• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡೀ ಭಾರತ ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ-ಯತ್ನಾಳ

Nov 10 2024, 01:33 AM IST
ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೆ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮುಂದಿನ ಕೆನಡಾ ಚುನಾವಣೆಯಲ್ಲಿ ಭಾರತ ವಿರೋಧಿ ಟ್ರುಡೋ ಸೋಲು : ಎಲಾನ್‌ ಮಸ್ಕ್‌ ಭವಿಷ್ಯ!

Nov 09 2024, 01:21 AM IST

  ಮುಂಬರುವ ಕೆನಡಾ ಸಂಸತ್‌ ಚುನಾವಣೆಯಲ್ಲಿ, ಹಾಲಿ ಪ್ರಧಾನಿ ಜಸ್ಟಿನ್‌ ಟ್ರುಡೋ ಸೋಲು ಖಚಿತ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನ ಮುಖ್ಯಸ್ಥ, ಉದ್ಯಮಿ ಎಲಾನ್‌ ಮಸ್ಕ್‌ ಭವಿಷ್ಯ ನುಡಿದಿದ್ದಾರೆ.

ಉಡುಪಿ: ಭಾರತ್ ಸ್ಕೌಟ್ಸ್ - ಗೈಡ್ಸ್ ಸಂಸ್ಥಾಪನಾ ದಿನಾಚರಣೆ

Nov 09 2024, 01:17 AM IST
ಸಂಸ್ಥಾಪನಾ ದಿನಾಚರಣೆ

ಸೂಪರ್‌ ಪವರ್‌ ದೇಶಗಳ ಪಟ್ಟಿ ಸೇರಲು ಭಾರತ ಅರ್ಹ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್

Nov 09 2024, 01:13 AM IST
ದಶಕಗಳಿಂದಲೂ ಭಾರತದ ಆಪ್ತ ಮಿತ್ರನಾಗಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್, ಇದೀಗ ವಿಶ್ವದ ಸೂಪರ್‌ಪವರ್‌ ದೇಶಗಳ ಪಟ್ಟಿ ಸೇರಲು ಭಾರತ ಅರ್ಹವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾರತದ ಸಾಮರ್ಥ್ಯವನ್ನು ಹಾಡಿ ಹೊಗಳಿದ್ದಾರೆ.

ಮೆಲ್ಬರ್ನ್‌ನಲ್ಲಿ ಬೌನ್ಸ್‌ ಟೆಸ್ಟ್‌ ಫೇಲಾದ ಭಾರತ ‘ಎ’ ತಂಡ: ರಾಹುಲ್‌ 4 ರನ್‌ಗೆ ಔಟ್‌

Nov 08 2024, 12:35 AM IST
ವಿಕೆಟ್‌ ಕೀಪರ್‌ ಧೃವ್‌ ಜುರೆಲ್‌ ಕಠಿಣ ಪರಿಸ್ಥಿತಿಯಲ್ಲಿ ಆಕರ್ಷಕ ಆಟವಾಡಿ 80 ರನ್‌ ಗಳಿಸಿದರು. ಭಾರತ ‘ಎ’ ತಂಡದ ಮೊದಲ ಇನ್ನಿಂಗ್ಸ್‌ ಕೇವಲ 57.1 ಓವರಲ್ಲೇ ಕೊನೆಗೊಂಡಿತು.

ಇಂದಿನಿಂದ ಭಾರತ vs ದ.ಆಫ್ರಿಕಾ ಟಿ20 ಕದನ: ವಿಶ್ವಕಪ್‌ ಫೈನಲ್‌ ಬಳಿಕ ಮತ್ತೊಂದು ಹೈವೋಲ್ಟೇಜ್‌ ಫೈಟ್‌

Nov 08 2024, 12:32 AM IST
2026ರ ಟಿ20 ವಿಶ್ವಕಪ್‌ಗೆ ಬಲಿಷ್ಠ ತಂಡ ಕಟ್ಟುವ ದೃಷ್ಟಿಯಿಂದ ಮಹತ್ವ ಪಡೆದಿರುವ 4 ಪಂದ್ಯಗಳ ಸರಣಿ. ಡರ್ಬನ್‌ನಲ್ಲಿ ಮೊದಲ ಪಂದ್ಯ. ಅವಕಾಶ ನಿರೀಕ್ಷೆಯಲ್ಲಿ ಕರ್ನಾಟಕ ವೇಗಿ ವೈಶಾಖ್‌

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆ

Nov 07 2024, 11:47 PM IST
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭಾಸ್ಕರ್ ಸಾಲಿಯಾನ್ ಮತ್ತು ಶಾಲಾ ಸಂಚಾಲಕ ಹರಿಂದ್ರ ಸುವರ್ಣ ಉಪಸ್ಥಿತಿಯಲ್ಲಿರಾಷ್ಟ್ರೀಯ ಸಂಸ್ಥೆಯಿಂದ ಬಂದ ಧ್ವಜ ಚೀಟಿಯನ್ನು ಶಾಲಾ ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ ಬಿಡುಗಡೆ ಮಾಡಿದರು.

ಆಯುಷ್ಮಾನ್ ಭಾರತ್: ಎಲ್ಲ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಸಂಸದ ಸೂಚನೆ

Nov 06 2024, 12:51 AM IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿದರು.

ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆರೋಪ ಸುಳ್ಳು : ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಎಚ್ಚರಿಕೆ

Nov 04 2024, 12:20 AM IST

‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್‌ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್‌ ಶಾ’ ಎಂಬ ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.  

ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ - 4 ವರ್ಷಗಳ ಬಳಿಕ 5 ಗಡೀಲಿ ಭಾರತ- ಚೀನಾ ದೀಪಾವಳಿ

Nov 01 2024, 12:13 AM IST
ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ ಮೂಲಕ ಸೇನಾ ಹಿಂಪಡೆತ ನಡೆದ ಬೆನ್ನಲ್ಲೇ, ಉಭಯ ದೇಶಗಳ ನಡುವಿನ 5 ಗಡಿ ಪ್ರದೇಶಗಳಲ್ಲಿ ಗುರುವಾರ ಭಾರತ ಮತ್ತು ಚೀನಾ ಯೋಧರು ಪರಸ್ಪರ ಸಿಹಿ ಹಂಚಿ ದೀಪಾವಳಿ ಆಚರಿಸಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved