ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್: ಟಿ.ಆರ್.ಸೋಮಶೇಖರಯ್ಯ
Sep 07 2024, 01:42 AM ISTತರೀಕೆರೆ, ಭಾರತದ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣವಾದ ಚೌಕಟ್ಟು ಕಟ್ಟಿಕೊಟ್ಟ ಶಿಕ್ಷಣ ತಜ್ಞ, ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕರು ಡಾ. ಸರ್ವೆಪಲ್ಲಿ ರಾಧಕೃಷ್ಣನ್ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು.