• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ ಘರ್ ತಿರಂಗಾ ಅಭಿಯಾನ: ಚುಕ್ಕೆ ಚಿತ್ತಾರದಲ್ಲಿ ಭಾರತ

Aug 15 2024, 01:59 AM IST
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ನಗರದ ಗ್ಲಾಸ್ ಹೌಸ್‍ನಲ್ಲಿ ಬುಧವಾರ ರಂಗೋಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ 52 ವಿವಿಧ ಬಗೆಯ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಗಿತ್ತು. ಈ ಪೈಕಿ ಅತ್ಯುತ್ತಮವಾಗಿ ಬಿಡಿಸಿದ ರಂಗೋಲಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಬಹುಮಾನ ವಿತರಿಸಿದರು.

ಭಾರತ ಸಾಂಸ್ಕೃತಿಕ ಶ್ರೀಮಂತಿಕೆಯ ತವರೂರು

Aug 15 2024, 01:58 AM IST
ಶ್ರಾವಣ ಮಾಸದ ಹಬ್ಬಹರಿದಿನಗಳು ಉತ್ತಮ ಸಂಸ್ಕೃತಿ ಸಂಸ್ಕಾರದ ಪ್ರತೀಕ

ಭಾರತ ತಂಡಕ್ಕೆ ಮಾರ್ನೆ ಮಾರ್ಕೆಲ್‌ ಬೌಲಿಂಗ್‌ ಕೋಚ್‌ : ಬಿಸಿಸಿಐಗೆ ಮನವಿ ಮಾಡಿದ್ದ ಗೌತಮ್‌ ಗಂಭೀರ್‌

Aug 15 2024, 01:54 AM IST
ಈಡೇರಿತು ಗೌತಮ್‌ ಗಂಭೀರ್‌ರ ಆಸೆ. ಮಾರ್ಕೆಲ್‌ರನ್ನೇ ನೇಮಕ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದ ಕೋಚ್‌ ಗೌತಮ್‌ ಗಂಭೀರ್‌. 2027ರ ವರೆಗೂ ಕೋಚ್‌ ಆಗಿ ಇರಲಿದ್ದಾರೆ ದಕ್ಷಿಣ ಆಫ್ರಿಕಾದ ಮಾಜಿ ವೇಗಿ.

ಭಾರತ vs ಬಾಂಗ್ಲಾ 1ನೇಟಿ20 ಧರ್ಮಶಾಲಾದಿಂದ ಗ್ವಾಲಿಯರ್‌ಗೆ ಸ್ಥಳಾಂತರ

Aug 14 2024, 12:58 AM IST
ಗ್ವಾಲಿಯರ್‌ನಲ್ಲಿ 2010ರ ಬಳಿಕ ನಡೆಯಲಿದೆ ಅಂತಾರಾಷ್ಟ್ರೀಯ ಪಂದ್ಯ. ಸಚಿನ್‌ ತೆಂಡುಲ್ಕರ್‌ 200 ರನ್‌ ಗಳಿಸಿದ್ದೇ ಮಧ್ಯಪ್ರದೇಶದ ಈ ನಗರದಲ್ಲಿ ನಡೆದ ಕೊನೆಯ ಪಂದ್ಯ.

ಸ್ವಚ್ಛ ಭಾರತ- 2: ರಾಜ್ಯಕ್ಕೆ ಎಂಆರ್‌ಎಫ್‌ ಸೆಂಟರ್‌

Aug 14 2024, 12:49 AM IST
ಸ್ವಚ್ಛ ಭಾರತ -1ರಲ್ಲಿ ಮನೆ-ಮನೆಗೆ ಕಸ ಸಂಗ್ರಹಿಸುವುದು, ಕಾಂಪೋಸ್ಟ್‌ ತಯಾರಿಕೆ ಸೇರಿದಂತೆ ಇತರೆ ಕೆಲಸಗಳನ್ನು ಮಾಡಲಾಗುತ್ತಿತ್ತು. ಇದೀಗ ಸ್ವಚ್ಛ ಭಾರತ-2ರಲ್ಲಿ ಮನೆ-ಮನೆಗೆ ಹೋಗಿ ಸಂಗ್ರಹಿಸಿದ ಒಣ ಹಾಗೂ ಹಸಿ ಕಸವನ್ನು ಕಡ್ಡಾಯವಾಗಿ ಪ್ರತ್ಯೇಕಿಸುವುದು. ಹಸಿ ಕಸವನ್ನು ಈಗ ಹೇಗೆ ವಿಲೇವಾರಿ ಮಾಡಲಾಗುತ್ತಿದೆ. ಅದೇ ರೀತಿ ಮುಂದುವರಿಸುವುದಾಗಿದೆ.

ದೇಶ ಮೊದಲು, ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು

Aug 14 2024, 12:48 AM IST
ದೇಶ ಮೊದಲು ಎನ್ನುವುದು ನಮ್ಮ ಬದುಕಿನ ಮೌಲ್ಯವಾಗಬೇಕು.

ಅಖಂಡ ಭಾರತ ಸಂಕಲ್ಪ ದಿನ: ವಾಹನ ಜಾಥಾ

Aug 13 2024, 12:54 AM IST
ಪೊನ್ನಂಪೇಟೆ ಕೊಡವ ಸಮಾಜದಿಂದ ಆರಂಭಗೊಂಡ ಜಾಥಾದಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು ಪಾಲ್ಗೊಂಡವು. ಗೋಣಿಕೊಪ್ಪ ಬೈಪಾಸ್ ಮೂಲಕಗ ಆಗಮಿಸಿ ಉಮಾಮಹೇಶ್ವರಿ ದೇವಸ್ಥಾನ ವೃತ್ತದಿಂದ ಮುಖ್ಯರಸ್ತೆಯಲ್ಲಿ ಸಾಗಿ ಬಂತು. ಹರಿಶ್ಚಂದ್ರಪುರದಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಾಥಾಕ್ಕೆ ತೆರೆ ಎಳೆಯಲಾಯಿತು.

ತ್ರಿಖಂಡ ಭಾರತ ಅಖಂಡವಾಗಲು ಹಿಂದುಗಳ ಒಗ್ಗಟ್ಟು ಅನಿವಾರ್ಯ: ದಿನೇಶ್ ಮೆಂಡನ್

Aug 13 2024, 12:52 AM IST
ವಿಶ್ವಹಿಂದೂ ಪರಿಷದ್ ಭಜರಂಗದಳ, ಕಾಪು ಪ್ರಖಂಡ, ಪಡುಬಿದ್ರಿ ವಲಯ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ ಆಯೋಜಿಸಿತು.

ಪಾಕ್-ಬಾಂಗ್ಲಾ ಸೇರಿದ ಅಖಂಡ ಭಾರತ ನಮ್ಮ ಸಂಕಲ್ಪ: ಕೇಶವ ಬಂಗೇರ

Aug 13 2024, 12:50 AM IST
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಭಾನುವಾರ ನಡೆದ ಅಖಂಡ ಭಾರತ ಸಂಕಲ್ಪ ದಿನದ ಬೃಜತ್ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ, ಭಾರತ, ಪಾಕಿಸ್ತಾನ, ಬಾಂಗ್ಲಾ ಸೇರಿದಂತೆ ಭಾರತದಲ್ಲಿ ಪುರಾತನ ಕಾಲದಲ್ಲಿ ಅಳವಡಿಕೆಯಾಗಿದ್ದ ಭಾಗಗಳು ಒಟ್ಟು ಸೇರಿ ಅಖಂಡ ಭಾರತ ನಿರ್ಮಾಣ ನಮ್ಮ ಸಂಕಲ್ಪ ಎಂದು ಹೇಳಿದ್ದಾರೆ.

ಜ್ಞಾನ ಸಂಪತ್ತಿನಲ್ಲಿ ಭಾರತ ವಿಶ್ವಗುರು

Aug 12 2024, 01:02 AM IST
ಜ್ಞಾನ ಸಂಪತ್ತಿನಲ್ಲಿ ಭಾರತ ವಿಶ್ವಗುರುವಾಗಿದೆ. ಭಾರತೀಯ ಜ್ಞಾನ ಪರಂಪರೆಯನ್ನು ಇಂದಿನ ಜ್ಞಾನ ಪರಂಪರೆಯ ಜೊತೆಗೆ ಸಮನ್ವಯಗೊಳಿಸಿ, ನಮ್ಮ ಸಮಸ್ಯೆ, ಸವಾಲುಗಳು ಮತ್ತು ಜ್ಞಾನಶಾಖೆಗಳಿಗೆ ಹೊಸ ಬೆಳಕನ್ನು ನೀಡಬೇಕಾದ ಅಗತ್ಯತೆ ಇದೆ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 119
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved