• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಕರಲ್ಲಿದೆ ಭವಿಷ್ಯದ ಭಾರತ ಮುನ್ನಡೆಸುವ ಶಕ್ತಿ

Nov 17 2024, 01:19 AM IST
ತಂತ್ರಜ್ಞಾನದೊಂದಿಗೆ ನಡೆಯುತ್ತಿರುವ ಇಂದಿನ ಜಗತ್ತಿನಲ್ಲಿ ನೀವು ಗಳಿಸಿರುವ ತಾಂತ್ರಿಕ ಜ್ಞಾನ, ಕೌಶಲ ಬಹುಮುಖ್ಯವಾಗಿ ಆತ್ಮವಿಶ್ವಾಸಗಳೊಂದಿಗೆ ಭವಿಷ್ಯದ ದಿನಗಳಿಗೆ ಕಾಲಿಡಬೇಕು.

ಭಾರತ ದೇಶವು ದೇವರು, ಧರ್ಮದ ಆಧಾರದ ಮೇಲೆ ನಿಂತಿದೆ

Nov 17 2024, 01:16 AM IST
ಚನ್ನಗಿರಿ: ಭಾರತ ದೇಶವು ದೇವರು ಧರ್ಮದ ಆಧಾರದ ಮೇಲೆ ನಿಂತಿರುವ ಪ್ರದೇಶವಾಗಿದ್ದು, ಸಾವಿರಾರು ವರ್ಷಗಳಿಂದಲೂ ಈ ಹಿಂದೂ ಧರ್ಮದ ಮೇಲೆ ಅನ್ಯ ಧರ್ಮಿಯರು ಅತಿಕ್ರಮಣ ಮಾಡಿದರೂ ಸಹಾ ಇಂದಿಗೂ ಹಿಂದೂ ಧರ್ಮ ಗಟ್ಟಿತನದಲ್ಲಿ ನಿಂತಿದೆ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಂಜು, ತಿಲಕ್‌ ಭರ್ಜರಿ ಸೆಂಚುರಿ : ಭಾರತ 283, ಟಿ20 ಯಲ್ಲಿ 2ನೇ ಗರಿಷ್ಠ ಸ್ಕೋರ್‌ !

Nov 16 2024, 12:39 AM IST
ದಕ್ಷಿಣ ಆಫ್ರಿಕಾ ವಿರುದ್ಧ 4ನೇ ಟಿ20: ಭಾರತೀಯ ಬ್ಯಾಟರ್‌ಗಳಿಂದ ರನ್‌ ಮಳೆ. ತಿಲಕ್‌ 47 ಎಸೆತಕ್ಕೆ 120. ಸ್ಯಾಮ್ಸನ್‌ 56 ಎಸೆತಕ್ಕೆ 109. ಒಟ್ಟು 23 ಸಿಕ್ಸರ್‌, 17 ಬೌಂಡರಿ.

71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಾಳೆ

Nov 16 2024, 12:31 AM IST
ನ.17ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ

ಇಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹ

Nov 15 2024, 12:40 AM IST
Today is the 71st All India Cooperative Week

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ : ಜಯಪ್ರಕಾಶ ಗೌಡ

Nov 15 2024, 12:35 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಜಿಲ್ಲಾಡಳಿತ ನೀಡಿರುವ ಸಲುಗೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಆರೋಪಿಸಿದರು.

17ರಂದು ಬನವಾಸಿಯಲ್ಲಿ ಪಂಪ ಕಂಡ ಭಾರತ ರಾಜ್ಯ ಸಾಹಿತ್ಯಗೋಷ್ಠಿ

Nov 15 2024, 12:34 AM IST
ಸಾಹಿತ್ಯ ಗೋಷ್ಠಿಯನ್ನು ಬನವಾಸಿಯ ವನವಾಸಿಕ ಯಾತ್ರಿ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೯.೪೫ಕ್ಕೆ ಕಾರ್ಯಕ್ರಮವನ್ನು ಪರಿಷದ್ ರಾಜ್ಯ ಉಪಾಧ್ಯಕ್ಷ ಎಸ್.ಜಿ. ಕೋಟಿ ಉದ್ಘಾಟಿಸುವರು.

25 ಟಿ20ಗಳಲ್ಲಿ 23ರಲ್ಲಿ ಗೆದ್ದಿರುವ ಭಾರತ : ಅಂತಿಮ ಪಂದ್ಯದಲ್ಲಿ ಗೆಲುವಿನ ನಗಾರಿ ಬಾರಿಸಲು ಕಣ್ಣು!

Nov 15 2024, 12:33 AM IST

2024ರಲ್ಲಿ ಆಡಿರುವ 25 ಟಿ20 ಪಂದ್ಯಗಳಲ್ಲಿ 23ರಲ್ಲಿ ಗೆದ್ದಿರುವ ಭಾರತ, ಈ ವರ್ಷ ತಾನಾಡಲಿರುವ ಕೊನೆಯ ಟಿ20 ಪಂದ್ಯವನ್ನೂ ಗೆದ್ದು ಸರಣಿ ಜಯದ ಸಂಭ್ರಮ ಆಚರಿಸಲು ಕಾಯುತ್ತಿದೆ.

ಶಿಕ್ಷಣದ ಮೂಲಕ ಮೋದಿ ಕನಸಿನ ವಿಕಸಿತ ಭಾರತ ನಿರ್ಮಿಸೋಣ: ಯಶ್ಪಾಲ್ ಸುವರ್ಣ

Nov 15 2024, 12:32 AM IST
ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರು. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ‌ಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಚಾಲನೆ ನೀಡಲಾಯಿತು.

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024ಕ್ಕೆ ಚಾಲನೆ

Nov 15 2024, 12:32 AM IST
ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್, ಶಿವಾಜಿ ಮಹಾರಾಜ ಕೋ-ಆಪ್. ಕ್ರೆಡಿಟ್ ಸೊಸೈಯಿಟಿ, ಸ್ಥಳೀಯ ಸಹಕಾರಿ ಸಂಘಗಳು, ಸಹಕಾರಿ ಬ್ಯಾಂಕುಗಳು ಮತ್ತು ಸಹಕಾರಿ ಇಲಾಖೆ ಸಂಯುಕ್ತಾಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಆಚರಿಸಲಾಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved