• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷ ಸಾಮಾನ್ಯ ಸಭೆಯಲ್ಲಿ ಭಾರತ ಟೆನಿಸ್‌ ಸಂಸ್ಥೆ ಅಧ್ಯಕ್ಷರ ವಿರುದ್ಧವೇ 8 ರಾಜ್ಯಗಳಿಂದ ಅವಿಶ್ವಾಸ ನಿರ್ಣಯ!

Sep 28 2024, 01:17 AM IST
ಶನಿವಾರ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ. ಒಂದು ವೇಳೆ ನಿರ್ಣಯ ಪಾಸಾದರೆ ಎಐಟಿಎ ಇತಿಹಾಸದಲ್ಲೇ ಈ ರೀತಿ ಅಧಿಕಾರ ಕಳೆದುಕೊಳ್ಳಲಿರುವ ಮೊದಲ ಅಧ್ಯಕ್ಷ ಎನ್ನುವ ಅಪಖ್ಯಾತಿಗೆ ಜೈನ್‌ ಗುರಿಯಾಗಲಿದ್ದಾರೆ.

ಭಾರೀ ವೇಗದ ಆರ್ಥಿಕಾಭಿವೃದ್ಧಿ : ಏಷ್ಯಾ ಪೆಸಿಫಿಕ್‌ನಲ್ಲಿ ಭಾರತ ಈಗ ನಂ.3 ಶಕ್ತಿಶಾಲಿ ರಾಷ್ಟ್ರ!

Sep 27 2024, 01:26 AM IST
ಭಾರತವು ಜಪಾನ್‌ ದೇಶವನ್ನು ಹಿಂದಿಕ್ಕಿ ಏಷ್ಯಾ ಪೆಸಿಫಿಕ್‌ನಲ್ಲಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಲೋವಿ ಇನ್‌ಸ್ಟಿಟ್ಯೂಟ್‌ ಸಿದ್ಧಪಡಿಸಿದ ವರದಿಯು ಭಾರತದ ಆರ್ಥಿಕ ಉತ್ಕರ್ಷ ಮತ್ತು ಭವಿಷ್ಯದ ಸಾಮರ್ಥ್ಯವನ್ನು ಎತ್ತಿ ತೋರಿಸಿದೆ.

ಇಂದಿನಿಂದ ಬಾಂಗ್ಲಾ ವಿರುದ್ಧ 2ನೇ ಟೆಸ್ಟ್‌ : ತವರಲ್ಲಿ ಸತತ 18ನೇ ಸರಣಿ ಗೆಲ್ಲುತ್ತಾ ಭಾರತ?

Sep 27 2024, 01:19 AM IST

ತವರಿನಲ್ಲಿ ಸತತ ಗೆಲುವಿನ ನಗೆ ಬೀರುತ್ತಿರುವ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯ ಗೆದ್ದರೆ ಭಾರತ ಸರಣಿಯನ್ನು ವಶಪಡಿಸಿಕೊಳ್ಳುವುದಲ್ಲದೆ, ತವರಿನಲ್ಲಿ ಸತತ 18ನೇ ಟೆಸ್ಟ್‌ ಸರಣಿ ಗೆಲುವಿನ ದಾಖಲೆ ಬರೆಯಲಿದೆ.  

ಭಾರತ vs ಬಾಂಗ್ಲಾದೇಶ 2ನೇ ಟೆಸ್ಟ್‌ಗೆ ಬಿರುಗಾಳಿ ಭೀತಿ: ಕಾನ್ಪುರದಲ್ಲಿ ಭಾರಿ ಮಳೆ ನಿರೀಕ್ಷೆ

Sep 26 2024, 08:31 AM IST

ಇಲ್ಲಿನ ಗ್ರೀನ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಸೆ.27ರಿಂದ ಆರಂಭಗೊಳ್ಳಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯಕ್ಕೆ ಭಾರಿ ಬಿರುಗಾಳಿ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಶೇ.51ರಷ್ಟು ಭಾರತೀಯರಿಂದ ವಾರಕ್ಕೆ 49 ಗಂಟೆ ಕೆಲಸ : ಹೆಚ್ಚು ಕೆಲಸ ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿ

Sep 26 2024, 05:45 AM IST

ದೇಶದಲ್ಲಿ ಶೇ.51ರಷ್ಟು ಜನರು ವಾರದಲ್ಲಿ 49 ಗಂಟೆಗಿಂತಲೂ ಅಧಿಕ ಅವಧಿ ಕೆಲಸ ಮಾಡುತ್ತಾರೆ. ವಿಶ್ವದಲ್ಲಿ ಅತಿಹೆಚ್ಚು ಕೆಲಸ ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ ಎಂದು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ವರದಿ ಹೇಳಿದೆ.

ಕಾನ್ಪುರ ಟೆಸ್ಟ್‌ಗೆ ಸ್ಪಿನ್‌ ಸ್ನೇಹಿ ಪಿಚ್‌: ಭಾರತ ತಂಡದಲ್ಲಿ 3 ಸ್ಪಿನ್ನರ್‌ಗಳು ಕಣಕ್ಕಿಳಿಯುವ ಸಾಧ್ಯತೆ

Sep 25 2024, 01:02 AM IST
ಭಾರತ vs ಬಾಂಗ್ಲಾದೇಶ 2ನೇ ಟೆಸ್ಟ್‌ಗೆ ಕಪ್ಪು ಮಣ್ಣಿನ ಪಿಚ್‌ ಬಳಕೆ. ನಿಧಾನವಾಗಿ ವರ್ತಿಸಲಿರುವ ಪಿಚ್‌. ಹೀಗಾಗಿ ತಲಾ 3 ಸ್ಪಿನ್ನರ್‌ಗಳು ಕಣಕ್ಕಿಳಿಯುವ ನಿರೀಕ್ಷೆ. ಭಾರತ ತಂಡಕ್ಕೆ ಕುಲ್ದೀಪ್‌/ಅಕ್ಷರ್‌ಗೆ ಅವಕಾಶ?

ಭಾರತ ಸ್ವಾವಲಂಬಿಯಾಗಿಸಲು ಕೇಂದ್ರದಿಂದ ಜನಪರ ಯೋಜನೆ ಜಾರಿ: ಶಾಸಕ ಕೃಷ್ಣನಾಯ್ಕ

Sep 25 2024, 12:59 AM IST
ಈ ಭಾಗದ ಜನ ಯೋಜನೆಗಳ ಮಾಹಿತಿ ಪಡೆಯುವ ಜತೆಗೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೃಷ್ಣನಾಯ್ಕ ಮನವಿ ಮಾಡಿದರು.

ಕೈ ಬೆರಳಿಗೆ ಗಾಯ : ಭಾರತ ವಿರುದ್ಧ 2ನೇ ಟೆಸ್ಟ್‌ಗೆ ಬಾಂಗ್ಲಾ ಆಟಗಾರ ಶಕೀಬ್‌ ಅಲ್‌ ಹಸನ್‌ ಡೌಟ್‌!

Sep 24 2024, 01:55 AM IST
ಈ ಬಗ್ಗೆ ಬಾಂಗ್ಲಾ ಕ್ರಿಕೆಟ್‌ ಮಂಡಳಿ ಸೋಮವಾರ ಪ್ರಕಟಣೆ ಹೊರಡಿಸಿದೆ. ಆಟಗಾರನ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇವೆ ಎಂದಿದೆ. 2ನೇ ಟೆಸ್ಟ್‌ ಸೆ.27ರಿಂದ ಆರಂಭಗೊಳ್ಳಲಿದೆ.

ಉತ್ತರ ಭಾರತ ಮಹಿಳೆ ಧಿಮಾಕಿಗೆ ಕನ್ನಡಿಗರು ಗರಂ: ಕರ್ನಾಟಕ ಬಿಟ್ಟುಹೋಗಿ ಎಂದು ತಿರುಗೇಟು

Sep 23 2024, 01:23 AM IST
ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ಅಲ್ಪಬುದ್ಧಿ ಮತ್ತು ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ಎಂಬಾಕೆಗೆ ಕನ್ನಡಿಗರು ಚಳಿ ಬಿಡಿಸಿದ್ದಾರೆ.

ಬಸವತತ್ವ ಅಪ್ಪಿಕೊಂಡರೆ ಭಾರತ ವಿಶ್ವಗುರುವಾದಂತೆ

Sep 23 2024, 01:17 AM IST
ಬಸವತತ್ವ ಒಪ್ಪಿರುವ ಎಲ್ಲರೂ ಲಿಂಗಾಯತರಾಗಿದ್ದು, ಬಸವಣ್ಣನವರ ವಚನಗಳನ್ನು ಹಾಗೂ ನೀತಿಗಳನ್ನು ದೇಶ-ವಿದೇಶಗಳು ಅಳವಡಿಸಿಕೊಂಡರೆ ಭಾರತ ವಿಶ್ವಗುರುವಾದಂತೆ ಎಂದು ಶರಣ ಸಾಹಿತಿ, ಪ್ರೊ.ಸಿದ್ದಣ್ಣ ಲಂಗೋಟಿ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 119
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved