• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವ ರಂಗಗಳಲ್ಲೂ ಭಾರತ ಅಭಿವೃದ್ಧಿ ಪಥದತ್ತ ಸಾಗಿದೆ

Aug 16 2024, 12:54 AM IST
ಸರ್ವ ರಂಗಗಳಲ್ಲೂ ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಆಮದು ರಾಷ್ಟ್ರವಾಗಿದ್ದ ದೇಶ ಇಂದು ರಫ್ತು ರಾಷ್ಟ್ರವಾಗಿ ಗುರುತಿಸಿಕೊಂಡಿದೆ

ಭಾರತ ಇಡೀ ವಿಶ್ವಕ್ಕೆ ಆದರ್ಶಪ್ರಾಯ

Aug 16 2024, 12:51 AM IST
ವಿಶ್ವಕ್ಕೆ ಅಧ್ಯಾತ್ಮದ ಬೆಳಕು ಕೊಟ್ಟಿದ್ದು ಭಾರತ. ಭಾರತದ ಆಧ್ಯಾತ್ಮಿಕತೆಗೆ ಪರ್ಯಾಯ ಯಾವುದೂ ಇಲ್ಲ.

ಭಾರತ ದೇಶದಲ್ಲಿ ಬಡತನ ನಿರ್ಮೂಲನೆ, ಸಮಾನತೆಯಿಂದ ಎಲ್ಲರೂ ಬದುಕಬೇಕೆಂದು ಅನೇಕ ಯೋಜನೆ ತಂದಿದ್ದ ಇಂದಿರಾ ಗಾಂಧಿ

Aug 16 2024, 12:51 AM IST
ಇವತ್ತು ದೇಶವನ್ನು ಅಭಿವೃದ್ಧಿ ಮಾಡಿದ್ದೀವಿ ಎಂದು ಹೇಳುವವರು ಸಹ ಅಂದಿನ ಸರ್ಕಾರದ ಸರ್ಕಾರಿ ಶಾಲೆಗಳಲ್ಲಿ ಓದಿದ್ದಾರೆ, ಕಾಂಗ್ರೆಸ್ ಸರ್ಕಾರ ಇದ್ದಾಗ ಅನೇಕ ಅಣೆಕಟ್ಟುಗಳು, ಡ್ಯಾಮ್ ಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಕಾರ್ಖಾನೆಗಳನ್ನು ಸ್ಥಾಪನೆ ಮಾಡಲಾಗಿದೆ.

ಭಾರತ ಕೈಗಾರಿಕಾ, ಆರ್ಥಿಕ ಕ್ರಾಂತಿಯಲ್ಲಿ ಪ್ರಗತಿ

Aug 16 2024, 12:50 AM IST
ಇನ್ನೂರು ವರ್ಷಗಳ ಕಾಲ ನಮ್ಮ ಭಾರತ ಬ್ರಿಟಿಷರ ಆಳ್ವಿಕೆಯಲ್ಲಿತ್ತು. ನಾವು ಬ್ರಿಟಿಷರಿಂದ ಸ್ವಾತಂತ್ರ್ಯ ಹೊಂದಲು ಲಕ್ಷಾಂತರ ಜನರು ಪ್ರಾಣ ತ್ಯಾಗ ಮಾಡಿದ್ದಾರೆ

ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳ ಹಿತ ಭಾರತ ಕಾಪಾಡಬೇಕು : ಮೋಹನ್‌ ಭಾಗವತ್‌ ಕರೆ

Aug 16 2024, 12:49 AM IST

‘ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರಾದ ಹಿಂದೂಗಳು ಯಾವುದೇ ಕಾರಣವಿಲ್ಲದೇ ಹಿಂಸಾಚಾರಕ್ಕೆ ಒಳಗಾಗುತ್ತಿದ್ದಾರೆ. ಅವರು ಯಾವುದೇ ರೀತಿಯ ಅನ್ಯಾಯ, ದೌರ್ಜನ್ಯಗಳನ್ನು ಎದುರಿಸಿದಂತೆ ಭಾರತ ಅವರ ಹಿತವನ್ನು ಕಾಪಾಡಬೇಕು’ ಎಂದು ಆರ್‌ಎಸ್‌ಎಸ್‌ ಮಖ್ಯಸ್ಥ ಮೋಹನ್‌ ಭಾಗವತ್‌ ಕರೆ ಕೊಟ್ಟಿದ್ದಾರೆ. 

ವಿಕಸಿತ ಭಾರತ ನಿರ್ಮಾಣಕ್ಕೆ ಯುವಪೀಳಿಗೆ ಕೈಜೋಡಿಸಲಿ

Aug 16 2024, 12:48 AM IST
ವಿಕಸಿತ ಭಾರತ ನಿರ್ಮಾಣಕ್ಕಾಗಿ ಯುವ ಪೀಳಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ: ಶಾಸಕ ಎಚ್.ಟಿ.ಮಂಜು

Aug 16 2024, 12:48 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಹೊಸಹೊಳಲು ಗೋವಿಂದೇಗೌಡ, ಗೋವಿಂದಶೆಟ್ಟರು, ಬಳ್ಳೇಕೆರೆ ಪುಟ್ಟಸ್ವಾಮೀಗೌಡ, ಶೀಳನೆರೆ ಕೆ.ಎಸ್.ಬೋರೇಗೌಡ, ಮಡುವಿನಕೋಡಿ ಹಾಲೇಗೌಡ, ಸಿದ್ದೇಗೌಡ, ಕಿಕ್ಕೇರಿಯ ನರಸೇಗೌಡ, ಬಿದರಹಳ್ಳಿ ಶಿವರಾಮಯ್ಯ ಸೇರಿದಂತೆ ಹಲವು ಗ್ರಾಮಗಳ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು.

ಭಾರತ ಅತ್ಯಂತ‌ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬೆಳೆದಿದೆ: ಎಸಿ ಕೆ. ಮಹೇಶ್ಚಂದ್ರ

Aug 16 2024, 12:47 AM IST
ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಗಾಂಧಿ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ಮಹೇಶ್ಚಂದ್ರ ಧ್ವಜಾರೋಹಣ ನೆರವೇರಿಸಿದರು.

140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ವಿಕಸಿತ ಭಾರತ ಮಾಡಲು ಸಾಧ್ಯ : ಪ್ರಧಾನಿ ನರೇಂದ್ರ ಮೋದಿ

Aug 16 2024, 12:47 AM IST

‘40 ಕೋಟಿ ಜನರು ಒಟ್ಟಾಗಿ ಜಗತ್ತಿನ ಬಲಾಢ್ಯ ದೇಶದ ವಿರುದ್ಧ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾಧ್ಯವಾಗಿದ್ದರೆ, 140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸಾಧ್ಯವಿಲ್ಲವೇ?’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

ಸಮೃದ್ಧ, ಸದೃಢವಾಗಿ ಬೆಳೆದ ಭಾರತ

Aug 16 2024, 12:45 AM IST
ಮಲೆನಾಡು ಭಾಗದ ಅಳ್ನಾವರ ಕೃಷಿ ಪ್ರಧಾನ ತಾಲೂಕಾಗಿದ್ದು ನೂತನ ತಾಲೂಕು ರಚನೆ ನಂತರ ಮೂಲಭೂತ ಸೌಕರ್ಯಗಳು ಜನರಿಗೆ ಸಕಾಲದಲ್ಲಿ ಮುಟ್ಟುವಂತೆ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಲಾಗಿದೆ ಎಂದು ತಹಸೀಲ್ದಾರ್‌ ಹೇಳಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 119
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved