• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್ ’ ಜಾರಿಗೆ ಹಿನ್ನಡೆ: ಕ್ಯಾ. ಚೌಟ ಆಕ್ಷೇಪ

Aug 19 2025, 01:01 AM IST
ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್ ’ ಜಾರಿಗೆ ಹಿನ್ನಡೆ: ಕ್ಯಾ. ಚೌಟ ಆಕ್ಷೇಪ

Aug 18 2025, 12:01 AM IST
ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿ ಸಾಧಿಸಿದ ಭಾರತ: ತಹಸೀಲ್ದಾರ ನಾಗೇಂದ್ರ

Aug 17 2025, 02:47 AM IST
ಹಲವು ಮಹನೀಯರ ಹೋರಾಟ, ತ್ಯಾಗದಿಂದ ನಮಗೆ ಸ್ವಾತಂತ್ರ್ಯ ಪ್ರಾಪ್ತಿಯಾಗಿದೆ.

ಭಾರತ-ಪಾಕ್‌ ಯುದ್ಧ ನಿಲ್ಸಿದ್ದೇ ನಾನು: ಟ್ರಂಪ್‌ ಪುನರುಚ್ಚಾರ

Aug 17 2025, 01:40 AM IST
ಭಾರತ-ಪಾಕ್‌ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ.

ಸಶಕ್ತ ಭಾರತ ನಿರ್ಮಾಣಕ್ಕೆ ಟೊಂಕ ಕಟ್ಟಿ ನಿಲ್ಲಿ

Aug 16 2025, 02:01 AM IST
ರಾಷ್ಟ್ರದ ಕಲ್ಯಾಣಕ್ಕಾಗಿ ಇಂದಿನ‌ ಯುವಕರು ಸಂಕಲ್ಪ ಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಂಡು ಹೋಗಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಭಾರತ ಮುಂದುವರಿದ ರಾಷ್ಟ್ರಗಳ ಸಾಲಲ್ಲಿ ನಿಲ್ಲಲು ನಾಯಕರು ಕಾರಣ: ಶಾಸಕ ಕೆ.ಎಸ್‌.ಆನಂದ್

Aug 16 2025, 02:01 AM IST
ಕಡೂರು, ಭಾರತ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿ ಮುಂದುವರಿದ ರಾಷ್ಟ್ರಗಳ ಸಾಲಲ್ಲಿ ನಿಲ್ಲಲು ಹೋರಾಟಗಾರರ ಬಲಿದಾನ ಮತ್ತು ವಿವಿಧ ನಾಯಕರ ಆಡಳಿತ ಕಾರಣವಾಗಿದೆ ಎಂದು ಶಾಸಕ ಕೆ.ಎಸ್‌.ಆನಂದ್ ಹೇಳಿದರು.

ಆಧುನಿಕ ಭಾರತ ನಿರ್ಮಾಣಕ್ಕೆ ಶಿಕ್ಷಕರ ಶ್ರಮ: ಲೆ.ಜ. ಅರುಣ್ ಅನಂತನಾರಾಯಣ್

Aug 16 2025, 12:03 AM IST
ವಿದ್ಯಾಗಿರಿಯ ಕೆ.ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ 79ನೇ ಸ್ವಾತಂತ್ರ‍್ಯ ದಿನಾಚರಣೆ ನಡೆಯಿತು. ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಧ್ವಜಾರೋಹಣಗೈದು ಮಾತನಾಡಿದರು.

ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸೋಣ: ಸಂತೋಷ ಕುಮಾರ

Aug 16 2025, 12:01 AM IST
ಹೂವಿನಹಡಗಲಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಸೀಲ್ದಾರ್‌ ಜಿ. ಸಂತೋಷ ಕುಮಾರ ಧ್ವಜಾರೋಹಣ ನೆರವೇರಿಸಿದರು.

ಭಾರತ ದೇಶ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿದೆ-ಶಾಸಕ ಸಿ.ಸಿ. ಪಾಟೀಲ

Aug 16 2025, 12:00 AM IST
ವಿಶ್ವವೇ ಭಾರತದತ್ತ ತಿರುಗಿ ನೋಡುವಷ್ಟು ಭಾರತ ವೈಭವದಿಂದ ಬೆಳೆಯುತ್ತಿದೆ. ರಾಷ್ಟ್ರಧ್ವಜ ಮತ್ತು ರಾಷ್ಟ್ರ ಲಾಂಛನಗಳು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿವೆ. ಸ್ವಾತಂತ್ರ್ಯಕ್ಕಾಗಿ ವೀರ ಮರಣವನ್ನಪ್ಪಿದ ಕ್ರಾಂತಿಕಾರಿ ಹೋರಾಟಗಾರರ ಸ್ಮರಣೆ ಅವಶ್ಯವಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಭವ್ಯ ಭಾರತ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿ: ಶಾಸಕ ಯು.ಬಿ. ಬಣಕಾರ

Aug 16 2025, 12:00 AM IST
ಭವ್ಯ ಭಾರತ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುಣಮಟ್ಟದ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿಜೀವನವನ್ನು ಸಾರ್ಥಕತೆ ಪಡಿಸಿಕೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 135
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved