• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಇನ್ನು ಸಂಪೂರ್ಣ ಶಾಂತಿ

Oct 26 2024, 01:05 AM IST
ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಎರಡೂ ದೇಶಗಳು ತಮ್ಮ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿವೆ.

ಉದಯೋನ್ಮುಖರ ಏಷ್ಯಾಕಪ್‌ ಟಿ 20 : ಸೆಮೀಸಲ್ಲಿ ಐಪಿಎಲ್‌ ಸ್ಟಾರ್‌ಗಳಿದ್ದರೂ ಸೋತ ಭಾರತ

Oct 26 2024, 12:56 AM IST
ಐಪಿಎಲ್‌ ಸ್ಟಾರ್‌ಗಳಿದ್ದರೂ ಸೋತ ಭಾರತ. ಅಫ್ಘಾನಿಸ್ತಾನದಿಂದ ಭರ್ಜರಿ ಪ್ರದರ್ಶನ. ತಿಲಕ್‌ ವರ್ಮಾ ಪಡೆಗೆ ಭಾರಿ ನಿರಾಸೆ.

ಪುಣೆ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ ಸ್ಪಿನ್‌ ದಾಳಿಗೆ ಭಾರತ ತತ್ತರ - ಕೇವಲ 156 ರನ್‌ಗೆ ಆಲೌಟ್‌

Oct 26 2024, 12:55 AM IST

ಪುಣೆಯಲ್ಲಿ ಸ್ಪಿನ್‌ ಟೆಸ್ಟ್‌ ಫೇಲಾದ ಟೀಂ ಇಂಡಿಯಾ. ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ನ ವೇಗದ ಬೌಲಿಂಗ್‌ ಎದುರು ಕುಸಿದಿದ್ದ ಭಾರತ 2ನೇ ಟೆಸ್ಟ್‌ನಲ್ಲಿ ಸ್ಪಿನ್‌ ದಾಳಿಗೆ ತತ್ತರಿಸಿದೆ.   

ಭಾರತ ಟಿ20 ತಂಡಕ್ಕೆ ಕನ್ನಡಿಗ ವೈಶಾಖ್‌ ! ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ

Oct 26 2024, 12:49 AM IST
ಮೊದಲ ಬಾರಿಗೆ ವೈಶಾಖ್‌ಗೆ ಟೀಂ ಇಂಡಿಯಾದಲ್ಲಿ ಸ್ಥಾನ. ದಕ್ಷಿಣ ಆಫ್ರಿಕಾ ವಿರುದ್ಧ ನ.8ರಿಂದ ಆರಂಭಗೊಳ್ಳಲಿರುವ 4 ಪಂದ್ಯಗಳ ಟಿ20 ಸರಣಿ. ನ.22ರಿಂದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿ ಶುರು.

ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಸಿಗಬೇಕಿತ್ತು: ಎಚ್‌.ಡಿ.ದೇವೇಗೌಡ

Oct 26 2024, 12:46 AM IST
ನಾನು ರಾಜಕಾರಣದಲ್ಲಿದ್ದರೂ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿಸುವಷ್ಟು ಪ್ರಭಾವಿಯಾಗಿರಲಿಲ್ಲ. ಇವತ್ತಿನ ಸಂದರ್ಭದಲ್ಲೇನಾದರೂ ಇದ್ದಿದ್ದರೆ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಭಾರತರತ್ನ ದೊರಕಿಸಿಕೊಡುತ್ತಿದ್ದೆ. ಅದೊಂದು ನೋವು ನನ್ನನ್ನು ಈಗಲೂ ಕಾಡುತ್ತಿದೆ.

ಭಾರತ ಅವಕಾಶಗಳ ಹೆಬ್ಬಾಗಿಲು: ಉಪ ರಾಷ್ಟ್ರಪತಿ ಜಗದೀಪ್ ಧನಕರ್

Oct 26 2024, 12:46 AM IST
ಕಳೆದೊಂದು ದಶಕದಿಂದ ದೇಶದ ಆರ್ಥಿಕತೆ ಬೆಳವಣಿಗೆಯತ್ತ ಮುನ್ನಡೆದಿದೆ. ಈ ಮೊದಲು ಆರ್ಥಿಕ ಬೆಳವಣಿಗೆ ಸಾಧಿಸುವ ಬಗ್ಗೆ ಜನರಿಗೆ ನಿರೀಕ್ಷೆಯೇ ಇರಲಿಲ್ಲ. ಈಗ ಆ ಕನಸು ನನಸಾಗುತ್ತಿರುವುದು ಹೊಸ ಉತ್ಸಾಹ ಮೂಡಿಸಿದೆ. ಭೂಮಿ, ವಾಯು, ನೌಕೆ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧನೆಯ ಮೈಲಿಗಲ್ಲುಗಳನ್ನು ನಿರ್ಮಿಸಿದೆ.

ಪುಣೆ ಸ್ಟೇಡಿಯಂನಲ್ಲಿ ನೀರಿಲ್ಲ : ಭಾರತ vs ಕಿವೀಸ್‌ ಟೆಸ್ಟ್‌ಗೆ ಬಂದ ಫ್ಯಾನ್ಸ್‌ ಪರದಾಟ, ಹಿಡಿಶಾಪ

Oct 25 2024, 01:04 AM IST
100 ಮಿ.ಲೀ. ನೀರಿನ ಬಾಟಲಿಗೆ ₹80 ಸುಲಿಗೆ ಮಾಡಿರುವ ಆರೋಪ. ಘಟನೆ ಬಗ್ಗೆ ಎಂಸಿಎ ಕ್ಷಮೆಯಾಚಿಸಿದ್ದು, ಪಂದ್ಯದ ಉಳಿದ ದಿನಗಳಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದೆ.

ಏಕದಿನ : ನ್ಯೂಜಿಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ 59 ರನ್‌ ಜಯ-3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ

Oct 25 2024, 01:00 AM IST
ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಭಾರತ 227ಕ್ಕೆ ಆಲೌಟ್‌. ತೀವ್ರ ಬ್ಯಾಟಿಂಗ್‌ ವೈಫಲ್ಯಕ್ಕೆ ಒಳಗಾದ ಕಿವೀಸ್‌ 168 ರನ್‌ಗೆ ಸರ್ವಪತನ.

ಬೀದರ್-ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಸೇವೆಗೆ ಸಾಗರ ಖಂಡ್ರೆ ಒತ್ತಾಯ

Oct 25 2024, 12:53 AM IST
ಸಿಕಿಂದ್ರಾಬಾದ್‌ನಲ್ಲಿ ಗುರುವಾರ ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಬೀದರ್‌ ಸಂಸದ ಸಾಗರ ಖಂಡ್ರೆ ಭಾಗವಹಿಸಿ, ಚರ್ಚಿಸಿದರು.

ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಬೇಳೆ ವಿತರಣೆ

Oct 24 2024, 12:48 AM IST
ದೆಹಲಿ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ ಕೆಜಿಗೆ ₹ 70, ಭಾರತ್ ಹೆಸರುಬೇಳೆ ಕೆಜಿಗೆ ₹ 107 ಮತ್ತು ಭಾರತ್ ತೊಗರಿಬೇಳೆ ಕೆಜಿಗೆ ₹ 89 ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved