 ತಂಡ ಭಾಗಿಯಾಗಲಿವೆ. ಈ ಟೂರ್ನಿಯಲ್ಲಿ ಸಾಧಾರಣ ಕ್ರಿಕೆಟ್‌ ಟೂರ್ನಿಗಿಂತ ವಿಭಿನ್ನ ನಿಯಮಗಳು ಇರಲಿವೆ.

ಸ್ವಾತಂತ್ರ್ಯ ನಂತರ ಗಾಂಧೀಜಿ 5 ವರ್ಷ ಬದುಕಿದ್ದರೆ ಭಾರತ ಮದ್ಯಪಾನ ಮುಕ್ತ: ವಿವೇಕ್ ವಿನ್ಸೆಂಟ್ ಪಾಯಸ್

Oct 07 2024, 01:36 AM IST
ಗಾಂಧೀಜಿ ಅವರು ನಾನೇನಾದರೂ ದೇಶದ ಸರ್ವಾಧಿಕಾರಿಯಾದರೆ ಮದ್ಯಪಾನ ನಿಷೇಧಿಸುತ್ತೇನೆ. ಮದ್ಯಪಾನದ ತೆರಿಗೆ ಹಣದಿಂದ ಸರಕಾರ ನಡೆಸಿದರೆ ಅದೊಂದು ಪಾಪದ ಸರಕಾರ ಎಂದು ಹೇಳಿದ್ದರು. ಈ ಬಗ್ಗೆ ಯಾವುದೇ ಸರಕಾರಗಳು ಯೋಚಿಸುತ್ತಿಲ್ಲ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved