ಮಂಗಳೂರಲ್ಲಿ ಭಾರತ ಸಂವಿಧಾನ ತುಳು ಉಪನ್ಯಾಸ
Sep 16 2024, 01:46 AM ISTಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ, ಭಾರತದ ಸಂವಿಧಾನ ಇತರ ಎಲ್ಲ ದೇಶಗಳಿಗಿಂತ ಭಿನ್ನ, ಮಾತ್ರವಲ್ಲ ಅತ್ಯಂತ ಮಹತ್ವದ್ದೂ ಆಗಿದೆ. ಸಂವಿಧಾನದ ವಿಷಯವನ್ನು ಮಕ್ಕಳಿಗೆ ತಿಳಿಸುವ ಕಾರ್ಯ ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.