• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದೃಢ ಭಾರತ ಕಟ್ಟೋಣ: ಡಾ. ರೇವತಿ ಆರ್. ನಾಯ್ಕ

Oct 03 2024, 01:32 AM IST
ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಹಾಗೂ ಭಾರತೀ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಸ್ವಚ್ಛತಾ ಸಪ್ತಾಹದ ಸಮಾರೋಪ ಕಾರ್ಯಕ್ರಮ ನಡೆಯಿತು.

ಗಾಂಧೀಜಿ ಕನಸಿನ ಭಾರತ ನಿರ್ಮಾಣಗೊಳ್ಳಲಿ: ವನಿತಾಮಧು

Oct 03 2024, 01:31 AM IST
ಬೀರೂರು, ಮಹಾತ್ಮ ಗಾಂಧಿಯವರ ಆಶಯದ ಸತ್ಯ, ಅಹಿಂಸೆ ಮತ್ತು ಜಾತಿ, ವರ್ಗಭೇದವಿರದ ಕನಸಿನ ಭಾರತ ನಿರ್ಮಾಣವಾಗಲಿ ಎಂದು ಪುರಸಭೆ ಅಧ್ಯಕ್ಷೆ ವನಿತಮಧು ಆಶಿಸಿದರು.

ಗಾಂಧೀಜಿ ಆದರ್ಶಗಳಿಂದ ಭವ್ಯ ಭಾರತ ನಿರ್ಮಾಣ

Oct 03 2024, 01:27 AM IST
ಮಸ್ಕಿಯಲ್ಲಿ ಗಾಂಧಿ ಜಯಂತಿ ನಿಮಿತ್ತ ಶಾಸಕ ಆರ್.ಬಸನಗೌಡ ನೇತೃತ್ವದಲ್ಲಿ ಗಾಂಧಿ ನಡೆಗೆ ನಡೆಯಿತು.

ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಗಾಂಧಿ ಭಾರತ, ಸದ್ಭಾವನ ನಡಿಗೆ

Oct 03 2024, 01:26 AM IST
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಗಾಂಧೀಜಿ ಅವರು ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಿ ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಯಶ್ವಸಿಯಾಗಿದ್ದರು. ಈ ದೇಶದ ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯದ ಮಾರ್ಗದಲ್ಲಿ ನಡೆಯಬೇಕು.

9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ : ಚೊಚ್ಚಲ ಪ್ರಶಸ್ತಿ ಬೇಟೆಗೆ ಭಾರತ ನಿರೀಕ್ಷೆ

Oct 03 2024, 01:25 AM IST
9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಯುಎಇಯಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಭಾರತ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಶುಕ್ರವಾರ ನ್ಯೂಜಿಲೆಂಡ್‌ ವಿರುದ್ಧ ಆಡಲಿದೆ.

ಎನ್‌ಸಿಸಿ ಸೇರ್ಪಡೆಯಿಂದ ಭಾರತ ಬಗ್ಗೆ ಅಭಿಮಾನ ವೃದ್ಧಿಸಬಲ್ಲದು: ರುಕ್ಮಿಣಿಬಾಯಿ

Oct 03 2024, 01:23 AM IST
ಚನ್ನಗಿರಿ ಪಟ್ಟಣದ ಇತಿಹಾಸ ಪ್ರಸಿದ್ಧ ಕೆಳದಿ ರಾಣಿ ಚನ್ನಮ್ಮ ಆಳಿದ ಕೋಟೆಯಲ್ಲಿ ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಸಿ.ಸಿ. ಕೆಡೆಟ್‌ಗಳು ಬುಧವಾರ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮವನ್ನು ಚನ್ನಗಿರಿಯಲ್ಲಿ ನಡೆಸಿದ್ದಾರೆ.

ಸ್ವಚ್ಛ ಭಾರತ್ ಮಿಷನ್ : 21 ನೇ ಶತಮಾನದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ಜನರ ಆಂದೋಲನ

Oct 03 2024, 01:23 AM IST

ಸ್ವಚ್ಛ ಭಾರತ್ ಮಿಷನ್ ಅನ್ನು 21 ನೇ ಶತಮಾನದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ಜನರ ಆಂದೋಲನ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಭಾರತ ಬಲಿಷ್ಠ ರಾಷ್ಟವಾಗಲು ಗಾಂಧೀಜಿ ಪ್ರತಿಪಾದಿಸಿದ ಗ್ರಾಮೀಣ ಅಭಿವೃದ್ಧಿಯೇ ಕಾರಣ: ಟಿ.ಡಿ.ರಾಜೇಗೌಡ

Oct 03 2024, 01:20 AM IST
ನರಸಿಂಹರಾಜಪುರಮಹಾತ್ಮಾ ಗಾಂಧೀಜಿಯವರು ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ 1927 ರಲ್ಲಿ ಭಾಷಣ ಮಾಡಿದ್ದರು ಎಂದು ರಾಜ್ಯ ನವೀಕರಿಸಬಹುದಾದ ಇಂದನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಸ್ಮರಿಸಿದರು.

ಗಾಂಧಿ ಭಾರತ ಹೆಸರಿನಲ್ಲಿ ವರ್ಷವಿಡಿ ಕಾರ್ಯಕ್ರಮ: ಡಿ.ಡಿ. ಮೋರನಾಳ

Oct 03 2024, 01:20 AM IST
ಮುಂಡರಗಿಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಟ್ಟಣದ ಕೋಟೆ ಭಾಗದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾದ ಗಾಂಧಿ ನಡಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ನಡಿಗೆಯುದ್ದಕ್ಕೂ ಗಾಂಧೀಜಿ ತತ್ವಾದರ್ಶದ ಘೋಷಣೆಗಳನ್ನು ಕೂಗುತ್ತಾ ಪುರಸಭೆ ಗಾಂಧಿ ಭವನಕ್ಕೆ ಬರಲಾಯಿತು.

ಎಚ್ಚೆತ್ತ ಭಾರತ ಸರ್ಕಾರ : ಚೀನಾದ ಟೆಕ್‌ ಉಪಕರಣಗಳಿಗೆ ಕೇಂದ್ರ ಸರ್ಕಾರದಿಂದ ಕಡಿವಾಣ

Oct 03 2024, 01:16 AM IST
ಲೆಬನಾನ್‌ನಲ್ಲಿ ಇತ್ತೀಚಿನ ಸಂಘಟಿತ ಪೇಜರ್ ಸ್ಫೋಟಗಳು ಸಂಭವಿಸಿದ ಬೆನ್ನಲ್ಲೇ ಭಾರತ ಸರ್ಕಾರ ಎಚ್ಚೆತ್ತಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved